Breaking News
Home / ಜಿಲ್ಲೆ / ಗದಗ (page 7)

ಗದಗ

.‌ಗೋವಾ ಗಡಿಯಿಂದ ಗದಗ ನಗರಕ್ಕೆ ತಲಾ ಒಬ್ಬರಿಗೆ ಬರೋಬ್ಬರಿ 3 ಸಾವಿರ ರೂಪಾಯಿ ದರ ಕಾರ್ಮಿಕರು ಬಸ್ ತಡೆದು ಕಾರ್ಮಿಕರು ಬಸ್ ತಡೆದುಆಕ್ರೋಶ

ಗದಗ: ಲಾಕ್‌ಡೌನ್ ನಿಂದಾಗಿ ಗೋವಾದಲ್ಲಿ ಸಿಲುಕಿರುವ ಕರ್ನಾಟಕದ ಮೂಲದ ಕಾರ್ಮಿಕರು ಪರದಾಡುತ್ತಿದ್ದಾರೆ.‌ ರಾಜ್ಯ ಸರ್ಕಾರ ಕಾರ್ಮಿಕರನ್ನು ರಾಜ್ಯಕ್ಕೆ ಕರೆ ತರಲು ಬಸ್ ವ್ಯಸವ್ತ ಮಾಡಿದೆ. ಆದ್ರೆ ದುಪ್ಪಟ್ಟು ಹಣ ಪಡೆಯುತ್ತಿದೆ‌ ಎಂಬ ಆರೋಪ ಕೇಳಿ ಬಂದಿದೆ‌. ಕೆಎಸ್ಆರ್​ಟಿಸಿ ಸಂಸ್ಥೆ ಪ್ರಯಾಣ ದರವನ್ನು ಏರಿಕೆ ಮಾಡಿ ನಮಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ ಅಂತ ಬಸ್ ಮುಂದೆಯೇ ಗೋವಾದಲ್ಲಿ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಗೋವಾ ಗಡಿಯಿಂದ ಗದಗ ನಗರಕ್ಕೆ ತಲಾ ಒಬ್ಬರಿಗೆ ಬರೋಬ್ಬರಿ …

Read More »

ಗೋವಾದಿಂದ ಬಂದಿಳಿದ 200ಕ್ಕೂ ಅಧಿಕ ಕೂಲಿ ಕಾರ್ಮಿಕರು……….

ಗದಗ: ಗೋವಾ ರಾಜ್ಯಕ್ಕೆ ದುಡಿಯಲು ಹೋಗಿದ್ದ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಕೂಲಿ ಕಾರ್ಮಿಕರು ಮತ್ತೆ ತಾಯಿನಾಡಿಗೆ ವಾಪಸ್ ಬಂದಿದ್ದಾರೆ. ಜಿಲ್ಲೆಯ ನಾಗಾವಿತಾಂಡ, ಬೆಳಧಡಿ, ಅಡವಿಸೋಮಾಪುರ ತಾಂಡ, ಕಳಸಾಪೂರ ತಾಂಡ ಸೇರಿದಂತೆ ಅನೇಕ ಗ್ರಾಮಗಳ ಜನರು ಗೋವಾ ರಾಜ್ಯಕ್ಕೆ ವಲಸೆ ಹೋಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ಇವರಿಗೆಲ್ಲಾ ಸ್ವ ಗ್ರಾಮಗಳಿಗೆ ಬರಲು ಸಾಧ್ಯವಾಗಿರಲಿಲ್ಲ. ಸದ್ಯ ಲಾಕ್‍ಡೌನ್ ಸಡಿಲಿಕೆ ನಂತರ ಗೋವಾ ಸರ್ಕಾರ ಇವರ ಮನವಿಗೆ ಸ್ಪಂದಿಸಿ ಕದಂಬ ಬಸ್ ಮೂಲಕ ಗದುಗಿಗೆ ಕಳುಹಿಸಿದ್ದಾರೆ. …

Read More »

ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ.

ಗದಗ: ಬಾಗಲಕೋಟೆ ಜಿಲ್ಲೆಯ ರೋಗಿ ನಂಬರ್ 607ರ 25 ವರ್ಷದ ಗರ್ಭಿಣಿಗೆ ಕೊರೊನಾ ಪಾಸಿಟಿವ್ ಪ್ರಕರಣದ ನಂಟು ಈಗ ಗದಗ ಜಿಲ್ಲೆಗೂ ಹಬ್ಬಿದೆ. ಜಿಲ್ಲೆಯ ರೋಣ ತಾಲೂಕಿನ ಕೃಷ್ಣಾಪುರ ಗ್ರಾಮ ಸೋಂಕಿತ ಮಹಿಳೆ ತವರೂರು. ಸೋಂಕಿತ ಮಹಿಳೆ ಏಪ್ರಿಲ್ 29 ರಂದು ಕೃಷ್ಣಾಪುರ ತವರೂರಿಗೆ ಬಂದಿದ್ದರು. ಅಷ್ಟೇ ಅಲ್ಲದೇ ಈ ಸೋಂಕಿತ ಮಹಿಳೆ ರೋಣ ಪಟ್ಟಣದ 2 ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಗರ್ಭಿಣಿಗೆ ಪಾಸಿಟಿವ್ ದೃಢಪಟ್ಟ …

Read More »

ತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ.

