Breaking News
Home / ಜಿಲ್ಲೆ / ತುಮಕೂರು (page 4)

ತುಮಕೂರು

ತುಮಕೂರು ಜಿಲ್ಲೆ ಜನರಿಗೆ ಬಿಗ್ ರಿಲೀಫ್.

ತುಮಕೂರು,ಏ.17- ದೇಶಾದ್ಯಂತ ಕೋರಾನಾ ಸೋಂಕು ಎಲ್ಲೆಡೆ ಅಟ್ಟಹಾಸ ದಿಂದ ಮೆರೆಯುತ್ತಿದ್ದ ರೆ ತುಮಕೂರಿನಲ್ಲಿ ಕಳೆದ 28 ದಿನಗಳ ಹಿಂದೆ ಶಿರಾದಲ್ಲಿ ವೃದ್ದನೊಬ್ಬ ಮೃತಪಟ್ಟಿದ್ದ ಈತನ ಹಿಸ್ಟರಿ ನೋಡಿ ತುಮಕೂರು ಜಿಲ್ಲಾಡಳಿತ ಬೆಚ್ತಿಬಿದ್ದಿತ್ತು . ದೆಹಲಿಯ ಜಮಾತ್ ಹೋಗಿ ಬಂದಿದ್ದು ಹಾಗೂ ಮೂರು ಜನ ಪತ್ನಿಯರು 16 ಜನ ಮಕ್ಕಳುನ್ನು ಹೊಂದಿದ್ದ ವೃದ್ದ ಮೃತಪಟ್ಟ ನಂತರ ಅವರ ಕುಟುಂಬದವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರೆ ಅದೃಷ್ಟವಶಾತ್ ಅತನ ಮಗನಿಗೆ …

Read More »

ತುಮಕೂರು:ಅಗತ್ಯ ವಿಲ್ಲದೆ ಆಚೆ ಬಂದರೆ ಲಾಠಿ ಚಾರ್ಜ್…..

ತುಮಕೂರು : ಕೇಂದ್ರ ಸರ್ಕಾರವು ಲಾಕ್ ಡೌನ್ ಆದೇಶವನ್ನು ಮೇ 3ರ ರವರೆಗೆ ಮುಂದೂಡಲಾಗಿದೆ, ಹಾಗೆ ರಾಜ್ಯದ ಬಹುತೇಕ ನಗರಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಬರದಂತೆ ಅರಿವನ್ನು ಮೂಡಿಸಲು ತುಮಕೂರಿನಲ್ಲಿ ವಿಶೇಷ ತರಬೇತಿ ಪಡೆದ ಡಿಎಆರ್ ಪೊಲೀಸರು ಕರೋನವೈರಸ್ ತಡೆಗಟ್ಟಲು ಯೋಧರಂತೆ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು, ಪೌರ ಕಾರ್ಮಿಕರು , ವಿಶೇಷ ತರಬೇತಿ ಪಡೆದ (ಡಿ.ಎ.ಆರ್) ಪೊಲೀಸರು ಓಡಾಡುವವರಿಗೆ ಲಾಠಿ ಏಟು ಖಂಡಿತ… …

Read More »

ಲಾಕ್‍ಡೌನ್ ಉಲ್ಲಂಘಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ

ತುಮಕೂರು: ಲಾಕ್‍ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್‍ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ …

Read More »

ಸಿದ್ದಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು. ಈ …

Read More »

ಲಾಕ್‍ಡೌನ್ ನಡುವೆ ಕದ್ದು ಮುಚ್ಚಿ ಮದ್ಯದಂಗಡಿ ಓಪನ್:”………….

