Breaking News

ತುಮಕೂರು

ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ

ತುಮಕೂರು: ಸರ್ಕಾರದಿಂದ ಸದಸ್ಯರ ನಾಮನಿರ್ದೇಶನದ ನಂತರ ಶುಕ್ರವಾರ ನಡೆದ ಮೊದಲ ವಿವಿ ಸಿಂಡಿಕೇಟ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ಆಡಳಿತ ಮಂಡಳಿ ಏಕಪಕ್ಷೀಯ ನಿರ್ಧಾರಕ್ಕೆ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. 13ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸೇರಿ 26 ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು. ಗೌರವ ಡಾಕ್ಟರೇಟ್‌ಗೆ ತಜ್ಞರ ಸಮಿತಿಗೆ 7 …

Read More »