Breaking News

ಬೆಂಗಳೂರು ಗ್ರಾಮಾಂತರ

ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್

ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ.   ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ …

Read More »

ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಬೆಂಗಳೂರು: ಇಲ್ಲಿನ ಗ್ರಾಮೀಣ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಆರ್.ಎನ್.ವಾಸುದೇವ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಆದಾಯಕ್ಕಿಂತ ಶೇ.1408ರಷ್ಟು ಆಸ್ತಿ ಗಳಿಸಿರುವ ವಾಸುದೇವ್, ತನ್ನ, ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಗಳಿಸಿರುವ ಬಗ್ಗೆ ತಿಳಿದುಬಂದಿದೆ. ಬಾಡಿಗೆಗೆ ನೀಡುವ ಉದ್ದೇಶದಿಂದ 5 ಕಡೆ ಮನೆಗಳ ನಿರ್ಮಾಣ ಮಾಡಿದ್ದರು. ವಾಸುದೇವ್​ ಕುಟುಂಬ ಸದಸ್ಯರ ಹೆಸರಲ್ಲಿ 28 ಮನೆಗಳು ಪತ್ತೆ ಆಗಿದೆ. ಕೆಂಗೇರಿಯ ಶಾಂತಿ ವಿಲಾಸ ಲೇಔಟ್​ನ ಚರ್ಚ್ …

Read More »

ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ರಚಿಸಿರುವ 66 ಕನ್ನಡ ಪುಸ್ತಕಗಳನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಎಲ್ಲ ವಿಷಯಗಳ ಪುಸ್ತಕ ಒಂದು ಕಡೆ ಸಿಗಬೇಕು ಎಂದರೆ ಸಪ್ನಾ ಬುಕ್ ಹೌಸ್‍ಗೆ ಹೋಗಬೇಕು. ನಾನು ಹಲವಾರು ಬಾರಿ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ. ಹಲವಾರು ಗಂಟೆ ಅಲ್ಲಿ ಕಳೆದಿದ್ದೇನೆ. ಒಳಗಡೆ ಹೋದರೆ ಅಲ್ಲಿನ ಜಗತ್ತೇ …

Read More »

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮತ್ತೆ ಕೊರೊನಾ ಸೋಂಕು ಹೆಚ್ಚುತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಹೊಸ ರೂಪಾಂತರ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವ …

Read More »

ಧಾನಪರಿಷತ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ನಾಪಪತ್ರಗಳಲ್ಲಿ ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರ ವಾಪಸು ಪಡೆಯಲು ಇಂದು ಕೊನೆಯ ದಿನವಾಗಿದ್ದು, ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ವಿಧಾನಪರಿಷತ್‌ನ 20 ಕ್ಷೇತ್ರಗಳಿಂದ ಒಟ್ಟು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಟ್ಟು 121 ಅಭ್ಯರ್ಥಿಗಳಿಂದ 215 ನಾಮಪತ್ರ ಸ್ವೀಕಾರ ಮಾಡಲಾಗಿತ್ತು. ಈ ಪೈಕಿ 119 ಪುರುಷರು ಹಾಗೂ ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. …

Read More »

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರ ಬಡ್ತಿಗೆ ಶಿಫಾರಸು

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆಆಧಾರದಲ್ಲಿ ನೇಮಕಗೊಂಡು ನಂತರ ಕಾಯಂಗೊಂಡಿರುವ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ.   ಕಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜುರು ಮಾಡಬೇಕು ಎಂದು ಪರಿಶೀಲನಾ ಸಮಿತಿ …

Read More »

ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ. ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, …

Read More »

ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?

ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್‌ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್‌ ಕ್ಷೇತ್ರಗಳ …

Read More »

ಕಾಂಗ್ರೆಸ್ ಎಂಎಲ್​ಸಿ ಅಭ್ಯರ್ಥಿಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಬಂಧಿ ಎಸ್​. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …

Read More »

ಮಹೇಶ್​ ಜೋಷಿ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ; ನ. 24ರಂದು ಅಧಿಕೃತ ಘೋಷಣೆ

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಷಿ ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಭಾಗವಹಿಸಿದ್ದರು. ರಾತ್ರಿ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ ಜೋಷಿ ಅವರಿಗೆ 51,169 ಮತಗಳು ಲಭಿಸಿದ್ದು, ಎರಡನೇ ಸ್ಥಾನದಲ್ಲಿರುವ ಡಾ. ಶೇಖರಗೌಡ ಮಾಲಿಪಾಟೀಲ ಅವರಿಗೆ 17,656 ಮತಗಳು …

Read More »