Breaking News
Home / ಜಿಲ್ಲೆ / ದಾವಣಗೆರೆ (page 6)

ದಾವಣಗೆರೆ

ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ.:ಕಾಗಿನೆಲೆ ಸ್ವಾಮೀಜಿ

ದಾವಣಗೆರೆ:   ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ …

Read More »

ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ……….

ದಾವಣಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾವಣಗೆರೆಯ ಹರಿಹರ ತಾಲೂಕಿನ ಎಂಕೆಇಟಿ ಶಾಲೆಯ ಅಭಿಷೇಕ್‌ ಕನ್ನಡ ಮಾಧ್ಯಮದಲ್ಲಿ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದಾನೆ. ಗುತ್ತೂರು ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ಅವರ ಮೊದಲನೇ ಮಗ ಅಭಿಷೇಕ್ ಬಡತನಲ್ಲಿ ಬೆಳೆದು ಛಲದಿಂದ ಓದಿ ಈ ಸಾಧನೆ ಮಾಡಿದ್ದಾನೆ. ತಂದೆ ಅಟೋ‌ಚಾಲನೆ ಮಾಡುತ್ತಿದ್ದರೆ ತಾಯಿ ಕೂಲಿ‌ ಕೆಲಸ ಮಾಡಿಕೊಂಡು ಸಂಸಾರವನ್ನು ಸಾಗಿಸುತ್ತಿದ್ದಾರೆ. ಇವರ ಕಷ್ಟ ನೋಡಿದ ಅಭಿಷೇಕ್ ಅತ್ಯಂತ …

Read More »

ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿಎರಡು ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಇವತ್ತು ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನ‌ಮಂಡಲದ ಅಧಿವೇಶನವನ್ನು ಕರೆಯಬೇಕು ಎನ್ನುವುದರ ಸಲುವಾಗಿ ಇವತ್ತು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ …

Read More »

ವರಮಹಾಲಕ್ಷ್ಮಿ ಸರಳ ಆಚರಣೆ

ದಾವಣಗೆರೆ: ಕೊರೊನಾ ನಡುವೆಯೂ ಜಿಲ್ಲೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸರಳ, ಸಂಭ್ರಮದಿಂದ ನಡೆಯಿತು. ಮನೆಮನೆಗಳಲ್ಲಿ ಹಬ್ಬದ ಸಡಗರ ನೆಲೆಸಿತ್ತು. ಮುತ್ತೈದೆಯರು ಕೊರೊನಾ ಪರಿಣಾಮ ಸರಳತೆಯ ಆಚರಣೆಗೆ ಮೊರೆಹೋಗಿದ್ದರು. ಪ್ರತಿ ವರ್ಷವೂ ಅಕ್ಕಪಕ್ಕದ ಮನೆಯವರು, ಸ್ನೇಹಿತರು ಹಾಗೂ ಸಂಬಂಧಿಕರನ್ನು ಕರೆದು ಮಹಿಳೆಯರು ಸಡಗರ, ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಿದ್ದರು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಮನೆಗಷ್ಟೇ ಸೀಮಿತಗೊಂಡಿತು. ನೆರೆಹೊರೆಯ ಮುತ್ತೈದೆಯರನ್ನು ಮನೆಗೆ ಆಹ್ವಾನಿಸಿ ಉಡಿ ತುಂಬುವುದು ಸಂಪ್ರದಾಯ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಮನೆಗೆ ಕರೆಯಲು ಹಿಂಜರಿಯುವಂತಾಯಿತು. …

Read More »

ಎತ್ತರದ ಕಟ್ಟೆ ಇದ್ದರೂ ಬಾವಿಗೆ ಬಿದ್ದ ಎಮ್ಮೆ- ಸ್ಥಳೀಯರಲ್ಲಿ ಅಚ್ಚರಿ……….

ದಾವಣಗೆರೆ: 80 ಅಡಿ ಆಳದ ಬಾವಿಗೆ ಎಮ್ಮೆಯೊಂದು ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಎತ್ತರದ ಕಟ್ಟೆ ಇದ್ದರೂ ಎಮ್ಮೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಅಚ್ಚರಿ ಎಲ್ಲರಲ್ಲೂ ಮೂಡಿದೆ. ಎಮ್ಮೆ, ಕೋಟ್ರೇಶ್ ನಾಯ್ಕ್‍ಗೆ ಸೇರಿದ್ದಾಗಿದ್ದು, ರಾತ್ರಿ ಸಮಯದಲ್ಲಿ ಎರಡು ಎಮ್ಮೆಗಳನ್ನು ಬಾವಿ ಪಕ್ಕದಲ್ಲಿ ಕಟ್ಟಲಾಗಿತ್ತು. ಈ ವೇಳೆ ಎರಡು ಎಮ್ಮೆಗಳು ಕಾದಾಟ ನಡೆಸಿವೆ ಎನ್ನಲಾಗಿದ್ದು, ಬಾವಿ ಕಟ್ಟೆ ಎಗರಿ, ಜಾಲರಿ ಸಮೇತ ಆಳದ ಬಾವಿಗೆ ಎಮ್ಮೆ …

