ಚಿಕ್ಕಬಳ್ಳಾಪುರ: ನಗರಕ್ಕೂ ಕೊರೊನಾ ವ್ಯಾಪಿಸಿದೆಯಾ ಅನ್ನೋ ಅನುಮಾನ ಈಗ ಶುರುವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 12 ಕೊರೊನಾ ಸೋಂಕಿತ ಪ್ರಕರಣಗಳು ಗೌರಿಬಿದನೂರಿನಲ್ಲೇ ಪತ್ತೆಯಾಗಿದ್ದವು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಜನ ನೆಮ್ಮದಿಯಿಂದ ಇದ್ದರು. ಆದರೆ ತಡರಾತ್ರಿ ಚಿಕ್ಕಬಳ್ಳಾಪುರ ನಗರದ ಕೆಲ ನಿವಾಸಿಗಳನ್ನ ಹಾಸ್ಪಿಟಲ್ ಕ್ವಾರಂಟೈನ್ ಗೆ ಕರೆತರಲಾಗಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದ ಸರಿ ಸುಮಾರು 70 ವರ್ಷದ ಮನೆಯ ಯಜಮಾನ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲಿದ್ದು, ಮನೆಯವರು …
Read More »ದೊಡ್ಡಬಳ್ಳಾಪುರಕ್ಕೂ ಕಾಲಿಟ್ಟ ಕೊರೊನಾ- ರೈಲ್ವೇ ಉದ್ಯೋಗಿಗೆ ಸೋಂಕು
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಇಷ್ಟು ದಿನ ನಿರಾಳವಾಗಿದ್ದ ದೊಡ್ಡಬಳ್ಳಾಪುರ ತಾಲೂಕಿಗೂ ಕೊರೊನಾ ಕಾಲಿಟ್ಟಿದ್ದು, 39 ವರ್ಷದ ವ್ಯಕ್ತಿ (ರೋಗಿ ನಂಬರ್-246) ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತ ರೈಲ್ವೆ ಇಲಾಖೆಯಲ್ಲಿ ಟ್ರಾಕ್ ಮಿಷಿನ್ ಮೈಂಟೈನರ್ ಆಗಿದ್ದು, ಮಾರ್ಚ್ 14 ರಿಂದ 18ರ ನಡುವೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ದೆಹಲಿಯ ನಿಜಾಮುದ್ದೀನ್ …
Read More »ಗುಣಮುಖರಾದ ಸೋಂಕಿತರಿಗೆ ಹೂ ಗಿಡ, ಹಣ್ಣು ಕೊಟ್ಟು ಬೀಳ್ಕೊಡುಗೆ
ಇದುವರೆಗೂ 8 ಮಂದಿ ಸೋಂಕಿತರು ಗುಣಮುಖ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 5 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಚಿಕ್ಕಬಳ್ಳಾಪುರ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಒಂದೇ ಕುಟುಂಬದ ನಾಲ್ವರು ಏಕಕಾಲದಲ್ಲಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಗುಣಮುಖರಾದ ನಾಲ್ವರನ್ನ ಇಂದು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಂದೇ ಕುಟುಂಬದ ನಾಲ್ವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ಮನೆಗೆ ಹೋಗುವಾಗ ಸರದಿ ಸಾಲಿನಲ್ಲಿ ನಿಂತು …
Read More »ದೇಶದಲ್ಲೇ ಮೊದಲು: ಪೊಲೀಸ್ ಠಾಣೆಯಲ್ಲಿ ಕೊರೊನಾ ಸೊಂಕು ನಿವಾರಕ ಸುರಂಗ
ಚಿಕ್ಕಬಳ್ಳಾಪುರ: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೊರೊನಾ ವೈರಸ್ ತಡೆಯುವ ಸಲುವಾಗಿ ಸುರಂಗ ಮಾರ್ಗವನ್ನ ನಿರ್ಮಿಸಲಾಗಿದೆ. ಅದರಲ್ಲೂ ವಿಶೇಷವಾಗಿ ಈ ಸುರಂಗ ಮಾರ್ಗ ಸಾವಯುವ ಸೋಂಕು ನಿವಾರಕವಾಗಿದೆ. ಸುರಂಗ ಮಾರ್ಗದಲ್ಲಿ ಸೋಡಿಯಂ ಹಿಪೋ ಕ್ಲೋರೈಡ್ ಸೊಲ್ಯೂಷನ್ ಬಳಕೆ ಮಾಡಲಾಗ್ತಿದೆ. ಆದರೆ ಈ ಸುರಂಗ ಮಾರ್ಗದಲ್ಲಿ ಯಾವುದೇ ರಾಸಾಯನಿಕಗಳನ್ನ ಬಳಸಲಾಗುತ್ತಿಲ್ಲ. ಬದಲಾಗಿ ಸಾವಯುವ ಅಂದ್ರೆ ಸಿಟ್ರಸ್ ಫ್ರೂಟ್ಸ್ ರಸಗಳನ್ನ ಬಳಸಲಾಗುತ್ತಿದೆ. ಇಡೀ ದೇಶದಲ್ಲಿ ಮೊದಲ ಬಾರಿಗೆ …
Read More »ಚಿಕ್ಕಬಳ್ಳಾಪುರ: ಸಂಕಷ್ಟಕ್ಕೆ ಸಿಲುಕಿದ್ದ ಈ ಕೂಲಿ ಕಾರ್ಮಿಕರ ಸ್ಥಳಗಳಿಗೆ ಭೇಟಿ ಉಚಿತವಾಗಿ ತರಕಾರಿ ವಿತರಣೆ”
ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡದಂತೆ ತಡೆಯುವ ಸಲುವಾಗಿ ಹಗಲು ರಾತ್ರಿ ಅನ್ನದೆ ಆರಕ್ಷಕರು ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದೀಗ ತಮ್ಮ ಕೆಲಸದ ಒತ್ತಡದ ನಡುವೆಯೂ ಚಿಕ್ಕಬಳ್ಳಾಪುರ ತಹಶೀಲ್ದಾರ್ ಹಾಗೂ ನಂದಿಗಿರಿಧಾಮ ಪೊಲೀಸ್ ಠಾಣೆಯ ಪಿಎಸ್ಐ, ನಿರ್ಗತಿಕರಿಗೆ ಉಚಿತ ತರಕಾರಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿ ಗ್ರಾಮದ ಬಳಿ 40ಕ್ಕೂ ಹೆಚ್ಚು ಮಂದಿ ಟೈಲ್ಸ್ ಕೆಲಸ ಮಾಡುತ್ತಾರೆ. ಇವರು ಮಧ್ಯ …
Read More »ಜಮಾತ್ಗೆ ಹೋಗಿಬಂದಿದ್ದ ದಂಪತಿ ಕ್ವಾರಂಟೈನ್ – 17 ಮಂದಿಗೆ ಕೊರೊನಾ ಟೆಸ್ಟ್
ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ಜಮಾತ್ಗೆ ಹೋಗಿ ಬಂದ 17 ಮಂದಿ ಪತ್ತೆಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಾರ್ಚ್ 05ರಿಂದ ಮಾರ್ಚ್ 10ರ ಒಳಗಾಗಿ ಆಗ್ರಾ, ಅಜ್ಮೀರ್ ಹಾಗೂ ದೆಹಲಿ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದ ದಂಪತಿಯನ್ನ ಪತ್ತೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಂಪತಿಯನ್ನ ಹಾಸ್ಪಿಟಲ್ ಕ್ವಾರಂಟೈನ್ ಮಾಡಲಾಗಿದೆ. ಇದಲ್ಲದೇ ಫೆಬ್ರವರಿ 08ರಿಂದ ಫೆಬ್ರವರಿ 15ರ ಮಧ್ಯೆ ಜಮಾತ್ಗೆ ಹೋಗಿಬಂದಿದ್ದ 15 ಮಂದಿಯನ್ನ ಪತ್ತೆ ಮಾಡಲಾಗಿದೆ.ಈಗಾಗಲೇ ಅವರು …
Read More »ಗೌರಿಬಿದನೂರಿನಲ್ಲಿ 1 ಸಾವಿರ ಮಂದಿಗೆ ಹೋಂ ಕ್ವಾರಂಟೈನ್
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿನೂರಿನಲ್ಲಿ ಕೊರೊನಾ ಅಬ್ಬರ ಹಿನ್ನೆಲೆ, ತಾಲೂಕಿನಲ್ಲಿ ಹೊಸದಾಗಿ ಸರಿ ಸುಮಾರು 1000 ಮಂದಿಯನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ. ಸೋಂಕಿತರ ಮನೆಗಳಿರುವ ಹಿರೇಬಿದನೂರಿನ 132 ಮನೆಗಳಲ್ಲಿರುವ 872 ಮಂದಿಯನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಮತ್ತೊಂದೆಡೆ ತಾಲೂಕಿನ ತೊಂಡೆಬಾವಿ ಗ್ರಾಮದಲ್ಲೂ ಸಹ 30 ಮನೆಗಳಲ್ಲಿರುವ ಸುಮಾರು 150ಕ್ಕೂ ಹೆಚ್ಚು ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಸೋಂಕಿತರ ಮನೆಗಳಿರುವ ಗ್ರಾಮದ ನಿವಾಸಿಗಳನ್ನು ಸಂಪೂರ್ಣವಾಗಿ ಹೋಂ ಕ್ವಾರಂಟೈನ್ ಗೆ ಗುರಿಪಡಿಸಲಾಗುತ್ತಿದೆ.ಈಗಾಗಲೇ ಗೌರಿಬಿದನೂರು …
Read More »ಗೌರಿಬಿದನೂರಿನಲ್ಲಿ ಮತ್ತೆ ಐವರಿಗೆ ಕೊರೊನಾ – ಇಬ್ಬರ ವರದಿಗೆ ಕಾಯುತ್ತಿರುವ ವೈದ್ಯರು
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಸ್ಪಷ್ಟಪಡಿಸಿದ್ದಾರೆ. ಈ ಮೊದಲು 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬರೂ ಸಾವನ್ನಪ್ಪಿದ್ದರು. ಮೆಕ್ಕಾ ಪ್ರವಾಸ ಕೈಗೊಂಡು ವಾಪಸ್ ಆಗಿದ್ದ ನಂತರ ಮೊದಲು ಕೊರೊನಾ ಪತ್ತೆಯಾಗಿದ್ದ 31 ವರ್ಷದ ವ್ಯಕ್ತಿಯ ತಾಯಿ ಹಾಗೂ ಚಿಕ್ಕಮ್ಮ ಸೇರಿ ಮೂವರಿಗೆ ಸೋಂಕು ಧೃಢವಾಗಿತ್ತು. ಈ ಮೂವರು ಸಹ ಮೆಕ್ಕಾ …
Read More »ಪೊಲೀಸರ ಸೋಗಿನಲ್ಲಿ ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಖದೀಮರು ಅಂದರ್
ಚಿಕ್ಕಬಳ್ಳಾಪುರ: ಪೊಲೀಸರು ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಕಳ್ಳ ಖದೀಮರು ಜೈಲು ಸೇರಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಉಸ್ಮಾನ್ ಘನಿ, ತಮಿಳುನಾಡು ಮೂಲದ ಕಾರ್ತಿಕೇಯನ್, ಬೆಂಗಳೂರು ಮೂಲದ ಕಾರುಚಾಲಕ ಕಿರುಬಾಕರನ್, ರಘುನಂದನ್, ಚಿಂತಾಮಣಿ ಮೂಲದ ಸೈಯದ್ ಅಹಮದ್, ಕೋಲಾರದ ಸುನಿಲ್, ಬೆಂಗಳೂರಿನ ಸಲೀಂ, ನದೀಮ್ ಬಾಷಾ, ಕೋಲಾರದ ಕೆ ಸಿ ಕೃಷ್ಣ, ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ಚ್ 13ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ …
Read More »
Laxmi News 24×7