ಬೆಂಗಳೂರು(ಏ.15): ಲಾಕ್ಡೌನ್ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …
Read More »ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!
ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್ ಜೆಟ್ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …
Read More »ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡ್ತಿದ್ರು: ಸಂಸದ ಮುನಿಸ್ವಾಮಿ
ಕೋಲಾರ: ಲಾಕ್ಡೌನ್ ಮುಂದುವರೆಸಿರುವ ಪ್ರಧಾನಿ ಮೋದಿ ಬಡವರಿಗೆ ಯಾವುದೇ ಯೋಜನಗಳನ್ನು ನೀಡಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ ಎಂದು ಇಡೀ ಪ್ರಪಂಚಕ್ಕೆ ಗೊತ್ತಿದೆ ಮೋದಿ ಅವರು …
Read More »ಬೆಂಗ್ಳೂರಲ್ಲಿ 40 ಹಾಟ್ಸ್ಪಾಟ್ – ಯಾವ ವಾರ್ಡಿನಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್ಗಳನ್ನು ಸೀಲ್ಡೌನ್ ಮಾಡಲಾಗಿದ್ದು, 40 ಹಾಟ್ಸ್ಪಾಟ್ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …
Read More »ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ – ಸಿಬ್ಬಂದಿಗೆ ಕಮಿಷನರ್ ಸೂಚನೆ
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೆಲವೊಂದು ಸೂಚನೆ ನೀಡಿದ್ದಾರೆ. ಲಾಕ್ಡೌನ್ನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅಲ್ಲದೇ ನಾವು ಏನೇ ಬಂದೋಬಸ್ತ್ ಮಾಡಿದರೂ ಸಹ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕಮಿಷನರ್ ಸಿಬ್ಬಂದಿಗೆ ನೀಡಿದ …
Read More »ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜಯಂತ್ಯುತ್ಸವ.
Dr. Babasaheb Ambedkar Birthday: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜಯಂತ್ಯುತ್ಸವ. ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಈ ದಿನದವರೆಗೂ ಈ ದೇಶದಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ಸಂವಿಧಾನ ಬರೆದವರ್ಯಾರು? ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ. ಪ್ರಗತಿಪರ ಚಿಂತಕರು, ವಕೀಲರು ಆದ ಸಿ.ಎಸ್.ದ್ವಾರಕಾನಾಥ್ ಅವರು ತಮ್ಮ ಸವಿವರ ಲೇಖನದ ಮೂಲಕ ಈ ವಿಷಯದ ಮೇಲೆ ಬೆಳಕು ಚೆಲ್ಲಿದ್ದಾರೆ. ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಈ ದಿನದವರೆಗೂ …
Read More »ಮೂರು ಆಸ್ಪತ್ರೆಗೆ ಅಲೆದಾಡಿ ಬೆಂಗ್ಳೂರಿನ ವೃದ್ಧ ಸಾವು – ಕೊನೆಗೆ ಕೊರೊನಾ ಪರೀಕ್ಷೆ
– ಸಂಪರ್ಕಕ್ಕೆ ಬಂದಿದ್ದ 20 ಮಂದಿಗೆ ಕ್ವಾರಂಟೈನ್ – ಟಾಯ್ಲೆಟ್ನಲ್ಲೇ ಕುಸಿದು ಬಿದ್ದಿದ್ದ ವೃದ್ಧ – ಸೋಮವಾರ ಸಂಜೆ ಕೊರೊನಾ ದೃಢ ಬೆಂಗಳೂರು: ಕೊರೊನಾ ಸೋಂಕಿತರ ಸಾವು ಕರ್ನಾಟಕದಲ್ಲಿ 8ಕ್ಕೆ ಏರಿದ್ದು, ಕಳೆದ ದಿನವೇ ಇಬ್ಬರು ಒಂದೇ ದಿನ ಮೃತಪಟ್ಟಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯ 65 ವರ್ಷದ ವೃದ್ಧ ಮೂರು ಆಸ್ಪತ್ರೆಗೆ ಅಲೆದಾಡಿ ಕೊನೆಗೆ ಮೃತಪಟ್ಟಿದ್ದಾರೆ. ಭಾನುವಾರ ಮೃತ ವೃದ್ಧ ಕಫ, ಕೆಮ್ಮು ಎಂದು ರಾಜೀವ್ ಗಾಂಧಿ ಆಸ್ಪತ್ರೆಗೆ ಬಂದಿದ್ದಾರೆ. …
Read More »ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ
ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ವಿನ: ಅವರು …
Read More »ವೈದ್ಯಕೀಯ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು: ಡಿಕೆಶಿ
ನೆಲಮಂಗಲ: ವೈದ್ಯಕೀಯ ಸಚಿವ ಕೆ. ಸುಧಾಕರ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಜಕ್ಕಸಂದ್ರ ಗ್ರಾಮದಲ್ಲಿ ನೆಲಮಂಗಲ ಕಾಂಗ್ರೆಸ್ ಕಾರ್ಯಕರ್ತರಿಂದ ಕಾರ್ಯಕ್ರಮ ಆಯೋಜನೆ ಮಾಡಿ ದಿನಸಿ ವಿತರಣೆ ಮಾಡಿದರು. ಲಾಕ್ ಡೌನ್ ಸಂದರ್ಭದಲ್ಲಿ ಸಚಿವ ಸುಧಾಕರ್ ಈಜು ಕೊಳದಲ್ಲಿ ಸ್ವಿಮ್ಮಿಂಗ್ ವಿಚಾರ ಮಾತನಾಡಿದ ಡಿಕೆಶಿ, ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು …
Read More »ಬೆಂಗಳೂರು ರೌಂಡ್ ಹಾಕಿ ಲಾಕ್ಡೌನ್ ಪರಿಶೀಲಿಸಿದ ಸಿಎಂ ಯಡಿಯೂರಪ್ಪ
ಬೆಂಗಳೂರು : ಕೊರೋನಾ ಲಾಕ್ಡೌನ್ ಮೊದಲ ಹಂತದ ಅಂತಿಮ ಚರಣದಲ್ಲಿರುವ ಸಂದರ್ಭದಲ್ಲಿ ಜನರ ತೊಂದರೆಗೆ ಕಿವಿಗೊಡಲು ಖುದ್ದು ಸಿಎಂ ಯಡಿಯೂರಪ್ಪ ರೋಡಿಗಿಳಿದರು. ಭಾನುವಾರ ಅಧಿಕಾರಿಗಳ ಸಮೇತ ಯಡಿಯೂರಪ್ಪ ಬೆಂಗಳುರಿನ ಸಿಟಿ ರೌಂಡ್ಸ್ ಕೈಗೊಂಡು ಜನ ಮತ್ತು ವ್ಯಾಪಾರಸ್ಥರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಸಿಟಿ ರೌಂಡ್ಸ್ ವೇಳೆ ಮುಖ್ಯಮಂತ್ರಿಗೆ ವ್ಯಾಪಾರಿಗಳಿಂದ ದೂರುಗಳ ಸುರಿಮಳೆಯೇ ಆಯಿತು. ವ್ಯಾಪಾರ ಕಮ್ಮಿ, ಪಾಸ್ ಕೊಡ್ತಿಲ್ಲ. ಪೊಲೀಸರು ಬಿಡ್ತಿಲ್ಲ ಎಂದು ವ್ಯಾಪಾರಿಗಳು ಗೋಳು ತೋಡಿಕೊಂಡರು. ಈ ಮಧ್ಯೆ …
Read More »