Breaking News
Home / ಜಿಲ್ಲೆ / ಬಾಗಲಕೋಟೆ (page 15)

ಬಾಗಲಕೋಟೆ

ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ………..

ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್ -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. …

Read More »

ಕಳ್ಳಬಟ್ಟಿ ಅಡ್ಡೆಗಳ ಮೇಲೆ ದಾಳಿ- ಸಾವಿರ ಲೀಟರ್ ಕಳ್ಳಬಟ್ಟಿ ನಾಶ……….

ಬಾಗಲಕೋಟೆ: ಒಂದೇ ದಿನ 3 ವಿವಿಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಜಿಲ್ಲಾ ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರ ಲೀಟರ್ ಗೂ ಅಧಿಕ ಕಳ್ಳಬಟ್ಟಿ ನಾಶಪಡಿಸಿದ್ದಾರೆ. ತಾಲೂಕಿನ ನಾಯನೇಗಲಿ, ಸೀತಿಮನಿ ತಾಂಡಾದಲ್ಲಿನ ಅಡ್ಡೆಗಳ ಮೇಲೆ ದಾಳಿ ವೇಳೆ 800 ಲೀಟರ್ ಬೆಲ್ಲದ ಕೊಳೆ, ಬೀಳಗಿ ತಾಲೂಕಿನ ಬಿಸನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸುಮಾರು 200 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದೆ. ಒಟ್ಟು …

Read More »

ಕ್ವಾರಂಟೈನ್‍ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….

ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …

Read More »

ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ

ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್‌ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್‌ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …

Read More »

ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*

:- ಮಹಾಮಾರಿ‌ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ. ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ‌ ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ‌ ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ …

Read More »

ಮಗನಿಗೆ ಕೊರೊನಾ ಸೋಂಕು- ಹೃದಯಾಘಾತದಿಂದ ತಾಯಿ ಸಾವು…….

ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್‍ಗೆ …

Read More »

ಲಾಕ್ ಡೌನ‌ನಿಂದ ಬಾಲಕನ‌ ಚಿಕಿತ್ಸೆಗಾಗಿ ವಾಹನ‌ ಸಿಗದೆ ಕುಟುಂಬಸ್ಥರ ಪರದಾಟ. ೫ ರೂಪಾಯಿ ನಾಣ್ಯ ನುಂಗಿದ ಬಾಲಕ.

  ದೇಶಾದ್ಯಂತ ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆ ಲಾಕ್ ಡೌನ.ಲಾಕ್ ಡೌನ‌ನಿಂದ ಬಾಲಕನ‌ ಚಿಕಿತ್ಸೆಗಾಗಿ ವಾಹನ‌ ಸಿಗದೆ ಕುಟುಂಬಸ್ಥರ ಪರದಾಟ.೫ ರೂಪಾಯಿ ನಾಣ್ಯ ನುಂಗಿದ ಬಾಲಕ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೈದಾಪೂರ ಸಮೀರವಾಡಿ ಗ್ರಾಮಸಲ್ಲಿ ಘಟನೆ.ನಾಣ್ಯ ನುಂಗಿದ ಕುತಬು ಎನ್ನುವ ಬಾಲಕ. ಅಂಬ್ಯುಲೆನ್ಸ್ ಸಿಗದೇ ಕಾರಣ ಕುಟುಂಬಸ್ಥರಲ್ಲಿ ಆತಂಕ.ಗ್ರಾಮದ ಪಂಚಾಯತ ಸದಸ್ಯ ಓಸ್ವಾಲ್ ಕಾರು ತೆಗೆದುಕೊಂಡು ಬಂದು ಬಾಲಕನನ್ನು ಆಸ್ಪತ್ರೆ ರವಾನೆ ಪೋನ ಕರೆಗೆ ತಕ್ಷಣ ನೇರವಿಗೆ ಬಂದ …

Read More »

ಬದಾಮಿ:ಪೊಲೀಸ್ ರ ಮೇಲೆ ಹಲ್ಲೆ ಮಾಡಿದ 5ಜನರ್ ಮೇಲೆ F.I.R.

 ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ರಾಜ್ಯಾದ್ಯಂತ ಲಾಕ್ ಡೌನ್ ಹೇರಲಾಗಿದ್ದು ಅನಾವಶ್ಯಕವಾಗಿ ಓಡಾಡುವರನ್ನ ತಡೆಯಲು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಆದರೆ ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಮುತ್ತಲಗೇರಿ ಗ್ರಾಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ‌. . ಲಾಕ್ ಡೌನ್ ಉಲ್ಲಂಘಿಸಿ ಗ್ರಾಮದಲ್ಲಿ ಬೇಕಾಬಿಟ್ಟಿ ಒಡಾಡುತ್ತಿದ ಜನರಿಗೆ ತಿಳಿ ಹೇಳಿದ ಪೊಲೀಸರ ಜೊತೆ ಗ್ರಾಮಸ್ಥರು …

Read More »

ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ

ರಬಕವಿ -ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಬಾಗಲಕೋಟ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ.ರಬಕವಿ ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆಯಲಾಗಿದೆ. ಹೌದು ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದು ಜನ್ರು ಪಡಿತರ ಧಾನ್ಯ ಸಿಗದೆ ಪರದಾಡುವಂತಾಗಿದೆ .ಆದ್ರೆ.ರಬಕವಿ ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸಿ ರಬಕವಿಯಿಂದ ಮಹಾರಾಷ್ಟ್ರ ಕ್ಕೆ ಸಾಗಾಟ ಮಾಡುವ ವೇಳೆ ದಾಳಿ ಮಾಡಿ ಲಾರಿ …

Read More »

ಜಮಖಂಡಿ ಶಾಸಕರು ಖುದ್ದಾಗಿ ಹೊಲಗಳಿಗೆ ಭೇಟ್ಟಿ ನೀಡಿ ಸಮಸ್ಯೆಆಲಿಸಿದರು

ಜಮಖಂಡಿ :ರೈತರ ಜಮೀನಿಗೆ ಖುದ್ದಾಗಿ ಭೇಟಿ ಕೊಟ್ಟು ಅವರು ಬೆಳೆದಿರುವ ಬೆಳೆಗಳನ್ನು ವೀಕ್ಷಣೆ ಮಾಡಿ ಅವರಿಗೆ ಆಗತಕ್ಕಂತಹ ಹಾನಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಾ ಅದರ ಜೊತೆ ಇವತ್ತು ಮಾರುಕಟ್ಟೆಯಲ್ಲಿ ಅವರು ಬೆಳೆದ ಬೆಳೆಗಳನ್ನು ಮಾರಲು ಆಗುತ್ತಿಲ್ಲ ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುವಂತಹ ಉದ್ದೇಶವನ್ನು ಇಟ್ಟುಕೊಂಡು ರೈತರಿಂದ ನೇರವಾಗಿ ಖರೀದಿ ಮಾಡಿ ಜಮಖಂಡಿಯಲ್ಲಿ ಇರತಕ್ಕಂತಹ ಬಡಜನರಿಗೆ ಉಚಿತವಾಗಿ ಕೊಡತಕ್ಕಂತಹ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಈ ಯೋಜನೆಯಿಂದ ರೈತರಿಗೆ …

Read More »