ಬಾಗಲಕೋಟೆ : ಖೋಖೋ ಕ್ರೀಡೆಯಾಗಿರದೇ ಜೀವನ ಶೈಲಿಯಾಗಿದ್ದು ಇದರಲ್ಲಿ ತೊಡಗಿಸಿಕೊಳ್ಳವುದರಿಂದ ಆರೋಗ್ಯದ ಜೊತೆಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕ ಎಂದು ಕರ್ನಾಟಕ ರಾಜ್ಯದ ಖೋಖೋ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಧಾರಾವಾಡದ ಎಕ್ಸಲೆಂಟ್ ನೀಟ್ ಅಕಾಡೆಮಿ ಅಧಿಕಾರಿಗಳಾದÀ ಡಾ. ಜಗದೀಶ ಚಿತ್ತರಗಿ ಹೇಳಿದರು. ಬಾಗಲಕೋಟ ವಿಶ್ವವಿದ್ಯಾಲಯ ಹಾಗೂ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ಏಕವಲಯ ಮಹಿಳೆಯರ ಖೋ – ಖೋ ಪಂದ್ಯಾವಳಿಗಳು ಹಾಗೂ ವಿಶ್ವವಿದ್ಯಾಲಯ ತಂಡದ …
Read More »ಅಂಧರಿಗೆ ಆನಂದ ಕೊಟ್ಟವರು ಗವಾಯಿಗಳು : ಮೂಗನೂರಮಠ
ಬಾಗಲಕೋಟೆ: ಬದುಕಿನುದ್ದಕ್ಕೂ ಸ್ವಯಂ ಅಂಧರಾಗಿ, ಅಂಧ, ಅನಾಥ, ಅಂಗವಿಕಲ, ಬಡಮಕ್ಕಳಿಗೆ ಬೆಳಕನ್ನು ಕೊಟ್ಟವರು ಪಂಡಿತ ಪುಟ್ಟರಾಜ ಗವಾಯಿಯವರು ಎಂದು ಪ್ರಾಚಾರ್ಯರಾದ ಎಸ್. ಆರ್. ಮೂಗನೂರಮಠ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪಂಡಿತ ಪುಟ್ಟರಾಜ ಗವಾಯಿಗಳ ೧೧೨ನೇ ಜಯಂತ್ಯೋತ್ಸವದಲ್ಲಿ ಗವಾಯಿಗಳ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಗೀತದ ಅನೇಕ ವಾದ್ಯಗಳಲ್ಲಿ ಪಾಂಡಿತ್ಯ ಹೊಂದಿದವರು. ಉಭಯ ಗಾಯನ ವಿಷಾಂದರಾಗಿದ್ದರು. ಕವಿ, ಸಾಹಿತಿಗಳಾಗಿ ಅನೇಕ …
Read More »ಬಾಗಲಕೋಟೆ: ಹೋಳಿಯಾಟಕ್ಕೆ ಬರಲಿದ್ದಾರೆ ರಷ್ಯನ್ ಬೆಡಗಿ ಮೀನಾ! ಭಾರತದ ಆರಿಯಾ, ಅಕ್ಷಯ್
ಬಾಗಲಕೋಟೆ: ಬನಹಟ್ಟಿಯ ಎಸ್ಆರ್ಎ ಮೈದಾನದಲ್ಲಿ ಮಹಿಳೆಯರಿಗಾಗಿ ಸಿದ್ದು ಕೊಣ್ಣೂರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಯಿಂದ ರಂಗ ಸಂಭ್ರಮ ಕಾರ್ಯಕ್ರಮ ನಡೆಸಲಾಗುವುದೆಂದು ಕವಿತಾ ಕೊಣ್ಣೂರ ತಿಳಿಸಿದರು. ಬನಹಟ್ಟಿಯಲ್ಲಿ ರಂಗ ಸಂಭ್ರಮದ ಕುರಿತಾಗಿ ಮಾತನಾಡಿದ ಅವರು, ಅಂತಾರಾಷ್ಟ್ರಮಟ್ಟದ ಹೆಸರಾಂತ ಡಿಜೆ ಆಪರೇಟರ್ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಮತ್ತು ಅಕ್ಷಯ ಪ್ರಮುಖರಾಗಿ ಆಗಮಿಸಲಿದ್ದಾರೆ. ರಾಜ್ಯದ ಹೆಸರಾಂತ ಕಲಾ ತಂಡಗಳಾದ ಸಾಧನಾ ಹಾಗೂ ಸಮನ್ವಿ ನೇತೃತ್ವದ ತಂಡಗಳು ಕಾರ್ಯಕ್ರಮ ನೀಡಲಿದ್ದಾರೆ. ರಷ್ಯಾ …
Read More »ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ
ಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ತಾಲೂಕ ಜಂಗಮರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯ ರವಿವಾರ ಬೀಳೂರ ಅಜ್ಜನ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ರೇಣುಕಾಚಾರ್ಯ ಭಾವಚಿತ್ರ …
Read More »ಬಾಗಲಕೋಟೆ ಕಲ್ಲು ತೂರಾಟ ಕೇಸ್ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು ಮುಂದಾದ ಪೊಲೀಸರನ್ನು ಮಹಿಳೆಯರು ಅಡ್ಡಗಟ್ಟಿ ಪ್ರತಿಭಟಿಸಿದ್ದಾರೆ. ಇಂದು ಪೊಲೀಸರು ಕಿಲ್ಲಾ ಓಣಿಯ ಯುವಕ ಮತ್ತು ಮಾಗಿಯನ್ನು ಬಂಧಿಸಿ ಕಾರಿನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಓಣಿಯ ಜನರು ಬಂಧಿಸದಂತೆ ತಡೆದಿದ್ದಾರೆ. ಕಲ್ಲೆಸೆತ ಮಾಡಿದ ಕಿಡಿಗೇಡಿಗಳನ್ನು ಬಿಟ್ಟು ಅಮಾಯಕರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಜನರು ಆಕ್ರೋಶ …
Read More »ಮಾ.11 ರಂದು ಖೋ-ಖೋ ತಂಡದ ಆಯ್ಕೆ
ಬಾಗಲಕೋಟೆ : ಬಿ. ವಿ. ವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಬಾಗಲಕೋಟೆಯ ವಿಶ್ವವಿದ್ಯಾಲಯ, ಜಮಖಂಡಿಯ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಏಕವಲಯ ಮಹಿಳೆಯರ ಖೋ – ಖೋ ಪಂದ್ಯಾವಳಿಗಳು ಹಾಗೂ ವಿಶ್ವ ವಿದ್ಯಾಲಯದ ತಂಡದ ಆಯ್ಕೆಯ ಪ್ರಕ್ರಿಯನ್ನು ಇದೆ ಮಾ. 11 ರಂದು ಮಹಾವಿದ್ಯಾಲಯ ಮೈದಾನದಲ್ಲಿ ಬೆ. 10ಕ್ಕೆ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬಿವಿವಿ ಸಂಘದ ಕಾರ್ಯಧ್ಯಕ್ಷರಾದ ವೀರಣ್ಣ ಸಿ. ಚರಂತಿಮಠ ಮಾಡಲಿದ್ದಾರೆ. ಧಾರಾವಾಡದ ಎಕ್ಸಲೆಂಟ್ ನೀಟ್ ಅಕಾಡೆಮಿ …
Read More »ತಾಳಿಕೋಟಿ ಬಂದ್: ಪ್ರಜಾಸೌಧ ಕಟ್ಟಡ ಸ್ಥಳಾಂತರಕ್ಕೆ ಆಗ್ರಹಿಸಿ ಹೋರಾಟ
ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ಹೋರಾಟ ಸಮಿತಿ ವತಿಯಿಂದ ಇಂದು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಆಡಳಿತವು ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿದ್ದು, ಈ ಸ್ಥಳ ತಾಳಿಕೋಟಿ ಪಟ್ಟಣದಿಂದ ಸುಮಾರು 4 ರಿಂದ 5 ಕಿಲೋಮೀಟರ್ ದೂರದಲ್ಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರು, ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರಿಗೆ ತೊಂದರೆ ಉಂಟಾಗುವ …
