Breaking News

ಬೆಂಗಳೂರು

ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆಹೋಗಿ ಆಣೆ ಮಾಡಿ:ದರ್ಶನ್ಗೆ ಇಂದ್ರಜಿತ್ ಮರು ಸವಾಲು

ಬೆಂಗಳೂರು : ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡೋಣ. ನೀವು ವೇಟರ್ ಗೆ ಹೊಡೆದಿಲ್ಲ ಎಂದು ಆಣೆ ಮಾಡಿ ಎಂದು ನಟ ದರ್ಶನ್ ಅವರಿಗೆ ಪತ್ರಕರ್ತ ಇಂದ್ರಜಿತ್ ಲಂಕೇಶ್ ಮರು ಸವಾಲು ಹಾಕಿದರು. ಇಂದು ಸಂಜೆ ಮಾಧ್ಯಮಗೋಷ್ಠಿ ನಡೆಸಿದ ನಟ ದರ್ಶನ್ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದರು. ನಿಮ್ಮಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಇಂದ್ರಜಿತ್ ಅವರಿಗೆ ನೇರ ಸವಾಲು …

Read More »

ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ’ : ನಟ ದರ್ಶನ್ ಗೆ ಜಗ್ಗೇಶ್ ಪರೋಕ್ಷ ಟಾಂಗ್!

ಬೆಂಗಳೂರು : ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ. ನಮ್ಮನ್ನು ದಡ ಮುಟ್ಟಿಸಿದ್ದು ಅಂದಿನ ನಿರ್ದೇಶಕರು, ನಿರ್ಮಾಪಕರು, ಮಾಧ್ಯಮ ಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು ಎಂದು ನಟ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ.   ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಹಾಕಿರುವ ಜಗ್ಗೇಶ್ ನಟ ದರ್ಶನ್ ಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ …

Read More »

ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರ ಪ್ರತ್ಯುತ್ತರ

ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ. ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ. ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ : ”ದರ್ಶನ್ …

Read More »

ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ …

Read More »

ಪೆರೋಲ್ ರಜೆ ಮೇಲೆ ತೆರಳಿದ 11 ಕೈದಿಗಳು ವಾಪಸು ಜೈಲಿಗೆ ಬಂದಿಲ್ಲ!

ಬೆಂಗಳೂರು, ಜು. 17: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಜೈಲು ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ್ದಾರೆ. ಪೆರೋಲ್ ರಜೆ ಮೇಲೆ ತೆರಳಿರುವ ಹನ್ನೊಂದು ಮಂದಿ ಕೈದಿಗಳು ರಜೆ ಅವಧಿ ಮುಗಿದರೂ ವಾಪಸು ಜೈಲಿಗೆ ಬಂದಿಲ್ಲ. ಪೆರೋಲ್ ರಜೆ ಮೇಲೆ ಕೈದಿಗಳನ್ನು ಮೂರು ತಿಂಗಳ ರಜೆ ಮೇಲೆ ಕಳಿಸಿದ ಜೈಲು ಅಧಿಕಾರಿಗಳು ಇದೀಗ ಇಂಗು ತಿಂದ ಮಂಗನಂತಾಗಿದ್ದಾರೆ. ಜೀವಾವಧಿ ಅಥವಾ ಬೇರೆ ಯಾವುದೇ ಶಿಕ್ಷೆಗೆ ಗುರಿಯಾಗುವ ಕೈದಿಗಳಿಗೆ ವರ್ಷದಲ್ಲಿ ಮೂರು …

Read More »

ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …

Read More »

ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ – ಪಿಯುಸಿ ಬೋರ್ಡ್

ಬೆಂಗಳೂರು: ಕೊರೊನಾದಿಂದ ರದ್ದಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜುಲೈ 20 ರಂದು ಪ್ರಕಟವಾಗಲಿದೆ. ಈಗಾಗಲೇ ಫಲಿತಾಂಶ ಪ್ರಕಟ ಮಾಡಲು ಪಿಯುಸಿ ಬೋರ್ಡ್ ಸಿದ್ಧತೆ ಮಾಡಿಕೊಂಡಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಅಂತ ಪಬ್ಲಿಕ್ ಟಿವಿಗೆ ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ. ಜುಲೈ 20 ರಂದು ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ …

Read More »

ಸಿಡಿ ಪ್ರಕರಣ ಎಸ್ಐಟಿ ತನಿಖಾ ವರದಿ ರೆಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚಿಸಲಾಗಿದ್ದ ಎಸ್ ಐಟಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.   ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಆರೋಪಿ ಮನವಿ ಮೇರೆಗೆ ಎಸ್ ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಚಾರಣೆಗೂ ಮುನ್ನ ತನಿಖಾ ವರದಿ ಪರಿಶೀಲಿಸುವ ಅಗತ್ಯವಿದೆ. ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ …

Read More »

ಪೊಲೀಸರ ಎಷ್ಟೇ ಎಚ್ಚರಿಕೆ ನೀಡಿದ್ರು ಬಗ್ಗದ ರೌಡಿಗಳು: 10ಕ್ಕೂ ಹೆಚ್ಚು ಕಾರುಗಳು ಧ್ವಂಸ

ಬೆಂಗಳೂರು :ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದ್ರು ಕೂಡ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ.. ಕುರುಬರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿ ಪುಂಡರು ಮತ್ತೆ ಬಾಲಬಿಚ್ಚಿದ್ದಾರೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ 10ಕ್ಕೂ ಹೆಚ್ಚು ಕಾರುಗಳು ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ. ತಡರಾತ್ರಿ 1.30ರ ಸುಮಾರಿಗೆ ಬಂದ ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವೇಶ್ವರ ನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.. …

Read More »

ಮೆಟ್ರೋ ಕಾಮಗಾರಿ: 350 ಮರಗಳನ್ನು ಕಡಿಯಲು ಹೈಕೋರ್ಟ್ ಸಮ್ಮತಿ

ಬೆಂಗಳೂರು, ಜುಲೈ 16: ನಮ್ಮ ಮೆಟ್ರೋ ಕಾಮಗಾರಿಗಾಗಿ 350 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದಿಂದಾಗಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಮಾರ್ಗ ಕಾಮಗಾರಿ ಪುನಾರಂಭವಾಗಲಿದೆ. ಆದರೆ ಷರತ್ತೊಂದನ್ನು ವಿಧಿಸಿತ್ತು, ಅದರ ಬದಲಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಸೂಚಿಸಲಾಗಿದೆ ನಾಗವಾರ-ಗೊಟ್ಟಿಗೆರೆ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ …

Read More »