ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್ ಬಳಿ ಬಸ್ ಬರುತ್ತಿರುವಾಗ …
Read More »ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,
ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ …
Read More »