Breaking News
Home / ಜಿಲ್ಲೆ / ಗದಗ

ಗದಗ

“ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ..:C.M.

ಗದಗ: ರಾಜಣ್ಣ ಹೇಳಿಕೆಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾನೊಂದು ಹೇಳಿದರೆ ನೀವೇ ಒಂದು ಬರೆಯುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗದಗದಲ್ಲಿ ನಡೆದ “ಕರ್ನಾಟಕ ಸಂಭ್ರಮ-50” ಅದ್ದೂರಿ ಕಾರ್ಯಕ್ರಮದ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ, ಡಿಸಿಎಂ ಡಿಕೆ ಶಿವಕುಮಾರ್​ ಸಹ ಇದ್ದರು. ತುಮಕೂರಿನಲ್ಲಿ ಸಚಿವ ಕೆ ಎನ್​ ರಾಜಣ್ಣ ಅವರು, ಜಿ ಪರಮೇಶ್ವರ್​​ಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಹೊರತುಪಡಿಸಿದರೆ ಪರಮೇಶ್ವರ್​ ಸಿಎಂ …

Read More »

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ ನೀಡಲಾಗಿದೆ. ಈ ವೇಳೆ ಜಮೀನುಗಳಲ್ಲಿ ಮಿನಿ ವಿಮಾನ ಆಕಾರ ಹೋಲುವ ಡ್ರೋನ್​ ಹಾರಾಟ ನಡೆಸುತ್ತಿರುವುದನ್ನು ಕಂಡ ರೈತರು ಆತಂಕಗೊಂಡ ಘಟನೆ ನಡೆಯಿತು. ಜಿಲ್ಲೆಯ ಮುಂಡರಗಿ ತಾಲೂಕಿನ ಹಲವು ರೈತರು ಡ್ರೋನ್​ ಹಾರಾಟವನ್ನು ಕಂಡಿದ್ದಾರೆ. ಕೆಲ ದಿನಗಳ ಹಿಂದೆ ದೊಡ್ಡ ವಿಮಾನ ಹಾರಾಟ ನಡೆಸಿ ಆತಂಕ ಸೃಷ್ಟಿಸಿದ್ದವು. ಇದರ ಬೆನ್ನಲ್ಲೇ ಈಗ ಚಿಕ್ಕ ವಿಮಾನ …

Read More »

ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!

ಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ಹಳ್ಳಿಗುಡಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಆರೋಪಿ ಶಂಕ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಎಒ) ಆಗಿದ್ದ ವೇಳೆ ವಿದ್ಯಾರ್ಥಿನಿಯ ಮನೆಗೆ ಹೋಗಿ ಲೈಂಗಿಕ ಕಿರುಕುಳ ನೀಡಿದ್ದನು. ಪ್ರಕರಣ ಕುರಿತಂತೆ ಸಂತ್ರಸ್ತೆ ಬಾಲಕಿ 21 ಫೆಬ್ರವರಿ 2020 ರಲ್ಲಿ‌ …

Read More »

ಗದಗ ಬಿಜೆಪಿ ಸಮಾವೇಶ , ಕೂಲ್‌ ಡ್ರಿಂಕ್ಸ್‌ ತಂದವ ಕಕ್ಕಾಬಿಕ್ಕಿ : ಫ್ರೀ.. ಫ್ರೀ..ಎಂದು ಮುಗಿಬಿದ್ದ ಜನ, ವ್ಯಾಪಾರಿ ಕಣ್ಣೀರು

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿ ಜನರು ಬೇಸಿಗೆಯ ಬಿಸಿಲಿಗೆ ಬಾಯಾರಿಕೆಯಿಂದ ತತ್ತರಿಸಿಹೋಗಿದ್ದರು, ಕೂಲ್‌ ಡ್ರಿಂಕ್ಸ್‌ ವ್ಯಾನ್ ಕಂಡು ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.   ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಆದ್ರೆ ಕಾರ್ಯಕ್ರಮಕ್ಕೆ ಬಂದ ಜನರಿಗೆ ಆಯೋಜಕರು ನೀರಿನ ವ್ಯವಸ್ಥೆ ಮಾಡದ ಕಾರಣದಿಂದಾಗಿ ಜನರು ಬೇಸಿಗೆಯ ಬಿಸಿಲಿನಿಂದ ನೀರು ಕುಡಿಯದೇ …

Read More »