ತುಮಕೂರು: ಇಡೀ ದೇಶವೇ ಲಾಕ್‍ಡೌನ್ ಆಗಿ 8 ದಿನಗಳು ಕಳೆಯುತ್ತಾ ಬರುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಬಾರ್ ಮಾಲೀಕರು ರಾತ್ರಿ ವೇಳೆ ಬಾರ್‌ನ ಮೂಲಕ ಮದ್ಯ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲೆಯ ತಿಮ್ಮಣ್ಣ ಗ್ರಾಮದಲ್ಲಿ ಬಾರ್ ಮಾಲೀಕನ ಜೊತೆ ಅಧಿಕಾರಿಗಳು ಕೈಜೋಡಿಸಿದ್ದಾರೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಾರ್ ಮುಂದೆ ಜಯಾಯಿಸಿದ ಗ್ರಾಮಸ್ಥರು ಬಾರ್ ಬಾಗಿಲಿಗೆ ಸೀಲ್ ಹಾಕಿದನ್ನ ವ್ಯಂಗ್ಯ ಮಾಡಿದ್ದಾರೆ. ರಾತ್ರಿ ವೇಳೆ …

Read More »

‘ನೀವು ಬೀದಿಗೆ ಬಂದರೆ ನಾನು ನಿಮ್ಮ ಜೊತೆ ಬರುತ್ತೇನೆ’ : ಕೊರೋನಾ ಜಾಗೃತಿಗೆ ಪೊಲೀಸರ ವಿಭಿನ್ನ ಪ್ರಯತ್ನ

ತುಮಕೂರು : ಭಾರತ ಲಾಕ್ಡೌನ್ ಆಗಿ ಇಂದಿಗೆ ಹೇಳು ದಿನ ಕಳೆಯುತ್ತಿದ್ದ ಆದರೆ ಜನರು ಮಾತ್ರ ಸರ್ಕಾರಗಳ ಆದೇಶವನ್ನು ಧಿಕ್ಕರಿಸಿ ಬೈಕುಗಳಲ್ಲಿ ಕಾರುಗಳಲ್ಲಿ ಮನಸೋಇಚ್ಛೆ ಓಡುತ್ತಿರುವುದು ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಓಡಾಡುತ್ತಿರುವುದನ್ನು ಬಿಡುತ್ತಿಲ್ಲ ಇದರಿಂದ ಬೇಸತ್ತ ಅಧಿಕಾರಿಗಳು ಜನರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಹಾಗೂ ಸರ್ಕಲ್ಗಳಲ್ಲಿ ಕೊರೊನಾ ವೈರಸ್ ಬಗ್ಗೆ ಪೋಲಿಸ್ ಅದಿಕಾರಿಗಳು ಸಿಬ್ಬಂದಿಗಳು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಬರೆಹಗಳನ್ನು ಬರೆಸುವ ಮೂಲಕ ಜನರ …

Read More »

ತುಮಕೂರಿನಲ್ಲಿ ಕೊರೊನಾಗೆ ಮೊದಲ ಸಾವು

ರಾಜ್ಯದಲ್ಲಿ ಕೊರೊನಾಗೆ 3ನೇ ಬಲಿ ತುಮಕೂರು: ಜಿಲ್ಲೆಯಲ್ಲಿ ಮೊದಲ ಕೊರೊನಾ ವೈರಸ್ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿರಾ ಮೂಲದ 65 ವರ್ಷದ ವೃದ್ಧ ಎಂದು ಗುರುತಿಸಲಾಗಿದೆ. ಮೃತರಿಗೆ ಸುಮಾರು ಐದು ದಿನದಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೊನಾ ಶಂಕಿತ ಎಂದು ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 10.45ಕ್ಕೆ ಮೃತಪಟ್ಟಿದ್ದಾರೆ ಮೃತ ವೃದ್ಧ ಮಾರ್ಚ್ 5ಕ್ಕೆ ದೆಹಲಿಗೆ ಹೋಗಿದ್ದರು. ಮಾರ್ಚ್ 18 ರಂದು …

Read More »

ನಾಲ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಗಾಗಿ ಕೂಂಬಿಂಗ್ – ಕಾರ್ಯಾಚರಣೆ ವೇಳೆ ಮತ್ತೊಂದು ಚಿರತೆ ಸೆರೆ

