ಬೆಂಗಳೂರು, ಆ.10- ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದರೆ ಮುಂದಿನ ದಿನಗಳಲ್ಲಿ ಹಲವು ರಸ್ತೆ, ಸೇತುವೆಗಳಿಗಿರುವ ಬಿಜೆಪಿ ನಾಯಕರ ಹೆಸರುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ದ್ವೇಷದ ರಾಜಕಾರಣ ಬಿಟ್ಟು ಪ್ರಜಾಸತ್ತಾತ್ಮಕವಾಗಿ ನಡೆದುಕೊಳ್ಳಬೇಕು. ಯೋಜನೆಗಳಿಗೆ ಮರುನಾಮಕರಣ ಮಾಡಿದಾಕ್ಷಣ ಅವರ ಸಾಧನೆಗಳನ್ನು ಜನರ ಮನಸ್ಸಿನಿಂದ ಮರೆ ಮಾಚಲು ಸಾಧ್ಯವಿಲ್ಲ.ಕಾಂಗ್ರೆಸ್ ತನ್ನ ಅಕಾರವಯಲ್ಲಿ ಎಂದಿಗೂ …
Read More »ಇಂತಹ ಸರಕಾರ ಇದ್ದರೆಷ್ಟು? ಬಿಟ್ಟರೆಷ್ಟು?: ರಾಜ್ಯ ಸರಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ಬೆಂಗಳೂರು, ಆ. 9: `ಅಸಮಾಧಾನ ಮತ್ತು ಭಿನ್ನಮತದ ಮೂಟೆಯಾಗಿರುವ ಸರಕಾರ ಯಾವ ಕ್ಷಣದಲ್ಲೂ ಬೀಳಬಹುದು. ಬಂಡಾಯದ ಬಿಸಿ ಎದುರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸ್ಥಿತಿ ನೋಡಿದರೆ ಮರುಕ ಹುಟ್ಟುತ್ತಿದೆ’ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, `ಬೊಮ್ಮಾಯಿ ನೇತೃತ್ವದ ನೂತನ ಸರಕಾರ ತೂತು ಬಿದ್ದ ದೋಣಿಯಂತಾಗಿದೆ. ಸಂಪುಟ ರಚನೆಯಾಗಿ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದರೂ, ಸರಕಾರದಲ್ಲಿ ಬಂಡಾಯ ನಿಂತಿಲ್ಲ. ಸದ್ಯ ರಾಜ್ಯ …
Read More »Covid-19 Karnataka Update: ರಾಜ್ಯದಲ್ಲಿ 1,186 ಹೊಸ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ 1,186 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 1,776 ಮಂದಿ ಚೇತರಿಸಿಕೊಂಡಿದ್ದು, 24 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ. ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 29.19 ಲಕ್ಷ ದಾಟಿದೆ. ಕೋವಿಡ್ನಿಂದ ಮೃತಪಟ್ಟವರ ಪ್ರಮಾಣ ಶೇ 2.02 ರಷ್ಟು ವರದಿಯಾಗಿದೆ. ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 36,817ಕ್ಕೆ ಏರಿದೆ. ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ …
Read More »ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರು ಸೇರಿ ರಾಜ್ಯಾದ್ಯಂತ `ಟ್ರಾಫಿಕ್ ಸ್ಪಾಟ್ ಫೈನ್’ ಕ್ಯಾನ್ಸಲ್
ಬೆಂಗಳೂರು : ವಾಹನ ಸವಾರರಿಗೆ ಗೃಹ ಸಚಿವ ಆರಗ ಜ್ಞಾನೆಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಟ್ರಾಫಿಕ್ ಪೊಲೀಸರು ಬಳಸುತ್ತಿದ್ದ ಮಷಿನ್ ಗಳನ್ನು ಆಯಾ ಪೊಲೀಸ್ ಠಾಣೆಗಳಲ್ಲಿ ಸರಂಡರ್ ಮಾಡಲು ಸೂಚನೆ ನೀಡಿದ್ದಾರೆ. …
Read More »ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್
ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು …
Read More »ಬೊಮ್ಮಾಯಿ, ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್-ಸಿದ್ದರಾಮಯ್ಯ
ಬೆಂಗಳೂರು: ಯಡಿಯೂರಪ್ಪ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈಗ ಅವರು ಹೋಗಿ ಬೊಮ್ಮಾಯಿ ಬಂದಿದ್ದಾರೆ. ಇವರು ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಯಡಿಯೂರಪ್ಪನವರ ಪ್ರಾಕ್ಸಿ ಇದ್ದಂಗೆ. ಈಗ ಕಾಲ ಕೂಡಿ ಬಂದಿದೆ. ಹೀಗಾಗಿ ನಾವೆಲ್ಲರೂ ಹೋರಾಟ ಮನೋಭಾವದಿಂದ ಒಟ್ಟಾಗಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಬಿಜೆಪಿಯನ್ನು …
Read More »ಇಡಿ ದಾಳಿ: ನಂಗೆ ಎಚ್ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ
ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್ ಶುರುವಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ. ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ …
Read More »ಬಿಜೆಪಿ ಭಿನ್ನಮತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ
ಬೆಂಗಳೂರು,ಆ.9- ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸಂಪುಟ ವಿಸ್ತರಣೆಯಾಗಿ ಖಾತೆಗಳು ಹಂಚಿಕೆಯಾಗಿದ್ದರೂ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಿರೀಕ್ಷಿತ ಖಾತೆ ಸಿಗದಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಂಬಾಳಿಸುವುದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಸಮಾಧಾನಗೊಂಡಿರುವ ಸಚಿವರಾದ ಆನಂದ್ ಸಿಂಗ್, ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಶ್ರೀರಾಮುಲು ಮತ್ತಿತರರು ಎಲ್ಲವೂ ಸರಿ ಹೋಗಿದೆ ಎಂದು …
Read More »ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ …
Read More »ಅಂಚೆ ಅಣ್ಣನ ಆನ್ ಲೈನ್ನಲ್ಲಿ ಬಣ್ಣ ಬಣ್ಣದ ರಾಖೀಗಳು: ರಾಖೀಪೋಸ್ಟ್ ಆನ್ಲೈನ್ ಸೇವೆ ಆರಂಭ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಖೀ ಪ್ರಿಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಾಗಿ ಭಾರತೀಯ ಅಂಚೆ ಇಲಾಖೆ ರಾಖೀ ಪೋಸ್ಟ್ ಆನ್ಲೈನ್ ಸೇವೆ ಆರಂಭಿಸಿದ್ದು ಜನರಿಂದ ಮೆಚ್ಚುಗೆ ಪಾತ್ರವಾಗಿದೆ. ಕಳೆದ ವರ್ಷ ಆರಂಭಿಸಲಾಗಿರುವ ಈ ಸೇವೆಗೆ ಈ ವರ್ಷ ಮತ್ತಷ್ಟು ಬಣ್ಣ ಬಣ್ಣದ ಆಕರ್ಷಕ ವಿನ್ಯಾಸದ ರಾಖೀ ಸೇರ್ಪಡೆಗೊಂಡಿವೆ. ಜತೆಗೆ ಭಿನ್ನ ಭಿನ್ನ ವಾಕ್ಯಗಳ ಸಂದೇಶಗಳು ಕೂಡ ಸಹೋದರ-ಸಹೋದರಿಯರಿಗೆ ಶುಭ ಹಾರೈಸಲಿವೆ. ಈ ಮೂಲಕ ಸಹೋದರತ್ವ ಸಂಬಂಧವನ್ನು ಮತ್ತಷ್ಟು ಹಸಿರಾಗಿಡಲಿವೆ. ಆ.22 ರಂದು …
Read More »
Laxmi News 24×7