Breaking News
Home / ಜಿಲ್ಲೆ / ಕೋಲಾರ (page 9)

ಕೋಲಾರ

ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …

Read More »