Breaking News
Home / ಜಿಲ್ಲೆ / ಚಿಕ್ಕ ಮಂಗಳೂರು (page 2)

ಚಿಕ್ಕ ಮಂಗಳೂರು

ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ. ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ‌ ಸಾರ್ವಜನಿಕ‌ ಶ್ರೀ‌ಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ‌ ಹುಂಡಿಯಲ್ಲಿ‌ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ‌ ಹುಂಡಿಯ ಹಣ ಎಣಿಕೆ …

Read More »

ಶಾಂಕಿಗ್ ನ್ಯೂಸ್‌ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾ‌ನಪರಿಷತ್ ಉಪಸಭಾಪತಿ !

ಚಿಕ್ಕಮಗಳೂರು : ಜೆಡಿಎಸ್ ದಿಂದ ವಿಧಾ‌ನ ಪರಿಷತ್ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲ್ಲೂಕಿನ ಗುಣಸಾಗರದ ಸಮೀಪ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ವರದಿಯಾಗಿದ್ದು, ನಾಡಿನ ಜನತೆಯನ್ನು ಬೆಚ್ಚಿ ಬಿಳುವಂತೆ ಮಾಡಿದೆ. ಈಚೆಗೆ ವಿಧಾನ ಪರಿಷತ್ ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತ ವೇಳೆ ಕಾಂಗ್ರೆಸ್ ನಾಯಕರು ಎಳೆದುಕೊಂಡು ಹೊರ ನಡೆದಿದ್ದರು. ಅಲ್ಲಿ ನಡೆದ ಗಲಾಟೆಯಿಂದ ನೊಂದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತಿದ್ದರು ಖಚಿತ …

Read More »

ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಲಾಠಿ ಏಟು- ಸಾರ್ವಜನಿಕರಿಂದ ಠಾಣೆಗೆ ಮುತ್ತಿಗೆ

ಚಿಕ್ಕಮಗಳೂರು: ಮಾಸ್ಕ್ ಹಾಕದ್ದಕ್ಕೆ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ ಘಟನೆ ನಡೆದಿದ್ದು, ಯುವಕ ಲಕ್ಷ್ಮಣಗೆ ಪಿಎಸ್‍ಐ ಶಂಭುಲಿಂಗಯ್ಯರಿಂದ ಲಾಠಿ ಏಟು ನೀಡಿದ್ದಾರೆ. ಲಾಠಿ ಏಟಿನಿಂದ ಯುವಕನ ಮೂಗು, ಕಣ್ಣಿಗೆ ಗಾಯವಾಗಿದ್ದು, ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪಿಎಸ್‍ಐ ಶಂಭುಲಿಂಗಯ್ಯ ಅವರನ್ನು ಜನ ತರಾಟೆಗೆ ತೆಗೆದುಕೊಂಡಿದ್ದು, ಆಲ್ದೂರು ಪೊಲೀಸ್ ಠಾಣೆಗೆ ಸಾರ್ವಜನಿಕರು ಮುತ್ತಿಗೆ …

Read More »

ಸಿದ್ದರಾಮಯ್ಯನವರು ಗೋಸುಂಬೆ ರೀತಿ ಆಡಬಾರದು.: ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಏಕೆ ತಾಜ್ ವೆಸ್ಟ್ ಎಂಡ್ ಕಥೆ ತೆಗೆಯುತ್ತಿದ್ದಾರೆ, ತಾಜ್ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಾದ ಮೇಲೆ ತಾನೇ ಲೋಕಸಭೆ ಚುನಾವಣೆ ಒಟ್ಟಿಗೆ ಮಾಡಿದ್ದು, ಅಧಿಕಾರ ಹಂಚಿಕೊಂಡು ತನ್ನವರನ್ನ ಮಂತ್ರಿ ಮಾಡುವಾಗ ವೆಸ್ಟ್ ಎಂಡ್ ಅಡ್ರೆಸ್ ಗೊತ್ತಿರಲಿಲ್ವಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಹಳೇ …

Read More »

ಪರಿಷತ್​ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರು ತಪ್ಪಿಸ್ಥರೇ, : ಮಾಜಿ ಸಭಾಪತಿ ಬಿ.ಎಲ್.ಶಂಕರ್

