Breaking News
Home / ಜಿಲ್ಲೆ / ಬಿಜಾಪುರ (page 20)

ಬಿಜಾಪುರ

): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು

ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …

Read More »

ಹೊತ್ತಿ ಉರಿಯಿತು ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿ

ವಿಜಯಪುರ, ಫೆ.22- ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ ಹಾಗೂ ಕ್ಲೀನರ್ ಎಚ್ಚೆತ್ತುಕೊಂಡು ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಪೊಟ್ಟಣದ ಬಾಕ್ಸ್‍ಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆಗೆ ನೋಡು ನೋಡುತ್ತಿದ್ದಂತೆಯೇ ಲಾರಿ ಸಂಪೂರ್ಣವಾಗಿ …

Read More »

ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ

ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ   ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ …

Read More »

ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ”

ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ಚಿನ್ನಕ್ಕೆ ಮುತ್ತಿಟ್ಟ ಕಿಶೋರ” ಇಂಡಿ: ಪಟ್ಟಣದ ಗುಪ್ತಚರ ಇಲಾಖೆಯ ಪೋಲಿಸ್ ಚಂದ್ರಶೇಖರ ಕಂಬಾರ ಅವರ ಸುಪುತ್ರರಾದ ಕಿಶೋರ ಕಂಬಾರ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡಿದ್ದಾರೆ… ಮಂಗಳೂರಿನಲ್ಲಿ ನಡೆದ 2019 ನೇ ಸಾಲಿನ 30 ನೇ ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡು …

Read More »

ಸಾರಾಯಿ ಮುಕ್ತ ಗ್ರಾಮಕ್ಕೆ ಪಣ

ಇಂಡಿ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಕರುನಾಡ ಯುವ ಪಡೆ ಸಂಘಟನೆಯ ನೇತೃತ್ವದಲ್ಲಿ ಸಾರಾಯಿ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಆಂದೋಲನ ಕಾರ್ಯಕ್ರಮ ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ವತಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಜನರನ್ನು ಜಾಗೃತಿ ಮೂಡಿಸಿದರು ಕರುನಾಡ ಯುವ ಪಡೆ ಸಂಘಟನೆಯ ಅಧ್ಯಕ್ಷರಾದ ತುಕಾರಾಮ ಪವಾರ ಕುಡಿತದಿಂದ ದುಡ್ಡು ಹಾಳಾಗುತ್ತೆ ಮನೆಯಲ್ಲಿ ಗೌರವವಿರುವುದಿಲ್ಲ, ಸುಖ-ಶಾಂತಿ ನೆಮ್ಮದಿಯಿರುವುದಿಲ್ಲ ಅಲ್ಲದೆ ಕುಡಿತದಿಂದ ಸತ್ತು ಹೋದರೆ ಹೆಂಡತಿ ಮಕ್ಕಳು …

Read More »

ವೃದ್ಧೆಯೊಬ್ಬರು ತನ್ನ ಮಗನ ಸಾವಿನಿಂದ ಬೇಸತ್ತು ಕಳೆದ ಹದಿನಾಲ್ಕು ವರ್ಷದಿಂದ ಊಟ ಮಾಡದೇ ಕೇವಲ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾರೆ!

ವಿಜಯಪುರ: ತ್ರೇತಾಯುಗದಲ್ಲಿ ತಾಯಿ ಬಯಕೆಯಂತೆ ಶ್ರೀರಾಮ ಹದಿನಾಲ್ಕು ವರ್ಷ ವನವಾಸ ಅನುಭವಿಸಿದ್ದನ್ನು ಕೇಳಿದ್ದೇವೆ. ಆದರೆ, ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದಲ್ಲಿ ವೃದ್ಧೆಯೊಬ್ಬರು ತನ್ನ ಮಗನ ಸಾವಿನಿಂದ ಬೇಸತ್ತು ಕಳೆದ ಹದಿನಾಲ್ಕು ವರ್ಷದಿಂದ ಊಟ ಮಾಡದೇ ಕೇವಲ ಚಹಾ ಕುಡಿದು ಜೀವನ ಸಾಗಿಸುತ್ತಿದ್ದಾರೆ! ಹೌದು, ಆ ಮಹಾತಾಯಿಯೇ ಶಾಂತಮ್ಮ ಬಿರಾದಾರ(75). ಗ್ರಾಮದಲ್ಲಿ ‘ಚಹಾ ಅಜ್ಜಿ’ ಎಂದೇ ಗುರುತಿಸಿ ಕೊಂಡಿರುವ ಇವರು ದಿನಕ್ಕೆ ಮೂರ್ನಾಲ್ಕು ಬಾರಿ ಚಹಾ ಕುಡಿಯುತ್ತಾರಷ್ಟೆ. ಊಟ ಬಿಟ್ಟದ್ದು ಏಕೆ?: …

Read More »