ಬೆಂಗಳೂರು: ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ. ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು …
Read More »ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …
Read More »ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್
ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …
Read More »ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್
ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …
Read More »ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು. ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂಷನ್ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಮ್ ಇಲ್ಲ : ಸಿದ್ದರಾಮಯ್ಯ
ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …
Read More »ಕರ್ನಾಟಕ ಸರ್ಕಾರದಿಂದ ಮಹತ್ತರ ಹೆಜ್ಜೆ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 1ರಷ್ಟು ಮೀಸಲಾತಿ
ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕಾದ ಯಾವುದೇ ಸೇವೆ ಅಥವಾ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (transgenders ) ಒಂದು ಶೇಕಡಾ ಮೀಸಲಾತಿ ನೀಡುವಂತೆ ಅಧಿಸೂಚನೆ ಹೊರಡಿಸಿದೆ. ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಈ ಆಂತರಿಕ ಮೀಸಲಾತಿ ಲಭ್ಯವಿರುತ್ತದೆ. 1977 ರ ಕರ್ನಾಟಕ ನಾಗರಿಕ ಸೇವೆಗಳ …
Read More »ಸಬ್ ಇನ್ಸ್ಪೆಕ್ಟರ್ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್ ನೋಡಿ ಪರಾರಿ ; ಮೂವರ ಬಂಧನ
ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಎಚ್.ಎಲ್. ಕೃಷ್ಣ ಜು. 3 ರಂದು …
Read More »ನಲಪಾಡ್ಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ : ಹುದ್ದೆ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷಗಿರಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಮೇಲುಗೈ ಸಾಧಿಸಿದ್ದು, ಮುಂದಿನ ಜನವರಿಯಲ್ಲಿ ಮಹಮದ್ ನಲಪಾಡ್ಗೆ ಪಟ್ಟ ಸಿಗಲಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿದ್ದು, ರಕ್ಷಾ ರಾಮಯ್ಯ 2022ರ ಜ. 31ರ ವರೆಗೆ ಅಧ್ಯಕ್ಷರಾಗಿರಲಿದ್ದು, ಅನಂತರ ನಲಪಾಡ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ವಾರದ ಹಿಂದೆ ರಾಜಿ ಸಂಧಾನ ಏರ್ಪಟ್ಟು ಡಿಸೆಂಬರ್ವರೆಗೆ ರಕ್ಷಾ ರಾಮಯ್ಯ …
Read More »ಶಾಲಾ ದಾಖಲಾತಿಗೆ ಕೋವಿಡ್ ಅಡ್ಡಿ : 20 ದಿನ ಕಳೆದರೂ 1ನೇ ತರಗತಿಗೆ ಶೇ. 20 ದಾಖಲಾತಿಯಾಗಿಲ್ಲ
ಬೆಂಗಳೂರು : ದೇಶಾದ್ಯಂತ ಸತತ ಎರಡನೇ ವರ್ಷ ಕೊರೊನಾ ಕಾಡುತ್ತಿದ್ದು, ಇದು ಪ್ರಾಥಮಿಕ ಶಿಕ್ಷಣದ ಮೇಲೆಯೂ ಅಡ್ಡ ಪರಿಣಾಮ ಬೀರಿದೆ. ರಾಜ್ಯದಲ್ಲಿ ಶಾಲಾ ದಾಖಲಾತಿ ಆರಂಭವಾಗಿ ಆಗಲೇ 20 ದಿನ ಕಳೆದರೂ ಇದುವರೆಗೆ ಶೇ. 20ರಷ್ಟೂ ದಾಖಲಾತಿ ಆಗಿಲ್ಲ. ಅಷ್ಟೇ ಅಲ್ಲ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳನ್ನು ಒಟ್ಟಾಗಿ ಸೇರಿಸಿದರೂ ಶೇ. 50ರ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಜು. 5ರ ವರೆಗೆ ರಾಜ್ಯಾದ್ಯಂತ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ದಾಖಲಾತಿಗೆ …
Read More »