ಚಿಕ್ಕಮಗಳೂರು: ಮೊನ್ನೆ ವಿಧಾನಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರ ತಪ್ಪು ಎದ್ದು ಕಾಣಿಸುತ್ತಿದ್ದು, ಎಲ್ಲರೂ ತಪ್ಪಿಸ್ಥರೇ. ಸಭಾಪತಿ, ಉಪಸಭಾಪತಿ, ಆಡಳಿತ, ವಿರೋಧ ಪಕ್ಷದವರು ಇದರ ಹೊಣೆ ಹೊರಬೇಕು ಎಂದು ಮಾಜಿ ಸಭಾಪತಿ ಬಿ.ಎಲ್.ಶಂಕರ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ದೊಡ್ಡ ತಪ್ಪು ಮಾಡಿದ್ದಾರೆ. ಅವರ ನೈತಿಕತೆಗೆ ಇದು ದೊಡ್ಡ ಸವಾಲಾಗಿದೆ. ಅವರಿಗೆ ರಾಜಕೀಯದಲ್ಲಿ ಸಾಕಷ್ಟು ಅನುಭವವಿದೆ. ಆದರೂ ಸಭಾಪತಿ …

Read More »

ಆಂಟಿ ಪ್ರೀತ್ಸೆ’ ಅಂತ ಹಿಂದೆ ಬಿದ್ದ, ಒಪ್ಪದಿದ್ದಕ್ಕೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..!

ಚಿಕ್ಕಮಗಳೂರು, ಡಿ.5- ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ. ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್‍ಗೌಡನಿಗೆ ಸುಟ್ಟ ಗಾಯಗಳಾಗಿದ್ದು , …

Read More »

ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿ ಕಳೆದ ಮಾರ್ಚ್ 14ರಂದು ಹೆರಿಗೆ ನೋವಿನಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಯುತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ತಾಯಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ …

Read More »

ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು

ಚಿಕ್ಕಮಗಳೂರು, ನ.7- ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ನೀಡಿದೆ. ಕಾಫಿ ಡೇ ಮೂಡಿಗೆರೆ ಹಾಗೂ ಸುತ್ತಮುತ್ತಲ ಹಲವಾರು ಬೆಳೆಗಾರರಿಂದ ಕಾಫಿ ಖರೀದಿ ಮಾಡಿತ್ತು. ಅವರ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಗ್ರಾಮದ ಶಿವಪ್ರಕಾಶ್ ಎಸ್ಟೇಟ್ ಮಾಲೀಕ ಕೆ.ನಂದೀಶ್ ಅವರು ಬಾಕಿ ಹಣಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾಫಿ ಮಾರಾಟ ಮಾಡಿದ್ದ ಬಾಪ್ತು 45 ಲಕ್ಷದ ಪೈಕಿ 4 ಲಕ್ಷ ರೂ.ಗಳನ್ನು …

Read More »

ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ರೆ ಬಹಳ ಹಿಂದೆಯೇ ಮಂತ್ರಿಯಾಗ್ತಿದ್ದೆ : ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಹೊಗಳಿಕೊಂಡು, ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ದರೆ ನಾನು ಮಂತ್ರಿಯಾಗಲು 2012ರವರೆಗೆ ಕಾಯಬೇಕಿರಲಿಲ್ಲ. ಬಹಳ ಮುಂಚೆಯೇ ಮಂತ್ರಿ ಆಗುತ್ತಿದ್ದೆ. ನನಗೆ ಅಧಿಕಾರ ಮತ್ತು ಜವಾಬ್ದಾರಿ ಎಂದು ಬಂದಾಗ ಜವಾಬ್ದಾರಿ ತೆಗೆದುಕೊಳ್ಳಲು ಉತ್ಸುಕನಾಗಿರುತ್ತೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದ್ದಲ್ಲ. ಮಂತ್ರಿಸ್ಥಾನ ನನಗೆ ಸಿಕ್ಕಿರುವ ಅಧಿಕಾರ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

2017-18-19ನೇ ಸಾಲಿನ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ

ಚಿಕ್ಕಮಗಳೂರು, ನ.1- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017, 2018 ಹಾಗೂ 2019ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್‍ಎಸ್‍ಎಸ್ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಈ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. 2018-19ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮಂಡ್ಯದ ಸ್ವರ್ಣ ಫುಟ್‍ಬಾಲ್ ಡೆವಲಪ್‍ಮೆಂಟ್ …

Read More »