Breaking News

ಗದಗ

ಪ್ರಗತಿಪರ ಹಾಗೂ ರೈತಸಂಘ ಬಸವೇಶ್ವರ ವೃತ್ತದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ.

ಪ್ರಗತಿಪರ ಹಾಗೂ ರೈತಸಂಘ ಬಸವೇಶ್ವರ ವೃತ್ತದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ… ಕೊಪ್ಪಳ: ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತಸಂಘಟನೆಗಳು ಜಿಲ್ಲೆಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಕಲಿ ಹೋರಾಟಗಾರ ಎಂಬ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ, ವಿರೋಧಿಸಿ ಹಾಗೂ ಸಚಿವ ವಿ. ಸೋಮಣ್ಣ ಇವರಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಶಾಸಕತ್ವ ರದ್ದುಗೊಳಿಸಿ ಎಂದು ಕೊಪ್ಪಳದಲ್ಲಿ ಗುರುವಾರ ಎ,ಪಿ,ಎಂ,ಸಿ …

Read More »

ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್

ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.  ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …

Read More »

ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ…

ಹುಬ್ಬಳ್ಳಿ ಕೆ ಎಲ್ ಇ ಯ ಮುಸ್ಲಿಂ ವಿದ್ಯಾರ್ಥಿಗಳು ಪಾಕ್ತಿಸಾನ ಜಿಂದಾಬಾದ್ ಅಂದವರಿಗೆ ಉತ್ತರ ನೀಡಬೇಕಾಗಿದೆ. ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ… ಶ್ರೀ ರಾಮ ಸೇನಾ ವತಿಯಿಂದ ಬಹುಮಾನ ಕೊಡುವುದಾಗಿ ಹೇಳಿಕೆ. ಆಂಧೋಲ್ ಮಠದ ಸಿದ್ದಲಿಂಗ ಸ್ವಾಮೀಜಿ ಗದಗದಲ್ಲಿ ಹೇಳಿಕೆ… ಪಾಕ್ತಿಸಾನ ಜಿಂದಾಬಾದ್ ಅಂತಾ ಹೇಳಲಿಕ್ಕೆ ಇದು ಇಬ್ರಾನ ಖಾನ್ ದೇಶವಲ್ಲ, ಇದು ಇಬ್ರಾನ್ ಖಾನ್ …

Read More »