ಬಳ್ಳಾರಿ: 7.20 ಕೋಟಿ ರೂ.ಮೌಲ್ಯದ 24 ಸಾವಿರ ಕ್ವಿಂಟಾಲ್ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾದ ಘಟನೆ ಬಳ್ಳಾರಿಯ ಕೆಎಸ್ಡಬ್ಲ್ಯೂಸಿ ಗೋಡಾನ್ನಲ್ಲಿ ನಡೆದಿದೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನಿನ್ನೆ (ಶುಕ್ರವಾರ) ಕೆಎಸ್ಡಬ್ಲ್ಯೂಸಿಯ ಯುನಿಟ್ -2 ರ ಗೋದಾಮಿಗೆ ಭೇಟಿ ನೀಡಿದಾಗ ಜೋಳದ ಚೀಲದಲ್ಲಿ ಹುಳುಗಳು ಪತ್ತೆಯಾಗಿದೆ. ತಲಾ 50 ಕೆಜಿ ತೂಕದ 48,000 ಚೀಲ ಜೋಳದಲ್ಲಿ ಹುಳುಗಳು ಕಂಡುಬಂದಿವೆ. ನ್ಯಾಯಮೂರ್ತಿ ವೀರಪ್ಪ, ಉಪ ನೋಂದಣಾಧಿಕಾರಿ ಅರವಿಂದ್ ಎನ್.ವಿ ಪ್ರಶ್ನಿಸಿದಾಗ, ಕೆಎಸ್ಡಬ್ಲ್ಯುಸಿಯ …
Read More »ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ
ಬಳ್ಳಾರಿ, ಡಿಸೆಂಬರ್ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ …
Read More »ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು
ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …
Read More »15-20 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ; ಸಿಎಂ ಜೈಲಿಗೆ : ಭವಿಷ್ಯ ನುಡಿದ ಯಡಿಯೂರಪ್ಪ
ಬಳ್ಳಾರಿ, ನವೆಂಬರ್ 09: ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವ ಹಕ್ಕನ್ನು ಕಳೆದುಕೊಂಡಿದ್ದಾರೆ ಮತ್ತು ಮುಂದಿನ 15 ರಿಂದ 20 ದಿನಗಳಲ್ಲಿ ಅವರು ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. ಸಂಡೂರು ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, …
Read More »ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ:C.M.
ಬಳ್ಳಾರಿ: ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಜನಾರ್ದನ ರೆಡ್ಡಿಯವರನ್ನು ಯಾಕೆ ಸೇರಿಸಿಕೊಂಡರು. ಲೂಟಿ ಮಾಡಿ ಜೈಲಿಗೆ ಹೋಗಿದ್ದ ರೆಡ್ಡಿ ಅವರನ್ನು ಪಕ್ಷಕ್ಕೆ ಯಾಕೆ ಸೇರಿಸಿಕೊಂಡಿದ್ದೀರಿ. ನರೇಂದ್ರ ಮೋದೀಜಿ ಕ್ಯೂ ಐಸೆ ಬೋಲತಾ ಹೈ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಸಂಡೂರು ಉಪಚುನಾವಣೆ ನಿಮಿತ್ತ ಬೊಮ್ಮಘಟ್ಟದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಇದೇ ಜನಾರ್ಧನರೆಡ್ಡಿ ಬಳ್ಳಾರಿಗೆ ಕಾಲಿಟ್ಟು ನೋಡಿ ಎಂದಿದ್ದರು. ರಿಪಬ್ಲಿಕ್ ಬಳ್ಳಾರಿ ಮಾಡಿದವರು ಯಾರು? ಅಂತವರಿಗೆ …
Read More »ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದರು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಕೆಲಸ ನಮಗೆ ಗೆಲ್ಲುವಂತೆ …
Read More »ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ …
Read More »ಇಂದು ಸಿಎಂ ಸಿದ್ದರಾಮಯ್ಯ `ಬಳ್ಳಾರಿ ಜಿಲ್ಲೆ’ ಪ್ರವಾಸ
ಬಳ್ಳಾರಿ : ಅ.14 ರ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ …
Read More »ಜೈಲಿನಲ್ಲಿ ಹೇಗಿರಬೇಕು? ವಕೀಲರಿಂದ ದರ್ಶನ್ಗೆ ಪತ್ರ
ಬಳ್ಳಾರಿ: ಇಲ್ಲಿನ ಕಾರಾಗೃಹದಲ್ಲಿ ಇರುವ ಕೊಲೆ ಆರೋಪಿ, ನಟ ದರ್ಶನ್ಗೆ ವಕೀಲರ ತಂಡವು ಪತ್ರ ಬರೆದು ‘ಜೈಲಿನಲ್ಲಿ ಹೇಗಿರಬೇಕು’ ಎಂಬ ಬಗ್ಗೆ ಸಲಹೆ, ಸೂಚನೆ ನೀಡಿದೆ. ಕೈದಿಗಳಿಗೆ ಕುಟುಂಬಸ್ಥರು, ವಕೀಲರು ಪತ್ರ ಬರೆಯಲು ಅವಕಾಶವಿದೆ. ಕಾರಾಗೃಹದ ಅಧಿಕಾರಿಗಳು ಪತ್ರವನ್ನು ಪರಿಶೀಲಿಸಿ, ದರ್ಶನ್ಗೆ ನೀಡಿದ್ದಾರೆ. ‘ವಕೀಲರಿಂದ ಬಂದಿರುವ ಪತ್ರದಲ್ಲಿ ಕೆಲವಷ್ಟು ವೈಯಕ್ತಿಕ ವಿಚಾರಗಳಿವೆ. ಪತ್ರದ ಜೊತೆ ಭಗವದ್ಗೀತೆ ಕಳುಹಿಸಿರುವ ಬಗ್ಗೆ ಉಲ್ಲೇಖವಿದೆ. ಆದರೆ, ಅದು ಪತ್ತೆಯಾಗಿಲ್ಲ’ ಎಂದು ಕಾರಾಗೃಹದ ಅಧಿಕಾರಿಯೊಬ್ಬರು ತಿಳಿಸಿದರು. …
Read More »ರೈತರೇ ಗಮನಿಸಿ : ಬೆಳೆ ವಿಮೆ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿಕೊಳ್ಳಿ
ಬಳ್ಳಾರಿ : ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಮುಸುಕಿನ ಜೋಳ, ಜೋಳ, …
Read More »