ತುಮಕೂರು: ನಾಲ್ವರನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಾಕಷ್ಟು ಕೂಂಬಿಂಗ್ ನಡೆಸ್ತಾನೆ ಇದೆ. ಆದರೆ ಆ ನರಭಕ್ಷಕ ಚಿರತೆ ಮಾತ್ರ ಸೆರೆ ಸಿಕ್ಕಿಲ್ಲ. ಈ ನಡುವೆ ತಾಲೂಕಿನ ಹಾಲನೂರು ಗ್ರಾಮದ ಸೇತುವೆ ಬಳಿ ಕಾಣಿಸಿಕೊಂಡ ಚಿರತೆಯನ್ನ ಅರಣ್ಯ ಇಲಾಖೆ ಯಶಸ್ವಿಗಾಗಿ ಸೆರೆ ಹಿಡಿದಿದೆ. ನರಭಕ್ಷರ ಚಿರತೆ ಸೆರೆಗಾಗಿ ನಾಲ್ಕು ಆನೆ, ನೂರಾರು ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಹಗಲು ರಾತ್ರಿ ನಿಂತರವಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಆದರೂ ಚಾಲಾಕಿ …

Read More »

ತುಮಕೂರಲ್ಲಿ ಅಡಕೆ, ತೆಂಗಿನ ಮರಗಳ ಮಾರಣಹೋಮ : ತಹಸೀಲ್ದಾರ್ ಮಮತಾಗೆ ಗೇಟ್ ಪಾಸ್

ತುಮಕೂರು: ದೇವಸ್ಥಾನದ ಜಾಗ ಒತ್ತುವರಿ ತೆರವು ನೆಪದಲ್ಲಿ ಸಿದ್ದಮ್ಮ ಸಣ್ಣಕೆಂಪಯ್ಯ ಎಂಬುವವರಿಗೆ ಸೇರಿದ ನೂರಾರು ಅಡಕೆ ತೆಂಗಿನ ಮರಗಳನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ತಹಸೀಲ್ದಾರ್ ಮಮತಾ ಅವರಿಗೆ ಸೇವೆಯಿಂದ ಗೇಟ್ ಪಾಸ್ ನೀಡಲಾಗಿದೆ. ಮಮತಾ ಅವರ ತಹಸೀಲ್ದಾರ್ ಸೇವೆಯಿಂದ ಹಿಂಪಡೆದಿದ್ದು, ಸದ್ಯ ಯಾವುದೇ ಹುದ್ದೆ ಇರುವುದಿಲ್ಲ ಎಂದು ಸೂಚಿಸಿದೆ. ಅಲ್ಲದೇ ಮಮತಾ ಅವರಿಗೆ ಕಂದಾಯ ಇಲಾಖೆಗೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ. ಮಕ್ಕಳಂತೆ ಸಾಕಿದ್ದ ಮರಗಳ ಮಾರಣ …

Read More »

ಅಧಿಕಾರಿಗಳನ್ನ ಅಮಾನತು ಮಾಡಿ, ರೈತರಿಗೆ ಪರಿಹಾರ ಘೋಷಿಸಿ- ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ತುಮಕೂರು ಜಿಲ್ಲೆಯ ತಿಪ್ಪೂರು ಗ್ರಾಮದಲ್ಲಿ ಅಡಿಕೆ ಹಾಗೂ ತೆಂಗಿನ ಮರಗಳನ್ನ ಸ್ಥಳೀಯ ತಹಶೀಲ್ದಾರ್​ ಮೇರೆಗೆ ಗ್ರಾಮ ಲೆಕ್ಕಿಗ ಕಡಿದು ಹಾಕಿದ್ದಾರೆ ಎಂದೇಳುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಇಂದು ಪ್ರತಿಕ್ರಿಯಿಸಿದ್ದಾರೆ. ರೈತರ ನೂರಾರು ಅಡಿಕೆ, ತೆಂಗಿನ ಮರಗಳನ್ನು ಒತ್ತುವರಿ ತೆರವು ಮಾಡುವ ನೆಪದಲ್ಲಿ ಕತ್ತರಿಸಿ ಹಾಕಿರುವುದು ಒಳ್ಳೆದಲ್ಲ ಇದು ಖಂಡನೀಯ ಎಂದು ಮಾಜಿ ಸಿಎಂ ಅವರು …

Read More »