Breaking News

ಬೆಂಗಳೂರು

ಬಿಸಿನೀರಿಗಾಗಿ ʻವಾಟರ್‌ ಹೀಟರ್‌ʼ ಬಳಸುವವರೇ ಎಚ್ಚರ

ಬೆಂಗಳೂರು : ಒಂದು ಕಾಲದಲ್ಲಿ, ಸ್ನಾನ ಮಾಡಲು ನೀರನ್ನು ಬಿಸಿ ಮಾಡಲು ಉರುವಲು ಒಲೆಗಳನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ನಂತರ, ಅವರು ಅದನ್ನು ಗ್ಯಾಸ್ ಸ್ಟವ್ ಮೇಲೆ ಇರಿಸುತ್ತಾರೆ ಮತ್ತು ಈಗ ಹೆಚ್ಚಾಗಿ ಎಲೆಕ್ಟ್ರಿಕ್ ಹೀಟರ್ ಗಳನ್ನು ಬಳಸಲಾಗುತ್ತದೆ. ಆದಾಗ್ಯೂ, ಎಲೆಕ್ಟ್ರಿಕ್ ಹೀಟರ್ ಗಳಿಂದಾಗಿ ನೀರನ್ನು ಬಿಸಿ ಮಾಡುವ ಮೂಲಕ ಸ್ನಾನ ಮಾಡಿದರೆ ಸಾಕಷ್ಟು ಅಪಾಯವಿದೆ ಎಂದು ತಜ್ಞರು ಹೇಳುತ್ತಾರೆ. ಹೀಟರ್ ನಲ್ಲಿರುವ ತಾಪನ ಅಂಶವು ವಿದ್ಯುತ್ ಪ್ರತಿರೋಧಕವಾಗಿದ್ದು, ಇದು ಜೂಲ್ …

Read More »

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ …

Read More »

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಹಿಂಪಡೆದ A17 ಆರೋಪಿ ನಿಖಿಲ್‌ ನಾಯಕ್

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್‌ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಎಫ್‌ ಎಸ್‌ ಎಲ್‌ ವರದಿ ಬಾರದ ಕಾರಣ ನೀಡಿ ನಿಖಿಲ್‌ ನಾಯಕ್‌ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್‌ ಪಿಪಿ ಪ್ರಸನ್ನ ಕುಮಾರ್‌ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್‌ ನಾಯಕ್‌ ಪರ ವಕೀಲರು ಹಿಂಪಡೆದಿದ್ದಾರೆ. ಆರೋಪಿ ನಿಖಿಲ್‌ ನಾಯಕ್‌ ಗೆ …

Read More »

ಆಗಸ್ಟ್‌ ನಲ್ಲೇ ʻ7 ನೇ ವೇತನ ಆಯೋಗ ವರದಿʼ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್‌ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 …

Read More »

ಬೆಂಗಳೂರು ಅಪರಾಧ ಸುದ್ದಿ; ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತ, ಕೇಸ್‌ ಬೀಳುತ್ತಿದ್ದಂತೆ ಪರಾರಿ,

ಬೆಂಗಳೂರು: ಕಾಮಾತುರಣಂ ನ ಭಯ ನ ಲಜ್ಜಾ ಎಂಬ ನಾಣ್ಣುಡಿ ಪದೇ ಪದೇ ನಿಜವಾಗುವೌಂತಹ ಘಟನೆಗಳು ಸಂಭವಿಸುತ್ತಿದ್ದು, ಕಸಿವಿಸಿಯನ್ನುಂಟು ಮಾಡುತ್ತಿವೆ. ಬೆಂಗಲೂರಿನ ಹುಳಿಮಾವು ಪ್ರದೇಶದಲ್ಲಿ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಡೆದಿದೆ. ಹೆತ್ತ ತಾಯಿ ಕೆಲಸಕ್ಕೆ ಹೋಗಿದ್ದಗ ತಾತ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಅಜ್ಜ ಈ ಕೃತ್ಯ ಗೊತ್ತಾಗುತ್ತಿದ್ದಂತೆ ಅಜ್ಜ ಮೊಮ್ಮಗಳ ಪೋಷಕರಿಗೆ ಮನೆಯನ್ನು ನಿಮ್ಮ ಹೆಸರಿಗೆ ಮನೆ …

Read More »

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ. ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ …

Read More »

ಜಗ್ಗೇಶ್​ ಅವರಿಗೆ ಮಾರ್ಚ್​ ತಿಂಗಳು ತುಂಬಾ ವಿಶೇಷ

ಬೆಂಗಳೂರು: ನವರಸ ನಾಯಕ, ರಾಜ್ಯಸಭಾ ಸದಸ್ಯ ಜಗ್ಗೇಶ್​ ಅವರಿಗೆ ಮಾರ್ಚ್​ ತಿಂಗಳು ತುಂಬಾ ವಿಶೇಷ ಎಂದು ಹೇಳಬಹುದಾಗಿದೆ. ಮಾರ್ಚ್​ 17ರಂದು ಆಪ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ 61ನೇ ಜನುಮದಿನವನ್ನು ಆಚರಿಸಿಕೊಂಡ ನಟ ಜಗ್ಗೇಶ್​ಗೆ ಇದೀಗ ವಿವಾಹ ವಾರ್ಷಿಕೋತ್ಸವದ ದಿನವನ್ನೂ ಸಂಭ್ರಮಿಸಿದ್ದಾರೆ.ಪತ್ನಿ ಪರಿಮಳ ಜತೆಗಿನ 40 ವರ್ಷದ ಪ್ರಯಾಣವನ್ನು ನೆನೆಪು ಮಾಡಿಕೊಂಡಿದ್ದಾರೆ. 1982ರ ಕಾಲಘಟ್ಟಕ್ಕೆ ಮತ್ತೆ ಜಾರಿದ್ದಾರೆ.   ಕನ್ನಡ ಚಿತ್ರರಂಗದ ತಾರಾ ಜೋಡಿಗಳಲ್ಲಿ ಹಲವರು ಲವ್ ಮಾಡಿ ಮದುವೆ ಆಗಿದ್ದಾರೆ. ನಟ …

Read More »

ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತೆ : ಸಿಎಂ

ಬೆಂಗಳೂರು : ಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ. ಆದರೆ ದೇಶದಲ್ಲಿ ಸಂವಿಧಾನ ಬದಲಿಸಿದ್ರೆ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುವ ಒಳಸಂಚು ರೂಪಿಸಿದ್ದಾರೆ.ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗಿಂತ ಸಂವಿಧಾನ ಬದಲಿಸಲು ಬಹುಮತ ಬೇಕಾಗಿದೆ. ಒಂದೇ ವೇಳೆ ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.   ಬಿಜೆಪಿಯ ಹಾಲಿ ಸಂಸದ, ಮಾಜಿ …

Read More »