Home / ಜಿಲ್ಲೆ / ಬಾಗಲಕೋಟೆ (page 7)

ಬಾಗಲಕೋಟೆ

ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ

ಬಾಗಲಕೋಟೆ: ನಗರದ ಡಾ. ಪ್ರಹ್ಲಾದ ಭೋವಿ ಎಂಬುವರು ಕಳೆದ 15 ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ವರ್ಲ್ಡ್ ಬುಕ್ ಆಫ್​​ ರೆಕಾರ್ಡ್​​ ದಾಖಲೆ ಮಾಡುವ ಜೊತೆಗೆ ರಾಜ್ಯದ ವಿವಿಧ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಡೆಸಿಕೊಂಡು ಬರುವುದರ ಜೊತೆ ಹಲವು ಸಾಧನೆಗೈದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ, ವಯಸ್ಕರಿಗೆ ಅಕ್ಷರ ಜ್ಞಾನದ ಜಾಗೃತಿ ಮೂಡಿಸಿದ್ದಾರೆ. ಹೆಚ್​ಐವಿ ಸೋಂಕು ತಡೆಯುವಂತೆ ಗ್ರಾಮೀಣ ಪ್ರದೇಶಗಳಲ್ಲಿ …

Read More »

ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು.   ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ.   ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ.   ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …

Read More »

ಕಲಘಟಗಿ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು :ಪರಿಸರ ಪ್ರೇಮಿಗಳ ವಿರೋಧ 

    ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …

Read More »

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ

      ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …

Read More »

ಮಕ್ಕಾ ಮದೀನಾ ಸ್ತಬ್ಧ ಚಿತ್ರಗಳ ಮೇರವಣಿಗೆ

ಬಾಗಲಕೋಟೆ : ಹಜರತ್ ಮಹಮ್ಮದ ಪೈಗಂಬರವರ ಜನ್ಮದಿನದ ಅಂಗವಾಗಿ ಕಲಾದಗಿ ಅಂಜುಮನ್ ಕಮೀಟಿಯ ಸಂಯೋಗದಲ್ಲಿ ಮಕ್ಕಾ ಮದೀನಾ ಸ್ತಬ್ಧ ಚಿತ್ರಗಳ ಮೇರವಣಿಗೆ ಸಂಭ್ರಮದಿಂದ ನೇರೆವೆರಿತು. ಜಾಮೀಯಾ ಮಸ್ಟಿದದಿಂದ ಪ್ರಾರಂಭವಾದ ಮೇರವಣಿಗೆಯು ಜೋಡ ಟಾಕಿ, ಸವಾ ಕಟ್ಟಿ, ತರಕಾರಿ ಮಾರ್ಕೆಟ ಗ್ರಾಮ ಪಂಚಾಯತಿಯ ಕಚೇರಿ, ಕೊಬ್ರಿ ಕ್ರಾಸ್, ಡಾ|| ಬಿ.ಆರ್.ಅಂಬೇಡ್ಕರ ವೃತ್ತಕ್ಕೆ ಮಾಲಾರ್ಪಣೆ ಸಲ್ಲಿಸಿ, ನಂತರ ರಂಗಮಂದಿರ ಬರಗಿ ಮೆಡಿಕಲ್ ಶಾಪ್, ಹರಣಶಿಕಾರಿ ಕಾಲೋನಿ ಮುಖಾಂತರ ಹಾಯ್ದು ಹಜರತ್ ನೂರಅಲಿಶಾಬಾಬಾ ದರ್ಗಾಕ್ಕೆ …

Read More »

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …

Read More »

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ.   ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …

Read More »

ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ

ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್​​ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್​ಎನ್​ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್​ಎನ್​ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …

Read More »

ಅಕ್ರಮ ಗಾಂಜಾ ಬೆಳೆ ಜಪ್ತಿ: ಓರ್ವನ ಬಂಧನ

ಬನಹಟ್ಟಿ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ತೇರದಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ 13 ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡಿರುವ ತೇರದಾಳ ಪೊಲೀಸರು ಓರ್ವ ಜಮೀನು ಸಾಗುವಳಿದಾರನನ್ನು ಬಂಧಿಸಿರುವ ಘಟನೆ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜುಗಲಾಸಾರ, ಜಮಖಂಡಿ ಡಿವಾಯ್ ಎಸ್ ಪಿ ಎಂ. ಪಾಂಡುರಂಗಯ್ಯ ಅವರ ಮಾರ್ಗದರ್ಶನದಲ್ಲಿ ರಬಕವಿ-ಬನಹಟ್ಟಿ ತಹಶಿಲ್ದಾರರ ಸಂಜಯ ಇಂಗಳೆ …

Read More »

ಭಾರೀ ಮಳೆ- ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು

ಬಾಗಲಕೋಟೆ: ಭಾರೀ ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ …

Read More »