ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …
Read More »ರೋಗ ನಿರೋಧ ಶಕ್ತಿ ಹೆಚ್ಚಿಸುವಂತಹ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ………
ತುಮಕೂರು: ಇಡೀ ದೇಶವೇ ಮಹಾಮಾರಿ ಕೊರೊನಾ ವೈರಸ್ನಿಂದ ತತ್ತರಗೊಂಡಿದೆ. ಇದುವರೆಗೂ ಕೊರೊನಾ ವೈರಸ್ಗೆ ಸೂಕ್ತವಾದ ಔಷಧಿ ಸಿಗಲಿಲ್ಲ. ಸದ್ಯಕ್ಕೆ ತುಮಕೂರು ಜಿಲ್ಲೆಯ ರೈಸ್ ಮಿಲ್ ಒಂದರಲ್ಲಿ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ. ಈ ಅಕ್ಕಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ. ಆಯುರ್ವೇದಿಕ್ ರೈಸ್ ಎಂದು ಇದರ ಹೆಸರು. ನೈಸರ್ಗಿಕವಾದಂತಹ ವಸ್ತುಗಳನ್ನು ಈ ಅಕ್ಕಿಯಲ್ಲಿ ಬೆರೆಸಿ ತಯಾರು ಮಾಡಲಾಗುತ್ತದೆ. ಈ ರೈಸ್ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಲಿದೆ ಎನ್ನಲಾಗಿದೆ. …
Read More »ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ತುಮಕೂರು: ಮಹಾರಾಷ್ಟ್ರದಿಂದ ಜಿಲ್ಲೆಗೆ ಮೂವರು ಅಕ್ರಮವಾಗಿ ನುಸುಳಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರದ ಆದೇಶ ಮೀರಿ ಮೂರು ಜನ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದಾರೆ. ಅಶೋಕ ಹೆಚ್.ಬಿ, ಮಲ್ಲಿಕಾರ್ಜುನ ಮತ್ತು ಚಂದ್ರಮೌಳಿ ಜಿಲ್ಲಾಡಳಿಕ್ಕೆ ಮಾಹಿತಿ ನೀಡದೆ ಪ್ರವೇಶ ಮಾಡಿದ್ದಾರೆ. ಮೇ 14ರಂದು ಮಹಾರಾಷ್ಟ್ರದ ಸಿಂಧೂದುರ್ಗ ಜಿಲ್ಲೆಯ ಕನಕವಳ್ಳಿಯಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿಗೆ ಪ್ರವೇಶ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಬೆಳಗಾವಿಯ ನಿಪ್ಪಾಣಿಗೆ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಬಂದಿಳಿದ ಇಬ್ಬರು ವ್ಯಕ್ಯಿಗಳು, ಅಲ್ಲಿಂದ …
Read More »ಸ್ಥಳೀಯರ ಮನವೊಲಿಸಿ 17 ತಬ್ಲಿಘಿಗಳು ತುಮಕೂರಿನಲ್ಲಿ ಕ್ವಾರಂಟೈನ್…………
ತುಮಕೂರು: ಶತಾಯಗತಾಯ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಗ್ರಾಮಸ್ಥರ ಮನವೊಲಿಸಿ 17 ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ್ದಾರೆ. ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇದರಲ್ಲಿ ಪಾವಗಡದ ವೈ.ಎನ್.ಹೊಸಕೋಟೆಯ 13 ಜನರಿದ್ದು, ಉಳಿದ 5 ಜನ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ತಗಾದೆ …
Read More »ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಹೋಂಗಾರ್ಡ್ವೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು: ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಹೋಂಗಾರ್ಡ್ವೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯ ಹನುಮಂತು ಮೃತರು.ಅನಾರೋಗ್ಯದ ನಡುವೆಯೂ ಗೃಹರಕ್ಷಕ ಸಿಬ್ಬಂದಿ ಹನುಮಂತು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊರೊನಾ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಡುವಿಲ್ಲದ ಕೆಲಸದಿಂದ ನಿನ್ನೆ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರು ಮಧುಮೇಹದಿಂದ ಬಳಲುತಿದ್ದರು ಎಂದು ತಿಳಿದುಬಂದಿದೆ.ತೀರ ಬಡಕುಟುಂಬದಿಂದ …