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು

ಗದಗ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು ಎಂಬ ಆರೋಪ ಆಗಾಗ ಕೇಳಿ ಬರುತ್ತಲಿರುತ್ತದೆ. ಅಂಥ ಪ್ರಕರಣಗಳ ಪಟ್ಟಿಗೆ ಇಂದು ಇನ್ನೊಂದು ಸೇರ್ಪಡೆ ಆಗಿದೆ. ಇಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ.   ಗದಗ ಜಿಮ್ಸ್​ನಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ …

Read More »

ದಾಖಲೆ ರಹಿತ 95ಲಕ್ಷ ರೂ. ನಗದು, 80,252 ರೂ ಮೌಲ್ಯದ 188.28ಲೀ. ಮದ್ಯ ವಶ

ಗದಗ: ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಜಿಲ್ಲೆಯ ವಿವಿಧೆಡೆ ದಾಖಲೆ ರಹಿತ 95 ಲಕ್ಷ ರೂ. ನಗದು ಹಾಗೂ 80,252 ರೂ ಮೌಲ್ಯದ 188.28 ಲೀ. ಮದ್ಯ ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.   ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನ ದುರ್ಗಮ್ಮ ದೇವಸ್ಥಾನದ ಹತ್ತಿರ ತೆರೆಯಲಾದ ಚೆಕ್‌ಪೋಸ್ಟ್ನಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ 95 ಲಕ್ಷ ರೂ. ನಗದು ಪತ್ತೆಯಾಗಿದೆ. ನಗದು ಬ್ಯಾಂಕಿಗೆ ಸಂಬಂಧಿಸಿದ್ದಾಗಿದೆಯೇ …

Read More »

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ …

Read More »

ಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!

ಗದಗ: ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.   ವಿಶಿಷ್ಟ ಆಚರಣೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳು ಮತ್ತು ಗದಗ ಪಟ್ಟಣದ ಜನರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಕಳಸಾಪುರ ಗಣೇಶನನ್ನು ಈಗ ‘ಕೋಮು ಸೌಹಾರ್ದ ಗಣೇಶ’ ಎಂದು ಕರೆಯುತ್ತಾರೆ. …

Read More »

ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಗದಗ: ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹೊಂಬಳ ರಸ್ತೆಯಲ್ಲಿ ಭಾನುವಾರ ನಡೆದಿದೆ. ಗದಗ ನಗರದ ಹಾಳದಿಬ್ಬ ನಿವಾಸಿ ಮಂಜಪ್ಪ ಬಸಪ್ಪ ಕಲಬಂಡಿ(25) ಮೃತಪಟ್ಟ ಸವಾರ.   ಮಂಜಪ್ಪ ಕಲಬಂಡಿ ಅವರು ಭಾನುವಾರಬೆಳಿಗ್ಗೆ ಮನೆಯಿಂದ ಹೊಂಬಳ ರಸ್ತೆಯಲ್ಲಿನ ಜಮೀನಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಂಜಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳೆದ …

Read More »

ಮನೆ ಕೆಲಸದವನಿಂದ ಜೋಡಿ ಕೊಲೆ: ಒಟ್ಟಿಗೆ ಊಟ ಮಾಡಿ ಮಲಗಿದ್ದ ಮಾಲೀಕರನ್ನು ಹೊಡೆದು ಹತ್ಯೆ

ಗದಗ: ಮನೆಗೆಲಸದ ವ್ಯಕ್ತಿಯೊಬ್ಬ ಮಾಲೀಕರನ್ನು ಹತ್ಯೆಗೈದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಫಕೀರೇಶ ಮಾಚೇನಹಳ್ಳಿ (17) ಮಹಾಂತೇಶ್ ಮಾಚೇನಹಳ್ಳಿ (28) ಕೊಲೆಗೀಡಾದ ದುರ್ದೈವಿಗಳು. ಅಲಗಿಲವಾಡ ಗ್ರಾಮದ ನಿವಾಸಿ ಮಂಜುನಾಥ್ (40) ಕೊಲೆ ಮಾಡಿದ ಆರೋಪಿ. ಗುರುವಾರ ರಾತ್ರಿ ಮಾಲೀಕರ ಜೊತೆ ಬಾಡೂಟ ಸವಿದ ಮಂಜುನಾಥ ಮನೆಯ ಮಹಡಿಯಲ್ಲಿ ಮಾಲೀಕರ ಪಕ್ಕದಲ್ಲಿಯೇ ಮಲಗಿದ್ದರು. ಬೆಳಗಿನ ಜಾವ ಕೋಲಿನಿಂದ ಮುಖ ಹಾಗೂ ತಲೆಗೆ …

Read More »