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತ್ತ ಮಲ್ಲಯ್ಯನ ದೇವಸ್ಥಾನದ ಬಳಿಯ ಕೆಪಿಟಿಸಿಎಲ್ ವಿಂಡ್ ಪ್ಯಾನ್ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಸಂಪತ್ತು ಸೇರಿದಂತೆ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿದೆ. ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಇದು ವಿಂಡ್ ಫ್ಯಾನ್ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿದೆಯಾ? …

Read More »

ಗದಗನಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖವಾಗಿ ಮಹಿಳೆ ಡಿಸ್ಚಾರ್ಜ್………

ಗದಗ: ನಗರದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತ ರೋಗಿ 304ರ 59 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಜಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಿಬ್ಬಂದಿ ಚೆಪ್ಪಾಳೆ ತಟ್ಟುವುದರ ಮೂಲಕ ಆಸ್ಪತ್ರೆಯಿಂದ ಹೊರ ಕರೆತಂದರು. ನಂತರ ಮಹಿಳೆಗೆ ರೇಷ್ಮೆ ಸೀರೆ, ಮಾಸ್ಕ್, ಸ್ಯಾನಿಟೈಸರ್, ಆಹಾರ ಸಾಮಗ್ರಿಗಳನ್ನ ನೀಡಿದರು. ಆಸ್ಪತ್ರೆಯಿಂದ ಹೊರಗಡೆ ಬಂದ ಮಹಿಳೆ ವೈದ್ಯರಿಗೆ, ಜಿಲ್ಲಾಡಳಿತ ಸಿಬ್ಬಂದಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿದರು. ಈ …

Read More »

2 ದಿನದ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ………..

ಗದಗ: ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಮಸಾರಿ ಭಾಗದ ನಂದೀಶ್ವರಮಠ ಬಳಿ ಇರುವ ಮನೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಧನಲಕ್ಷ್ಮೀ ನವಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಾಕ್‍ಡೌನ್ ಮುನ್ನವೇ ಧನಲಕ್ಷೀ ಮದುವೆ ನಿಶ್ಚಯವಾಗಿತ್ತು. ಆದರೆ ಕುಟುಂಬದವರು ಮದುವೆ ಮುಂದೂಡುವುದು ಬೇಡ ಎಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರಳವಾಗಿ ಮದುವೆ ಮಾಡಿದ್ದಾರೆ. ಮನೆಯಲ್ಲಿ …

Read More »

ಗದಗ್‍ನಲ್ಲಿ ವೃದ್ಧನಿಗೆ ಕೊರೊನಾ- ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ………..

ಗದಗ: ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿಯೇ ಇಲ್ಲದ 75 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಸೋಂಕಿತ ವೃದ್ಧನಿಗೆ(ರೋಗಿ-514)ಗೆ ಯಾರ ಸಂಪರ್ಕವೂ ಇರಲಿಲ್ಲ. ಹೆಲ್ತ್ ಇನ್ಸ್ ಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ನಗರದ ಗಂಜಿಬಸವೇಶ್ವರ ಸರ್ಕಲ್ ಬಳಿ ನಿವಾಸಿಯಾಗಿದ್ದು, ಮನೆಯಲ್ಲಿ ಸೋಂಕಿತ ವ್ಯಕ್ತಿ ಸೇರಿಸಿ ಒಟ್ಟು 9 ಮಂದಿ ಸದಸ್ಯರು ವಾಸವಿದ್ದರು. ಮನೆಯಲ್ಲಿದ್ದ 8 ಜನರ …

Read More »

ಗದಗ:ಸಚಿವರ ಅಭಿಮಾನಿಗಳಿಂದ ಸುಳ್ಳು ಸುದ್ದಿ- ಆತಂಕದಲ್ಲಿ ಜನ

ಗದಗ: ಬುಧವಾರ ಜಿಲ್ಲೆನಲ್ಲಿ ಯಾವುದೇ ಕೊರೊನಾ ಸಟಿವ್ ಪ್ರಕರಣಗಳು ಧೃಢಪಟ್ಟಿಲ್ಲ. ಆದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಫೇಸ್ಬುಕ್ ಫಾಲೋವರ್ಸ್ ಪಾಸಿಟಿವ್ ಕೇಸ್ ಇದೆ ಎಂದು ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೊಳಗಾಗಿದ್ದು, ಭಯಭೀತರಾಗಿದ್ದಾರೆ. ಕೊರೊನಾ ವೈರಸ್ ಪ್ರಕರಣದ ಕುರಿತು ಇಂದಿನ ಮೀಡಿಯಾ ಬುಲೆಟಿನ್ ನಲ್ಲಿಪ್ರಕಟವಾಗಿಲ್ಲ. ಆದರೆ ಫೆಸ್ಬುಕ್‍ನಲ್ಲಿ ಹಾಕಿದ್ದಾರೆ. ಇದು ಸುಳ್ಳು ಸುದ್ದಿಯಾಗಿದ್ದು, …

Read More »

ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ

ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …

Read More »

ಗದಗ​ದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್​​ ಆಕ್ರೋಶ

ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ‌ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ‌ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …

Read More »