Breaking News
Home / ಜಿಲ್ಲೆ / ದಾವಣಗೆರೆ (page 5)

ದಾವಣಗೆರೆ

ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿದ ರೇಣುಕಾಚಾರ್ಯ

ದಾವಣಗೆರೆ, : ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುವ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ಹೌದು.. ಹೊನ್ನಾಳಿ ಡಿಪೋದ 6 ಬಸ್‌ಗಳನ್ನ ಉದ್ಘಾಟನೆ ಮಾಡಿದರು. ಬಳಿಕ ಸಿಕ್ಕಿದ್ದೇ ಚಾನ್ಸ್ ಅಂತ ಬಸ್‌ ಚಲಾಯಿಸಿಕೊಂಡು ನಗರ ಪ್ರದಕ್ಷಿಣೆ ಹಾಕಿದರು. ಸರಾಗವಾಗಿ ಪಟ್ಟಣದಲ್ಲಿ ಐದಾರು ಕಿ.ಮೀ. ಬಸ್ ಓಡಿಸಿದ ರೆಣುಕಾಚಾರ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದರು. ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: …

Read More »

ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಈಗ ಆಟೋ ಚಾಲಕ

ದಾವಣಗೆರೆ: ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ್ದ, ಲಕ್ಷಾಂತರ ಮಕ್ಕಳ ಭವಿಷ್ಯಕ್ಕಾಗಿ ನಿರಂತರ ದುಡಿದ ವೈದ್ಯ, ಮೇಲಾಗಿ ಈಗ ಕೋವಿಡ್ ಕಾಲದ ಪರಿಸ್ಥಿತಿಯಲ್ಲಿ ದಿನದ ಕನಿಷ್ಟ 18 ಗಂಟೆಗಳ ಕಾಲ ಸೇವೆ ಸಲ್ಲಿಸುವ ಉತ್ಸಾಹದಲ್ಲಿ ಇರುವ ವೈದ್ಯ ಆಟೋ ಓಡಿಸಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲಾ ಲಸಿಕಾಧಿಕಾರಿ ಆಗಿದ್ದ ವ್ಯಕ್ತಿ ಆಟೋ ಚಾಲಕರಾಗಿದ್ದಾರೆ. ಆ ಆಟೋದ ಹೆಸರೇ “ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು. ಇಷ್ಟಕ್ಕೂ ವೈದ್ಯ ಡಾ.ರವೀಂದ್ರನಾಥ್ …

Read More »

ಪ್ರೀತಿಸಿದ ಹುಡುಗಿಗೆ ಯುವಕನ್ನು ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಘಟನೆ:ಗ್ರಾಮಸ್ಥರಿಗೆ ಸಂಕಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. …

Read More »

ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ……?: ಪ್ರಮೋದ್ ಮುತಾಲಿಕ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಹೇಳುತ್ತಾರೆ. ಹಾಗಾದರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಕೂಡ ಸತ್ತಿದ್ದು ಡ್ರಗ್ಸ್ ನಿಂದಲೇ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ …

Read More »

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು. ಡ್ರಗ್ಸ್ ವಿಚಾರದಲ್ಲಿ ಚಿರು …

Read More »

ರ‍್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಪಾಸಿಟಿವ್ ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ : ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್

ದಾವಣಗೆರೆ: ಬಿಜೆಪಿ ಶಾಸಕರ ಕೊರೊನಾ ವೈರಸ್ ಟೆಸ್ಟ್ ವರದಿಯಲ್ಲಿ ಗೊಂದಲ ಉಂಟಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ನಲ್ಲಿ ಪಾಸಿಟಿವ್ ಎಂದು ಬಂದಿತ್ತು. ಆದರೆ ಮರುದಿನವೇ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಈ ಮೂಲಕ ಶಾಸಕರ ಕೋವಿಡ್ ಟೆಸ್ಟ್ ವರದಿಯಲ್ಲಿಯೇ ಗೊಂದಲ ಮೂಡಿದೆ. ರಾಜ್ಯ ಬುಲೆಟಿನ್ ನಲ್ಲಿ ಕೂಡ ಶಾಸಕರ ಪೇಷಂಟ್ ನಂಬರ್ …

Read More »

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …

Read More »

ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ:ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ

ದಾವಣಗೆರೆ: ಕೊರೊನಾ ಸೋಂಕು ತಗುಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಗಣಪತಿ ಹಬ್ಬ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಇಂದು ಕೋವಿಡ್ ಕೇಸ್ ಸೆಂಟರ್ ನಲ್ಲಿ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದು, ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ …

Read More »

ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್. ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತು.

ದಾವಣಗೆರೆ : ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಪವರ್ ಆಫ್ ಪಾಕಿಸ್ತಾನ್ ಎಂಬ ಪೇಜ್ ಲೈಕ್ ಮಾಡಿದ್ದಲ್ಲದೇ, ವಾಟ್ಸ್ ಆಪ್ ಗ್ರೂಪ್ ನಲ್ಲಿ ಆ ಪೇಜ್ ಲೈಕ್ ಮಾಡುವಂತೆ ಶೇರ್ ಮಾಡಿದ್ದರು. ಈ ಮೂಲಕ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದರು. ಇಂತಹ ಪಾಕ್ ಪರ ಪೋಸ್ಟ್ ಮಾಡಿದ್ದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. 2008ನೇ ಸಾಲಿನಲ್ಲಿ ಕಾನ್ ಸ್ಟೇಬಲ್ ಹುದ್ದೆಗೆ …

Read More »

ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ

ದಾವಣಗೆರೆ, ಆ.20- ತಂದೆ-ತಾಯಿ ಕಳೆದುಕೊಂಡು ಅನಾಥಳಾಗಿರುವ ಮೇಘನಾ ಕೂಲಿನಾಲಿ ಮಾಡಿ ತಮ್ಮನನ್ನು ಸಾಕಿ ಸಲಹುತ್ತಿದ್ದರೂ ನೆತ್ತಿಯ ಮೇಲೊಂದು ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಜಗಳೂರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗ್ರಾಮವೊಂದರ ಮಳೆ ಸೋರುವ ಹಾಳು ಮನೆಯಲ್ಲಿ ವಾಸಿಸುತ್ತಿರುವ ಮೇಘನಾ ಭವಿಷ್ಯದಲ್ಲಿ ಸಾಧನೆ ಮಾಡುವ ಹಂಬಲ ಹೊಂದಿದ್ದಾಳೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಮೇಘನಾ ಭವಿಷ್ಯದಲ್ಲಿ ಬ್ಯಾಂಕ್ ಅಕಾರಿಯಾಗುವ ಕನಸು ಕಂಡಿದ್ದಾಳೆ. ತನ್ನ ಓದಿನ ಜತೆಗೆ ಕೂಲಿನಾಲಿ ಮಾಡಿ ಜೀವನ …

Read More »