Read More »ಬಾಗಲಕೋಟ ಘಟನೆ ಖಂಡಿಸಿ ವಿಜಯಪುರದಲ್ಲಿ ಮರಾಠಾ ಸಮಾಜದ ವತಿಯಿಂದ ಖಂಡನಾ ಪ್ರತಿಭಟನೆ; ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ
ಬಾಗಲಕೋಟೆ ಜಿಲ್ಲೆಯಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯಲ್ಲಿ ಪೋಲಿಸ ಮೇಲೆ ಕಲ್ಲೇಶದ ದುಷ್ಕರ್ಮಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ವಿಜಯಪುರ ನಗರದ ಸಮಸ್ತ ಮರಾಠ ಸಮಾಜದ ವತಿಯಿಂದ ಬಾಗಲಕೋಟ ನಗರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಹಾಗೂ ಪೋಲಿಸರ ಮೇಲೆ ಕಲ್ಲೇಸೆದ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಹಾಗೂ ಕಲ್ ಹೊಡೆದಂತ ಕೆಲವು ದೇಶ ದ್ರೋಹಿ ಮುಸಲ್ಮಾನರು ಶಾಂತಿ ಭಂಗ ಮಾಡಿದ …
Read More »ಬಾಗಲಕೋಟೆ ಕಲ್ಲು ತೂರಾಟದ ಕಿಚ್ಚು: ಮುಧೋಳದಲ್ಲಿ ಬೃಹತ್ ಪ್ರತಿಭಟನೆ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ
ಬಾಗಲಕೋಟೆಯಲ್ಲಿ ಶಿವಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಈಗ ಜಿಲ್ಲೆಯಾದ್ಯಂತ ಕಿಚ್ಚು ಹಚ್ಚಿದೆ. ಈ ಕೃತ್ಯವನ್ನು ಖಂಡಿಸಿ ಮುಧೋಳ ನಗರದಲ್ಲಿ ಇಂದು ವಿವಿಧ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿ ಮುಧೋಳ ನಗರದಲ್ಲಿಂದು ಪ್ರತಿಭಟನೆಯ ಬಿಸಿ ಏರಿತ್ತು. ನಗರದ ಪ್ರಮುಖ ವೃತ್ತವಾದ …
Read More »ಮ್ಯೂಸಿಕ್ ಮೈಲಾರಿಗೆ ಕೋರ್ಟ್ನಿಂದ ಜಾಮೀನು ಮಂಜೂರು
“ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಜೈಲು ಪಾಲಾಗಿದ್ದ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ನ್ಯಾಯಾಲಯದಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ನ್ಯಾಯಾಧೀಶರಾದ ಪ್ರೀತಿ ಜೋಶಿ ಅವರು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದು, ಗಾಯಕನ ಬಿಡುಗಡೆಗೆ ಹಾದಿ ಸುಗಮವಾಗಿದೆ.” ಕಳೆದ ಕೆಲವು ದಿನಗಳಿಂದ ಅತ್ಯಾಚಾರ ಪ್ರಕರಣದಡಿಯಲ್ಲಿ ಜೈಲು ಕಂಬಿ ಎಣಿಸುತ್ತಿದ್ದ ಮ್ಯೂಸಿಕ್ ಮೈಲಾರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯದ ಆರೋಪದ ವಿಚಾರಣೆ …
Read More »
Laxmi News 24×7