ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …
Read More »