Breaking News
Home / ಜಿಲ್ಲೆ / ಬಾಗಲಕೋಟೆ (page 13)

ಬಾಗಲಕೋಟೆ

ನಟಿ ರಾಗಿಣಿ ಯಾರು ಅಂತಾ ನನಗೆ ಗೊತ್ತಿಲ್ಲ. :ಗೋವಿಂದ ಕಾರಜೋಳ

ಬಾಗಲಕೋಟೆ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಯಾರು ಅಂತಾ ನನಗೆ ಗೊತ್ತಿಲ್ಲ.  ಯಾರೇ ತಪ್ಪು ಮಾಡಿದ್ದರು  ಅಂತವರ ಮೇಲೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ರಾಜಕಾರಣಿ,  ಅಧಿಕಾರಿಗಳ ಮಕ್ಕಳೇ ಯಾರೇ  ಆಗಿದ್ರೂ ದೇಶದ ಕಾನೂನು ಎಲ್ಲರಿಗೂ ಒಂದೇ.  ಡ್ರಗ್ಸ್‌ ಹಗರಣದಲ್ಲಿ ಭಾಗಿಯಾಗಿರುವವ ತನಿಖೆ ನಡೆಯುತ್ತಿದೆ.ತನಿಖೆ ಮುಗಿಯುವವರೆಗೆ …

Read More »

ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು: ನಟಿ, ರಾಜಕಾರಣಿ ತಾರಾ

ಬೆಂಗಳೂರು: ನಮ್ಮನ್ನ ಅನುಸರಿಸುವವರು ಇದ್ದಾರೆ. ಹೀಗಾಗಿ ನಮ್ಮ ಹೀರೋ ಮಾಡಿದ, ಹೀರೊಯಿನ್ ಮಾಡಿದ್ರು ಅಂತ ಮುಂದೆ ಫಾಲೋ ಮಾಡಿದ್ರೆ ಗತಿಯೇನು ಎಂದು ನಟಿ, ರಾಜಕಾರಣಿ ತಾರಾ ಪ್ರಶ್ನಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸ್ಯಾಂಡಲ್ ವುಡ್ ಡ್ರಗ್ಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತ ದೇವರಿಗೆ ನಮಸ್ಕಾರ ಮಾಡಿದೆ. ನಾನು ಸಿಎಂಗೆ ಇಂದು ಸಲಹೆ ನೀಡುವೆ. ನಾವೆಲ್ಲರೂ ಎಲ್ಲ ಬೆಳವಣಿಗೆ ವೀಕ್ಷಿಸುತ್ತಿದ್ದೀವಿ ಎಂದರು. ಡ್ರಗ್ಸ್ ವಿಚಾರ ನಮ್ಮ ರಂಗಕ್ಕೆ …

Read More »

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …

Read More »

ಬಾಗಲಕೋಟೆ/ಬೆಳಗಾವಿ: 34 ಹಳ್ಳಿಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಬಾಗಲಕೋಟೆ/ಬೆಳಗಾವಿ: ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುತ್ತಿರುವ ಹಿನ್ನೆಲೆ ನದಿ ತೀರ 34 ಹಳ್ಳಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಇನ್ನೊಂದೆಡೆ ಕೃಷ್ಣಾ ನದಿಯ ನೀರಿನ ಮಟ್ಟ 4 ಅಡಿಗಳಷ್ಟುಇ ಹೆಚ್ಚಾಗಿದ್ದು, ರಾಜ್ಯ ಹೆದ್ದಾರಿಯ ಕುಡಚಿ-ಉಗಾರ ಮಧ್ಯದ ಸೇತುವೆ ಮುಳುಗಡೆಯಾಗಿದೆ. ಭಾರೀ ಮಲೆ ಸುರಿಯುತ್ತಿರುವ ಹಿನ್ನೆಲೆ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಲೇ ಇದೆ. ಹೀಗಾಗಿ ನದಿ ಪಾತ್ರದ ಜನತೆ ತೀವ್ರ ಆತಂಕಗೊಂಡಿದ್ದಾರೆ. ಮಲಪ್ರಭಾ ನದಿಗೆ 25 ಸಾವಿರ ಕ್ಯೂಸೆಕ್ …

Read More »

ಹಳ್ಳಿಗಳಲ್ಲಿ M.S.I.L. ಮಳಿಗೆ ಆರಂಭಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ:ಗೋವಿಂದ ಕಾರಜೋಳ

