Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 2)

ಬೆಂಗಳೂರು ಗ್ರಾಮಾಂತರ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ

ಬೆಂಗಳೂರು: ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಯಾಕೆಂದರೆ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಅಂತಹ ವ್ಯವಸ್ಥೆ ಹುಟ್ಟುಹಾಕುವ ಸಾಮರ್ಥ್ಯ ಇರುವಾಗ, ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಲೂಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್​ಡಿಕೆ, ಮಹಾರಾಷ್ಟ್ರ ರಾಜಕಾರಣದ ಬಗ್ಗೆ ನಾವು ಯಾರೂ ಕೂಡ ಊಹೆಯೂ ಮಾಡಿರಲಿಲ್ಲ. ಅಜಿತ್​ ಪವಾರ್​ …

Read More »

GST ಕೌನ್ಸಿಲ್‌ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ

ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್​ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …

Read More »

ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ

ಬೆಂಗಳೂರು, ಏಪ್ರಿಲ್‌ 20: ಜಗದೀಶ್‌ ಶೆಟ್ಟರ್‌ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್‌ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ.   ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್‌ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …

Read More »

ಅಂತಿಮಗೊಳ್ಳದ Congress ತೃತೀಯ ಪಟ್ಟಿ

ಬೆಂಗಳೂರು: ಕಾಂಗ್ರೆಸ್‌ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್‌ ಘೋಷಿಸಲಾಗುತ್ತದೆ.   ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ …

Read More »

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್‌ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …

Read More »

ಸೌಮ್ಯಾ ರೆಡ್ಡಿ ಗಿಫ್ಟ್‌ ಪಾಲಿಟಿಕ್ಸ್‌ʼ :ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್‌ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್​ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್​ಪೋಸ್ಟ್​ನಲ್ಲಿ ರಾಮಚಂದ್ರ ಕಾರು ಚಾಲಕ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …

Read More »

ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ

ಬೆಂಗಳೂರು: ಲಂಡನ್‌ ಭಾಷಣದ ವೇಳೆ ರಾಹುಲ್‌ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.   ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …

Read More »

ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.     ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »