ಚಿಕ್ಕಮಗಳೂರು: ಒಬ್ಬರಿಗೆ 1,800ರಿಂದ 2,000 ರೂ.ನಂತೆ ಪಡೆದು 21 ಜನರನ್ನು ಕರೆದುಕೊಂಡು ಮಂಗಳೂರಿನಿಂದ ವಿಜಯಪುರಕ್ಕೆ ಹೋಗುತ್ತಿದ್ದ ಅಂಬುಲೆನ್ಸ್ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ದಾವಣಗೆರೆ ಮೂಲದ ಭೀಮಾ ಅಂಬುಲೆನ್ಸ್ ಸರ್ವಿಸ್ ಎಂಬ ಖಾಸಗಿ ಸಂಸ್ಥೆಯ ಚಾಲಕ ಬಸವರಾಜ್ ಬಂಧಿತ ವ್ಯಕ್ತಿ. ಬಸವರಾಜ್ ದಾವಣಗೆರೆಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಬಂದಿದ್ದ. ಅಲ್ಲಿದ್ದ ವಿಜಯಪುರ ಹಾಗೂ ಮುದ್ದೆಬಿಹಾಳ ಮೂಲದ ಸುಮಾರು 21 ಜನರನ್ನ ಅಂಬುಲೆನ್ಸ್ನಲ್ಲಿ ಕರೆತಂದಿದ್ದಾನೆ. ಅಂಬುಲೆನ್ಸ್ …
Read More »ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಚಿಕ್ಕಮಗಳೂರು: ದೇಶಾದ್ಯಾಂತ ಕೊರೊನಾಆ ಭೀತಿ ಹೆಚ್ಚಿದ್ದು, ಲಾಕ್ ಡೌನ್ ಘೋಷಿಸಾಲಾಗಿದೆ. ಈ ಹಿನ್ನಲೆಯಲ್ಲಿ ನಿಶ್ಚಯವಾಗಿದ್ದ ಮದುವೆಗಳೆಲ್ಲ ಯಾವುದೇ ಆಡಂಬರ, ಅಬ್ಬರವಿಲ್ಲದೇ ಸರಳವಾಗಿ ನಡೆಯುತ್ತಿದೆ. ಈ ನಡುವೆ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಧು-ವರರಿಬ್ಬರು ಮಾಸ್ಕ್ ಧರಿಸಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹಲಸುಗುಡ್ಡೆ ಗ್ರಾಮದಲ್ಲಿ ಲಾಅಕ್ ಡೌನ್ ನಡುವೆ ವಧು-ವರರಿಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿ ಪುರೋಹಿತರು ಹಾಗೂ ತಂದೆ-ತಾಯಿ ಸಮ್ಮುಖದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. …
Read More »ಜಮಾತ್ಗೆ ಹೋದವರಿಂದಲೇ ದೇಶಾದ್ಯಂತ ಕೊರೊನಾ ಹಬ್ಬಿಸುವ ದುಷ್ಕೃತ್ಯ: ಕರಂದ್ಲಾಜೆ
ಚಿಕ್ಕಮಗಳೂರು: ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೊನಾ ವೈರಸ್ ಹಬ್ಬಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಮಗಳೂರಿನ ನಗರಸಭೆಯಲ್ಲಿ ಮಾತನಾಡಿದ ಅವರು, ಜಮಾತ್ ಸಭೆಗೆ ಹೋದ ಹಲವರು ನಾಪತ್ತೆಯಾಗಿದ್ದಾರೆ. ಇದರ ಹಿಂದೆ ಕೊರೊನಾ ಜಿಹಾದಿಯ ವಾಸನೆ ಕೂಡ ಬಡಿಯುತ್ತಿದೆ. ದೇಶವನ್ನು ಕೊರೊನಾ ಮುಕ್ತ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೋರಾಡುತ್ತಿವೆ. ಯಾರು ದೆಹಲಿಗೆ ಹೋಗಿದ್ದರೋ ಅವರನ್ನ ಪತ್ತೆ ಹಚ್ಚುವ …
Read More »ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಆಕ್ರೋಶ
ಚಿಕ್ಕಮಗಳೂರು: ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಕೊರೊನಾ ವೈರಸ್ ಕಾಟ ಆರಂಭವಾದಾಗಿನಿಂದ ದೇಶ ಸೇರಿದಂತೆ ಜಗತ್ತೇ ತತ್ತರಿಸಿ ಹೋಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಈ ಮಧ್ಯೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಪಡಿತರ ಸಮಸ್ಯೆ ಉದ್ಭವಿಸದಂತೆ ಸರ್ಕಾರ ಮುಂಗಡವಾಗಿ ಮೂರು ತಿಂಗಳ ಪಡಿತರ ಸಾಮಾಗ್ರಿಗಳನ್ನು ನೀಡಲು …
Read More »ಲಾಠಿ ಬಿಟ್ಟ ಖಾಕಿ – ಮನೆ, ಮನೆಗೆ ತೆರಳಿ ಕೊರೊನಾ ಜಾಗೃತಿ
ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿತರಿಂದ ದೇಶವೇ ಲಾಕ್ಡೌನ್ ಆಯ್ತು. ಆದರೆ ಜನಸಾಮಾನ್ಯರು ಪರಿಸ್ಥಿತಿಯನ್ನ ಅವಲೋಕಿಸದೆ ಬೇಕಾಬಿಟ್ಟಿ ಮನೆಯಿಂದ ಹೊರಬಂದು ಓಡಾಡುತ್ತಿದ್ದಾರೆ. ಹೀಗಾಗಿ ಪೊಲೀಸರು ಮನೆ-ಮನೆಗೆ ತೆರಳಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮೊದಲಿಗೆ ಪೊಲೀಸರು ಎಲ್ಲಾ ರೀತಿಯಲ್ಲೂ ಮನವಿ ಮಾಡಿದ್ದರು. ಕೈಮುಗಿದು ಕೇಳಿಕೊಂಡಿದ್ದರು, ಕೊನೆಗೆ ಲಾಠಿಯಿಂದ ಹೊಡೆಯಲು ಶುರು ಮಾಡಿದ್ದರು. ಇದರಿಂದ ಪೊಲೀಸರ ವರ್ತನೆ ತೀವ್ರ ವಿರೋಧ ಹಾಗೂ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸರು …
Read More »ಕೊರೊನಾ ಭೀತಿಗೆ ಗ್ರಾಮಕ್ಕೆ ಬಂದ ನೆಂಟರನ್ನೇ ವಾಪಸ್ ಕಳಿಸಿದ್ರು
ಚಿಕ್ಕಮಗಳೂರು: ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸೋಂಕಿನ ಭೀತಿಗೆ ಜನ ಮನೆಯಿಂದ ಹೊರಬರೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಈಗಾಗಲೇ ಕೆಎಫ್ಡಿ ಭಯದಿಂದ ಕಂಗಲಾಗಿರೋ ಮಲೆನಾಡಿಗರಲ್ಲಿ ಮಹಾಮಾರಿ ಕೊರೊನಾ ಮತ್ತಷ್ಟು ಆತಂಕ ಸೃಷ್ಟಿಸಿದೆ. ಹೀಗಿರುವಾಗ ಹಳ್ಳಿ ಬಿಟ್ಟು ವರ್ಷವಾಗಿದ್ದ ಜನ ಕೊರೊನಾ ವೈರಸ್ಗೆ ಹೆದರಿ ಮತ್ತೆ ಹಳ್ಳಿಗಳತ್ತ ಮುಖ ಮಾಡ್ತಿದ್ದಾರೆ. ಆದ್ದರಿಂದ ಮಲೆನಾಡಿಗರು ಅವರಿಗೆಲ್ಲಾ ಬರಬೇಡಿ ಅಲ್ಲೇ ಇರಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜಿಲ್ಲೆಯ ಶೃಂಗೇರಿ …
Read More »23 ದಿನದ ಹಸುಗೂಸನ್ನೇ ಒಲೆಗೆ ಹಾಕಿ ಸುಟ್ಟು ಹಾಕಿದ ತಾಯಿ…..
ಚಿಕ್ಕಮಗಳೂರು: ತನ್ನ 23 ದಿನದ ಹೆಣ್ಣುಮಗುವನ್ನು ತಾಯಿಯೇ ಒಲೆಯಲ್ಲಿ ಹಾಕಿ ಹುಟ್ಟು ಹಾಕಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಕೆರೆ ಸಂತೆ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಚಂದ್ರಾಬಾಯಿ ಎಂದು ಗುರುತಿಸಲಾಗಿದೆ. ರಮೇಶ್ ನಾಯ್ಕ ಎಂಬಾತನ ಪತ್ನಿ. ಈ ದಂಪತಿಗೆ ಮಾಚ್. 2 ರಂದು ಹೆಣ್ಣು ಮಗು ಜನಿಸಿತ್ತು. ಆಕೆಗೆ ಹೆಣ್ಣು ಮಗು ಬೇಕಿರಲಿಲ್ಲ. ಹೀಗಾಗಿ ಮಾ.21 ರಂದು ಮಗುವನ್ನು ಒಲೆಗೆ ಹಾಕಿ ಸುಟ್ಟು ಹಾಕಿದ್ದಳು. ಬಳಿಕ ಮಗುವನ್ನು ನಾಯಿ ಎತ್ತಿಕೊಂಡು …
Read More »ಭಾನುವಾರ ಇಡೀ ದೇಶಕ್ಕೇ ಮದ್ದು ಸಿಂಪಡಿಸ್ತಾರಂತೆ ಮೋದಿ’..!
ಮಂಗಳೂರು(ಮಾ.21): ಕೊರೋನಾ ವೈರಸ್ ನಾಶಪಡಿಸಲು ರಾತ್ರಿವೇಳೆ ರಾಸಾಯನಿಕಯುಕ್ತ ಔಷಧಿ ಸಿಂಪಡಿಸಲಾಗುತ್ತದೆ ಎನ್ನುವ ವದಂತಿ ಕುರಿತು ಅಧಿಕಾರಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಇನ್ನೂ ಈ ಸುಳ್ಳು ಸುದ್ದಿಯನ್ನು ಪಸರಿಸುತ್ತಿರುವುದು ಕಂಡುಬಂದಿದೆ. ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದ್ದರೂ ಕಿಡಿಗೇಡಿಗಳು ಪಸರಿಸುತ್ತಿದ್ದಾರೆ. ಇನ್ನು ಕೊರೋನಾ ಕುರಿತು ತಪ್ಪುಮಾಹಿತಿ ನೀಡಿದ ಕೆಲವು ವೆಬ್ಸೈಟ್ಗಳ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ವರದಿ ನೀಡಲಾಗಿದೆ. ಜನಸಂಚಾರ ವಿರಳ: ಕೊರೋನಾ …
Read More »6 ಕಿ.ಮೀ ರಸ್ತೆಗೆ 6 ಕೋಟಿ- ರಾತ್ರಿ ಹಾಕಿದ್ದ ಡಾಂಬರ್ ಬೆಳಗ್ಗೆ ಕೈಯಲ್ಲಿ
ಚಿಕ್ಕಮಗಳೂರು: 6 ಕಿ.ಮೀ. ರಸ್ತೆಗೆ 6 ಕೋಟಿ ರೂ. ಒಂದು ವರ್ಷದ ಹಿಂದೆ ಬಿಡುಗಡೆಯಾಗಿತ್ತು. ಆದರೆ ಒಂದು ವರ್ಷದಿಂದ ಕಾಮಗಾರಿ ಮಾಡಿದ ಗುತ್ತಿಗೆದಾರ ಹಾಗೂ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಮಾಡಿದ್ದು ಮೂರೇ ಮೂರು ಕಿ.ಮೀ. ರಸ್ತೆ. ಅದು ರಾತ್ರಿ ಹಾಕಿದ ಡಾಂಬರ್ ಬೆಳಗ್ಗೆ ಕೈಗೆ ಬರುವಂತೆ ಎಂದು ಆರೋಪಿಸಿರೋ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿಕ್ಕನಕೂಡಿಗೆ ಗ್ರಾಮಸ್ಥರು ಗುತ್ತಿಗೆದಾರ ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನೇರ ರಸ್ತೆಗೆ ಡಾಂಬರ್ …
Read More »ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ
ಮಿಳ್ಳೆ ಹುಡುಗನ ಮೂತಿಗೆ ತಿವಿದರು ಮೂಡಿಗೆರೆ ಮಂದಿ! ಕಳೆದ ಬಿಗ್ ಬಾಸ್ ಸೀಜ಼ನ್ನಿನಲ್ಲಿ ಸ್ಪರ್ಧಿಸಿದ್ದ ಕಿಶನ್ ಗೊತ್ತಲ್ಲಾ? ವಯ್ಯಾರಿಯಂತೆ ನುಲಿಯುವ ಕಿಶನ್ ಕಿಸ್ಸಿಂಗ್ ಸ್ಟಾರ್ ಅನ್ನೋ ಪಟ್ಟ ಪಡೆದು ನೋಡುಗರಿಗೆ ಬಲು ಮಜಾ ಕೊಟ್ಟಿದ್ದ. ಈಗ ಹುಟ್ಟೂರಿಗೆ ಬಂದು ಸನ್ಮಾನ ಸ್ವೀಕರಿಸಲೂ ಕಾಸು ಕೇಳಿ ಮಕ್ಕುಗಿಸಿಕೊಂಡಿದ್ದಾನೆ. ಹಿಂದಿಯ ಡ್ಯಾನ್ಸ್ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿ, ನಂತರ ಬಿಗ್ ಬಾಸ್ ಸ್ಪರ್ಧಿಯಾದ ಕಿಶನ್ ಬೆಳಗಲಿ ಮೂಲತಃ ಚಿಕ್ಕಮಗಳೂರಿನವನು. ಡ್ಯಾನ್ಸು, ರಿಯಾಲಿಟಿ …
Read More »
Laxmi News 24×7