Read More »ತುಮಕೂರು ಜಿಲ್ಲಾಡಳಿತ ಮಹಾ ಎಡವಟ್ಟು- ವರದಿ ಬರುವ ಮುನ್ನವೇ ಶವ ಹಸ್ತಾಂತರ
ತುಮಕೂರು: ತುಮಕೂರಿನಲ್ಲಿ ಕೊರೊನಾಗೆ ಎರಡನೇ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮಹಾ ಎಡವಟ್ಟು ಮಾಡಿದ್ದು, ಸ್ಯಾಂಪಲ್ಸ್ ವರದಿ ಬರುವ ಮುನ್ನವೇ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಿದೆ. ಇದೀಗ ವರದಿ ಪಾಸಿಟಿವ್ ಬಂದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮನೆ ಮಾಡಿದೆ. ಏ.25 ರಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ 26 ರಂದು ಮೃತಪಟ್ಟಿದ್ದ. ಏ.25, 26ರಂದು ಎರಡು ಬಾರಿ ಸ್ಯಾಂಪಲ್ಸ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಏ.26 ರಂದು …
Read More »ಅಧಿಕಾರಿಗಳ ವಿರುದ್ಧ ಹರಿಹಾಯ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
ತುಮಕೂರು, ಏ.28- ಕುಡಿಯುವ ನೀರಿನ ಯೋಜನೆ ಜಾರಿಗೆ ತರಲು ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿದ್ದು, ಸಮಿತಿಯಲ್ಲಿ ಇಲ್ಲಾ ಎಂದು ಸಬೂಬು ಹೇಳಿ ಮನ ಬಂದಂತೆ ಮಾತನಾಡಿದರೆ ಸಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇಂದು ಬೆಳಗ್ಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲ್ಲೋಕುಗಳು ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ ಎಂದು …
Read More »ತುಮಕೂರು ಜಿಲ್ಲೆ ಜನರಿಗೆ ಬಿಗ್ ರಿಲೀಫ್.
ತುಮಕೂರು,ಏ.17- ದೇಶಾದ್ಯಂತ ಕೋರಾನಾ ಸೋಂಕು ಎಲ್ಲೆಡೆ ಅಟ್ಟಹಾಸ ದಿಂದ ಮೆರೆಯುತ್ತಿದ್ದ ರೆ ತುಮಕೂರಿನಲ್ಲಿ ಕಳೆದ 28 ದಿನಗಳ ಹಿಂದೆ ಶಿರಾದಲ್ಲಿ ವೃದ್ದನೊಬ್ಬ ಮೃತಪಟ್ಟಿದ್ದ ಈತನ ಹಿಸ್ಟರಿ ನೋಡಿ ತುಮಕೂರು ಜಿಲ್ಲಾಡಳಿತ ಬೆಚ್ತಿಬಿದ್ದಿತ್ತು . ದೆಹಲಿಯ ಜಮಾತ್ ಹೋಗಿ ಬಂದಿದ್ದು ಹಾಗೂ ಮೂರು ಜನ ಪತ್ನಿಯರು 16 ಜನ ಮಕ್ಕಳುನ್ನು ಹೊಂದಿದ್ದ ವೃದ್ದ ಮೃತಪಟ್ಟ ನಂತರ ಅವರ ಕುಟುಂಬದವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಅದೃಷ್ಟವಶಾತ್ ಅತನ ಮಗನಿಗೆ …
Read More »ತುಮಕೂರು:ಅಗತ್ಯ ವಿಲ್ಲದೆ ಆಚೆ ಬಂದರೆ ಲಾಠಿ ಚಾರ್ಜ್…..
ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …
Read More »ಲಾಕ್ಡೌನ್ ಉಲ್ಲಂಘಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ
ತುಮಕೂರು: ಲಾಕ್ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ …
Read More »
Laxmi News 24×7