ಬಳ್ಳಾರಿ: ಮಹಾಮಾರಿ ಕೊರೊನಾ ರಣಕೇಕೆ ಬಳ್ಳಾರಿ ಜಿಲ್ಲೆಯಲ್ಲಿ ಮುಂದುವರೆದಿದ್ದು ಜಿಲ್ಲೆಗೆ ಜಿಂದಾಲ್ ಉಕ್ಕು ಕಂಪನಿ ಕಂಟಕವಾಗಿ ಪರಿಣಮಿಸಿದೆ. ಇಂದು ಒಂದೇ ದಿನ ಜಿಂದಾಲ್ ನಲ್ಲಿ 46 ಪ್ರಕರಣಗಳು ದಾಖಲಾಗುವ ಮೂಲಕ ಜಿಂದಾಲ್ ನೌಕರರಲ್ಲಿ ಈವರೆಗೂ ಕಾಣಿಸಿಕೊಂಡ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ಇರುವ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ 33 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಲಾಕ್ಡೌನ್ ಆರಂಭ ಆಗಿನಿಂದಲೂ ಜಿಂದಾಲ್ …
Read More »ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ಬಳ್ಳಾರಿ: ಕಳೆದ ಎರಡು ತಿಂಗಳ ಲಾಕ್ ಡೌನ್ನಿಂದಾಗಿ ಸಾರಿಗೆ ಇಲಾಖೆ ಸಾಕಷ್ಟು ನಷ್ಟ ಅನುಭವಿಸಿದೆ. ಆದರೆ ಆ ನಷ್ಟವನ್ನು ಸರಿದೂಗಿಸಲು ಸದ್ಯಕ್ಕೆ ಕಷ್ಟ ಸಾಧ್ಯ. ಹೀಗಾಗಿ ಸಾರಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಅದು ಶುದ್ಧ ಸುಳ್ಳು. ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ …
Read More »ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ- ಲಕ್ಷ್ಮಣ್ ಸವದಿ
ಬಳ್ಳಾರಿ: ಚರ್ಚೆ ಮಾಡಿದ ಮಾತ್ರಕ್ಕೆ ಭಿನ್ನಮತ ಇದೆ ಎಂದಲ್ಲ, ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಅವರ ವೈಯಕ್ತಿಕ ವಿಷಯ. ರಮೇಶ್ ಕತ್ತಿ ತಮ್ಮ ಬೇಡಿಕೆ ಹೇಳಿದ್ದಾರೆ. ಇದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ಮೂಲಕ ಬೆಳಗಾವಿ ಶಾಸಕರ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಶಾಸಕರ ಹೈ ಡ್ರಾಮಾ ಕುರಿತು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ…………
ಬಳ್ಳಾರಿ: ಕ್ವಾರಂಟೈನ್ ಮಾಡಲು ಬಂದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಿಡಿಗೇಡಿಗಳು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆಂಧ್ರ ಗಡಿ ಭಾಗದಿಂದ ವಲಸೆ ಬಂದ ಕಾರ್ಮಿಕರನ್ನು ಕ್ವಾರಂಟೈನ್ ಮಾಡಲು ಆಶಾ ಕಾರ್ಯಕರ್ತೆಯರು ಮುಂದಾದಗ ಹಲ್ಲೆಗೆ ಯತ್ನಿಸಿದ್ದಾರೆ. ಉದ್ದೇಶ ಪೂರಕವಾಗಿ ಕ್ವಾರಂಟೈನ್ ಮಾಡುತಿದ್ದಾರೆ ಎಂದು ಆರೋಪಿಸಿ ಕೊರೊನಾ ವಾರಿಯರಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಂಧ್ರ …
Read More »ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್
ಬಳ್ಳಾರಿ: ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಮತ್ತೋರ್ವ ಗುಣಮುಖನಾದ ಹಿನ್ನೆಲೆ ಕೋವಿಡ್-19 ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಈ ಮೂಲಕ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 16ಕ್ಕೇರಿದೆ. ಪ್ರಸ್ತುತ 20 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಪ್ಲಿಯ ಮಾರುತಿನಗರ ನಿವಾಸಿ 34 ವರ್ಷದ ರೋಗಿ ನಂ.863 ಡಿಸ್ಚಾರ್ಜ್ ಆಗಿದ್ದಾರೆ. ಇವರು ಬೆಂಗಳೂರಿನಿಂದ ಆಗಮಿಸಿದ್ದರು. ಇವರು ಕೇವಲ 16 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತೋಷ ತಂದಿದೆ ಎಂದು …
Read More »ಎಣ್ಣೆ ಮುಗಿತು ಈಗ ತಂಬಾಕಿಗೂ ಕ್ಯೂ!
