ವಿಜಯಪುರ : ಚಿಂದಿ ಹಾಗೂ ಹಂದಿ ಗೊಬ್ಬರ ಸಂಗ್ರಹಿಸಿ ಜೀವನ ನಡರಸುತ್ತಿದ್ದ 23 ವರ್ಷದ ಗೃಹಿಣಿ ಮೇಲೆ ಮೂವರು ಕಾಮಾಂಧರು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ವರದಿಯಾಗಿದೆ. ಮುದ್ದೇಬಿಹಾಳ ಪಟ್ಟಣದಲ್ಲಿ ಚಿಂದಿ, ಹಂದಿ ಗೊಬ್ಬರ ಆಯ್ದು ಜೀವನನಡೆಸುತ್ತಿರುವ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರನ್ನು ಗುರುತಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಅತ್ಯಾಚಾರಕ್ಕೆ ಯತ್ನಿಸಿದವರನ್ನು ಅಕ್ಬರ್ ಮಕಾನದಾರ, ಸಲೀಮ ನದಾಫ, ಸೋಯೆಲ್ ಹಡಗಲಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. …
Read More »ಸಿಎಂಗೆ ಜಲ ಸಂಪನ್ಮೂಲ ಇಲಾಖೆ ತಮಗೇ ಬೇಕಿತ್ತು, ಹೀಗಾಗಿ ಜಾರಕಿಹೊಳಿಯನ್ನು ಸಿಲುಕಿಸಲಾಗಿದೆ: ಯತ್ನಾಳ್
ವಿಜಯಪುರ (ಮಾರ್ಚ್ 21)- ರಾಜ್ಯದಲ್ಲಿ ನಡೆದಿರುವ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.ವಿಜಯಪುರದಲ್ಲಿ ಮಾತನಾಡಿದ ಅವರು, “ಸಿಎಂ ಗೆ ಜಲ ಸಂಪನ್ಮೂಲ, ಹಣಕಾಸು, ಇಂಧನ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ತಮ್ಮಲ್ಲಿಯೇ ಉಳಿಯಬೇಕಾಗಿದೆ. ಮಾರ್ಚ್ ಕೊನೆಯಲ್ಲಿ ಈ ಇಲಾಖೆಗಳಿಗೆ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆಯಾಗುತ್ತದೆ. ಆ ಹಣ ಹೇಗೆ ತೆಗೆದುಕೊಳ್ಳಬೇಕು? ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಇದೇ …
Read More »ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್
ವಿಜಯಪುರ: ರಾಜ್ಯದಲ್ಲಿ ಸಿಡಿ ತಯಾರಿಸುವ ಎರಡು ಫ್ಯಾಕ್ಟರಿಗಳಿವೆ. ಒಂದು ಬಿಜೆಪಿಯಲ್ಲಿದೆ. ಇನ್ನೊಂದು ಕಾಂಗ್ರೆಸ್ ನಲ್ಲಿದೆ. ರಮೇಶ್ ಜಾರಕಿಹೊಳಿ ಸಿಡಿ ರೀತಿಯೇ ಇನ್ನೂ 400 ಸಿಡಿಗಳಿವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಡಿ ತಯಾರಿಸುವ ದೊಡ್ಡ ಗ್ಯಾಂಗ್ ಇದೆ. ಗ್ಯಾಂಗ್ ಕಟ್ಟಿಕೊಂಡು ಮೊದಲು ಶಾಸಕರು, ಸಚಿವರ ಜೊತೆ ಸಲುಗೆ ಬೆಳಸಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ತಯರೈಸಿ ಬಳಿಕ ಬ್ಲ್ಯಾಕ್ ಮೇಲ್ …
Read More »ಗ್ರಾಮ ವಾಸ್ತವ್ಯ ವರದಿಗೆ ತೆರಳಿದ ಪತ್ರಕರ್ತರಿಗೆ ಭಿಕ್ಷುಕರ ವಾಹನದಲ್ಲಿ ಪ್ರಯಾಣ!
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಹ್ವಾನಿತ ಪತ್ರಕರ್ತರನ್ನು, ಭಿಕ್ಷುಕರನ್ನು ಹಿಡಿದು ಸಾಗಿಸುವ ವಾಹನದಲ್ಲಿ ಕರೆದೊಯ್ದ ಘಟನೆ ನಡೆದಿದೆ. ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಗ್ರಾಮ ವಾಸ್ಯವ್ಯ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಯಲಗೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಪತ್ರಕರ್ತರಿಗೆ ವಾರ್ತಾ ಇಲಾಖೆಗೆ ಬಂದಿದ್ದ ಸುಸಜ್ಜಿತ ಹೊಸ ವಾಹನವನ್ನು ಕೆಲ ದಿನಗಳ ಹಿಂದೆ ಗದಗ ಜಿಲ್ಲೆಗೆ ಶಾಶ್ವತವಾಗಿ …
Read More »ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ
ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ …
Read More »ಎಸ್ ಐ ಟಿ ತನಿಖೆಯಿಂದ ಸಿಡಿ ಸತ್ಯಾಂಶ ಬಯಲು : ಸತೀಶ ಜಾರಕಿಹೊಳಿ
ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಎಸ್ ಐ ಟಿ ತನಿಖೆ ನಡೆಸುತ್ತಿದೆ. ತನಿಖೆಯ ಬಳಿಕ ಸತ್ಯಾಂಶ ಬಯಲಾಗಲಿದೆ. ಹೀಗಾಗಿ ಸಿಬಿಐ ತನಿಖೆಗೆ ಆಗ್ರಹಿಸುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ. ಮೌಢ್ಯ ನಿವಾರಣೆಗಾಗಿ ಜಿಲ್ಲೆಯ ಜುಮನಾಳ ಗ್ರಾಮದಲ್ಲಿ ಭಾನುವಾರ ಸ್ಮಶಾನ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸದರಿ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೈವಾಡ ಕೇಳಿಬರುತ್ತಿದೆ, ಅವರನ್ನು …
Read More »ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ ಸುಪೀರಿಯರ್ ಕನ್ನಡ ಭಾಷೆ ಇದೆ.: ಪ್ರಕರಣ ಪಕ್ಕಾ ಪ್ಲಾನ್ ಯತ್ನಾಳ್
ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಉನ್ನತ ನಾಯಕರಿದ್ದಾರೆ. ಈ ಇಬ್ಬರು ನಾಯಕರಿಂದಲೇ ಸಿಡಿ ಷಡ್ಯಂತ್ರ ನಡೆದಿದೆ. ಇನ್ನು ಯುವತಿಯ ಮೊದಲ ವಿಡಿಯೋದಲ್ಲಿ ಬೀದರ್ ಭಾಷೆ ಇದೆ. ನಿನ್ನೆ ಬಿಡುಗಡೆಯಾದ ವಿಡಿಯೋದಲ್ಲಿ …
Read More »ಸೆಕ್ಸ್ ಸಿಡಿ ಪ್ರಕರಣ: ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್..!
ವಿಜಯಪುರ: ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೀಡಿರುವ ನೋಟಿಸ್ ಅನ್ನು ಸಂತ್ರಸ್ತೆಯ ತಾಯಿಯ ತವರು ಮನೆಯ ಬಾಗಿಲಿಗೆ ಅಂಟಿಸಿದ್ದಾರೆ. ದಿನೇಶ್ ಕಲ್ಲಹಳ್ಳಿ ದಾಖಲಿಸಿದ್ದ ದೂರಿನ ವಿಚಾರಣೆ ಚಾಲ್ತಿಯಲಿದ್ದು, ಈ ಬಗ್ಗೆ ನಿಮ್ಮ ಹೇಳಿಕೆ ಪಡೆಯಬೇಕಾಗಿರುವುದರಿಂದ ನೋಟಿಸ್ ನೋಡಿದ ಕೂಡಲೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿರುವ ಪೊಲೀಸ್ ಅಧಿಕಾರಿ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಮನೆಗೆ …
Read More »ನನಗೆ SIT ಮೇಲೆ ನಂಬಿಕೆ ಇಲ್ಲ , ಅಲ್ಲಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ..!
ವಿಜಯಪುರ : ನನಗೆ SIT ಮೇಲೆ ನಂಬಿಕೆ ಇಲ್ಲ ಎಷ್ಟು ಪಾರದರ್ಶಕತೆಯಿಂದ ನಡಿಯುತ್ತೋ ನನಗೆ ಸಂಶಯವಿದೆ ಎಂದು ಬಿಜೆಪಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿ ರಾಜ್ಯಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ. ಹೌದು ಇಂದು ವಿಜಯಪುರ ನಗರದಲ್ಲಿ ಮಾದ್ಯಮ ಪ್ರತಿಕ್ರಿಯೆ ನೀಡಿದ ಶಾಸಕ ಯತ್ನಾಳ ನನಗೆ SIT ಮೇಲೆ ಸಂಶಯವಿದೆ ಯಾಕಂದ್ರೆ ಅಲ್ಲಿರುವಂತಹ ಒಬ್ಬ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುವ ಅಧಿಕಾರಿ ಇದ್ದಾನೆ ಈ ಹಿಂದೆ ಡ್ರಗ್ಸ್ …
Read More »ಕುಡಿದ ಮತ್ತಿನಲ್ಲಿ ನಡೆದೇ ಹೋಯ್ತು ಕೊಲೆ
ವಿಜಯಪುರ: ನಿನ್ನೆ ರಾತ್ರಿಯಷ್ಟೇ ಪತ್ನಿಯನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಕೊಂದಿದ್ದು, ಅಂಥದ್ದೇ ಮತ್ತೊಂದು ಘಟನೆ ಇಂದೂ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಪತ್ನಿಯನ್ನು ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸಮ್ಮ ಕುಂಬಾರ (50) ಕೊಲೆಗೀಡಾದ ಮಹಿಳೆ. ಪತಿ ಕಲ್ಲಪ್ಪ ಕುಂಬಾರ ಕೊಲೆ ಆರೋಪಿ. ಪಾನಮತ್ತನಾಗಿ ಮನೆಗೆ ಬಂದ ಪತಿ, ಮತ್ತು ಮನೆಯಲ್ಲಿದ್ದ …
Read More »