ಬಾಗಲಕೋಟೆ:  ಹಳ್ಳಿಗಳಲ್ಲಿ ಎಂಎಸ್‌ಐಎಲ್ ಮಳಿಗೆ ಆರಂಭಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ನಾವು ಮದ್ಯದ ಅಂಗಡಿ ತೆರೆಯುವವರಲ್ಲ. ಅವುಗಳನ್ನು ಮುಚ್ಚುವವರು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಮುಧೋಳದಲ್ಲಿ ಶನಿವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿ ಹಳ್ಳಿಗಳಲ್ಲೂ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಮದ್ಯದ ಅಂಗಡಿ ಆರಂಭಿಸಲಾಗುತ್ತದೆ ಎನ್ನುವುದು ಸುಳ್ಳು. ಆ ರೀತಿ ನಾವು ಮಾಡುವುದಿಲ್ಲ. ನಾವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯುಳ್ಳವರು. ಮದ್ಯದ ಅಂಗಡಿ ಮುಚ್ಚುವುದು ಬಿಜೆಪಿಯ ನೀತಿಯಲ್ಲೊಂದು …

Read More »

ಡಿಸಿಎಂ ಕ್ಷೇತ್ರದ ‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ‘ಗೆ ಆರ್ಥಿಕ ಸಂಕಷ್ಟ: ಕ್ಯಾರೇ ಎನ್ನದ ಗೋವಿಂದ ಕಾರಜೋಳ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ತಿಮ್ಮಾಪುರ ಬಳಿಯಿರುವ ಜಿಲ್ಲೆಯ ಏಕೈಕ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟದಿಂದ ನಲುಗುತ್ತಿದೆ. ಈ ಬೆನ್ನಲ್ಲೇ ಇದೀಗ ಅಧ್ಯಕ್ಷ ರಾಮಣ್ಣ ತಳೇವಾಡ ಸೇರಿದಂತೆ 14ಮಂದಿ ನಿರ್ದೇಶಕರು ರಾಜೀನಾಮೆ ಸಲ್ಲಿಸಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರ ಮುಧೋಳದ ತಿಮ್ಮಾಪುರ ರನ್ನ ನಗರದಲ್ಲಿರುವ  ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದೆ. ಸಕ್ಕರೆ ಕಾರ್ಖಾನೆ ಸಬಲೀಕರಣಕ್ಕೆ ಮುಂದಾಗದೇ ರಾಜೀನಾಮೆ ಕೊಡುವ ಮೂಲಕ …

Read More »

ಪಾಸಿಟಿವ್ ಬಂದ ಕುಟುಂಬದವ್ರ ಜೊತೆ ಕ್ವಾರಂಟೈನ್‍ಗೆ ಪಂಚಾಯತ್ ಸದಸ್ಯ ವಿರೋಧ

ಬಾಗಲಕೋಟೆ: ಪಾಸಿಟಿವ್ ಬಂದ ಮನೆಯವರು ಹಾಗೂ ಪಕ್ಕದ ಮನೆಯವರನ್ನು ಒಂದೇ ಕಡೆ ಕ್ವಾರಂಟೈನ್ ಮಾಡಿರೋದಕ್ಕೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇತರೆ ಎರಡು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ನಡೆದಿದೆ. ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ಗುಡಿಸಲು ಹಾಕಿಕೊಂಡು ಕುಳಿತ ಕುಳಗೇರಿ ಕ್ರಾಸ್ ಗ್ರಾಪಂ ಸದಸ್ಯ ಹನುಮಂತ ನರಗುಂದ ಪ್ರಸನ್ನ ಹಾಗೂ ಮಂಜುನಾಥ …

Read More »

ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ

ಜಮಖಂಡಿ:   ಭ್ರಷ್ಟಚಾರ ವಿರೋಧಿಸಿ ನಗರದ ಸಹಾಯಕ  ಪ್ರದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ವ್ಯಕ್ತಿಯೊಬ್ಬ ಅಧಿಕಾರಿಗಳು ಕುಳಿತುಕೊಳ್ಳುವ ಕುರ್ಚಿ ಕಾಲಿಗೆ ಪಾದ ಪೂಜೆ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದ ಘಟನೆ  ಬುಧವಾರ ನಡೆದಿದೆ. ನಗರದ ಆರ್​ಟಿಒ ಕಚೇರಿಯಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ  ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಸಂತೋಷ ಚನಾಳ ಎಂಬಾತ ಹಲವು ಬಾರಿ ಪ್ರತಿಭಟನೆ ನಡೆಸಿದ್ದ,  ಆತನ ಹೋರಾಟಕ್ಕೆ ಫಲ ಸಿಗದರಿಂದ ವಿನೂತನವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ಗಮನ …

Read More »

ಕೊರೊನಾ ಮಹಾಮಾರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮೂವರು ಬಲಿ

ಬಾಗಲಕೋಟೆ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಒಟ್ಟು ಮೂವರು ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ವ್ಯಕ್ತಿ ಮೃತರಾಗಿದ್ದು, ರೋಗಿ ನಂ.8300 ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ ನವನಗರದ 28 ಸೆಕ್ಟರ್ ನಿವಾಸಿ, 77 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಬಿಪಿ, ಡಯಾಬಿಟಿಸ್‍ಗೆ ತುತ್ತಾಗಿದ್ದರು. ಜೂನ್ 10ರಂದು ತೀವ್ರ ಉಸಿರಾಟ ತೊಂದರೆ …

Read More »

ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ

ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ …

Read More »