ಬಳ್ಳಾರಿ: ನಾಲ್ಕನೆಯ ಹಂತದ ಲಾಕ್ಡೌನ್ ಸಡಿಲಿಕೆ ಹಿನ್ನೆಲೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಎಣ್ಣೆ ಆಯ್ತು ಈಗ ಜಗಿಯುವ ತಂಬಾಕು ಖರೀದಿಗೂ ಭಾರೀ ಪ್ರಮಾಣದ ಕ್ಯೂ ನಿಂತುಕೊಂಡು ಖರೀದಿಸಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಜಗಿಯುವ ತಂಬಾಕು ಉತ್ಪನ್ನಗಳಾದ ವಿಮಲ್, ಗುಟ್ಕಾ ಡೀಲರ್ ಅಂಗಡಿಗಳ ಮುಂದೆ ಇಂದು ನೂರಾರು ಮಂದಿ ನಿಂತಿದ್ದರು. ಬೆಳಗ್ಗೆ 5 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತ ಜನರು ಗುಟ್ಕಾ ಖರೀದಿಸಿದ್ದಾರೆ. ಒಬ್ಬರಿಗೆ 2 …
Read More »ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ
ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು ತಮ್ಮ ತವರಿನತ್ತ ತೆರಳಿದರು. ಸುರಕ್ಷಿತವಾಗಿ ಊರು ತಲುಪಿ ಮತ್ತೆ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿ.ಪಂ. ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಶುಭಹಾರೈಸಿ ಬೀಳ್ಕೊಟ್ಟರು. ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1,452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ …
Read More »ಕೊರೊನಾ ಮುಕ್ತ ಹೊಸಪೇಟೆ- ಜಿಲ್ಲೆಯಲ್ಲಿ 4 ಪ್ರಕರಣಗಳು ಮಾತ್ರ ಬಾಕಿ……..
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 11 ಹೊಸಪೇಟೆಯಲ್ಲೇ ಇದ್ದವು. ಆದರೆ ಇದೀಗ ಹೊಸಪೇಟೆಯ 11 ಜನ ಸಹ ಡಿಸ್ಚಾರ್ಜ್ ಆಗಿದ್ದು, ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು …
Read More »ಎಣ್ಣೆ ಮತ್ತಿನಲ್ಲಿ ತನ್ನ ಮನೆಗೇ ಬೆಂಕಿ ಇಟ್ಟ ಕುಡುಕ – ಸೂರಿಲ್ಲದೇ ಪತ್ನಿ ಕಣ್ಣೀರು…………
ಬಳ್ಳಾರಿ: ಕಂಠಪೂರ್ತಿ ಮದ್ಯ ಕುಡಿದು ನಶೆಯಲ್ಲಿ ತೇಲಾಡುತ್ತಿದ್ದ ಕುಡುಕನೋರ್ವ ತನ್ನ ಮನೆಗೇ ಬೆಂಕಿ ಹಚ್ಚಿದ ಘಟನೆ ಬಳ್ಳಾರಿಯ ಕೊಳ್ಳೆಗಲ್ಲು ಗ್ರಾಮದ ಶ್ರೀರಾಮುಲು ನಗರದಲ್ಲಿ ನಡೆದಿದೆ. ಕೊಳಗಲ್ಲು ಗ್ರಾಮದ ನಿವಾಸಿ ಚಿದಾನಂದ ಕುಡಿದ ಮತ್ತಿನಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಕುಡುಕನ ಅವಾಂತರದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಾರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಈ ಚಿದಾನಂದ ಶುಕ್ರವಾರ ತಡ ರಾತ್ರಿ ವಿಪರೀತ ಮದ್ಯಸೇವನೆ ಮಾಡಿದ್ದನು. ಮದ್ಯದ ಅಮಲಿನಲ್ಲಿದ್ದ ಚಿದಾನಂದ ತನ್ನ …
Read More »ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ
ಬಳ್ಳಾರಿ: ಲಾಕ್ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದೆ ತಡ ಮದ್ಯಪ್ರಿಯರು ಮದ್ಯದಂಗಡಿ ಮುಂದೆ ಕ್ಯೂ ನಿಂತು ಖರೀದಿಸುತ್ತಿದ್ದಾರೆ. ಅಲ್ಲದೆ ಸಿಕ್ಕಿಸಿಕ್ಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದೀಗ ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯಲ್ಲಿ ನಡೆದಿದೆ. ಕಪ್ಪಗಲ್ಲು ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯ ಹಿಂಭಾಗದ ಹೊಲದಲ್ಲಿರುವ ಮೂರು ಬಣವೆಗಳಿಗೆ ಬೆಂಕಿ ಬಿದ್ದಿದೆ. ಅಲ್ಲದೇ ಪಕ್ಕದಲ್ಲಿದ್ದ ಎಮ್ಮೆಗಳ ಮೈಗೂ ಬೆಂಕಿ …
Read More »