Read More »

ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ…………

ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್​ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, …

Read More »

ಕಸ ಬಿಸಾಡುವಂತೆ ಗುಂಡಿಗೆ ಶವ ಬಿಸಾಕಿದ ಜೆಸಿಬಿ!ನಿನ್ನೆ ಬಳ್ಳಾರಿ, ಇಂದು ದಾವಣಗೆರೆ

ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ. ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರೂ ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಹೌದು. ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ …

Read More »

ಭಿಕ್ಷೆ ಬೇಡಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ…………

ದಾವಣಗೆರೆ: ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ ಹೌಸ್ ಸರ್ಜನ್‍ಗಳು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು 16 ತಿಂಗಳ ಶಿಷ್ಯ ವೇತನ ಬಿಡುಗಡೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ 2 ದಿನ ಪೂರೈಸಿದೆ. ಆದರೆ ಪ್ರತಿಭಟನೆ ಹಿಂಪಡೆಯದಿದರೆ ಲೈಸೆನ್ಸ್ ರದ್ದು ಮಾಡುವುದಾಗಿ ಎಸ್‍ಪಿ, ತಹಶೀಲ್ದಾರ್ ಬೆದರಿಕೆ ಹಾಕಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು, ಸಮಸ್ಯೆ ಬಗೆಹರಿಸುವ ಅಶ್ವಾಸನೆ ನೀಡಿದರು. ಆದರೆ ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಲ್ಲ. ಬದಲಿಗೆ ಸಾರ್ವಜನಿಕವಾಗಿ …

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ.?

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Read More »

ದಾವಣಗೆರೆ:ಕಟ್ಟಿಕೊಂಡ ಹೆಂಡತಿ ಮತ್ತು ಮುದ್ದಾದ ಎರಡು ಮಕ್ಕಳನ್ನು ಬೀದಿಗೆ ತಳ್ಳಿ ಮತ್ತೊಂದು ಹುಡ್ಗಿಯನ್ನು ಮದುವೆಯಾಗಿ ಚಕ್ಕಂದವಾಡುತ್ತಿದ್ದ ಖತರ್ನಾಕ್

ದಾವಣಗೆರೆ:ಕಟ್ಟಿಕೊಂಡ ಹೆಂಡತಿ ಮತ್ತು ಮುದ್ದಾದ ಎರಡು ಮಕ್ಕಳನ್ನು ಬೀದಿಗೆ ತಳ್ಳಿ ಮತ್ತೊಂದು ಹುಡ್ಗಿಯನ್ನು ಮದುವೆಯಾಗಿ ಚಕ್ಕಂದವಾಡುತ್ತಿದ್ದ. ಖತರ್ನಾಕ್ ಚಾಲಕಿ‌ ಹೆಸರು ನಿಂಗರಾಜ್ ಅಂತ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದವನು. ಅಂಬ್ಯುಲೆನ್ಸ್ ಚಾಲಕನಾಗಿದ್ದ ಈತ ಕಳೆದ 2014 ರಲ್ಲಿ ಹೊನ್ನಾಳಿಯ ಬೀರಗೊಂಡನಹಳ್ಳಿ ಗ್ರಾಮದ ನೀಲಮ್ಮ ಎನ್ನುವ ಯುವತಿಯನ್ನು ಮದುವೆಯಾಗಿದ್ದ. ಬಳಿಕ ಇಬ್ಬರ ದಾಂಪತ್ಯದಿಂದ ಮುದ್ದಾದ ಇಬ್ಬರು ಗಂಡು ಮಕ್ಕಳಿದ್ದಾರೆ.. ಆದರೆ ಈತನ ತಾಯಿ ಹಾಸ್ಟೆಲ್ ಒಂದರಲ್ಲಿ‌ ಕೆಲಸ ಮಾಡುತ್ತಿದ್ದು, …

Read More »