ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು …
Read More »ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …
Read More »ತಂದೆಗೆ ಕಾಡಿದ ಅನಾರೋಗ್ಯ.. ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪುತ್ರನ ಬಂಧನ
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …
Read More »ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್ ಡಾಕ್ಟರ್ನಿಂದ ₹80 ಲಕ್ಷ ದೋಖಾ
ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …
Read More »ಸಂಚಾರಿ ವಿಜಯ್ ಕೋಮಾದಲ್ಲಿದ್ದಾರೆ, ಪರಿಸ್ಥಿತಿ ಗಂಭೀರ- ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಬೆಂಗಳೂರು: ನಟ ಸಂಚಾರಿ ವಿಜಯ್ ಅವರು ಕೋಮಾದಲ್ಲಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಫುಲ್ ಲೈಫ್ ಸಪೋರ್ಟ್ನೊಂದಿಗೆ ನ್ಯೂರೋ ಐಸಿಯುನಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಮಾಹಿತಿ ನೀಡಿದೆ. ಸಂಚಾರಿ ವಿಜಯ್ ಅವರ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಭನ್ನೇರುಘಟ್ಟದ ರಸ್ತೆಯ ಅಪೋಲೋ ಆಸ್ಪತ್ರೆ, ವಿಜಯ್ ಅವರಿಗೆ ರಾತ್ರಿ 11.45ರ ಸುಮಾರಿಗೆ ರಸ್ತೆ ಅಪಘಾತವಾಗಿದ್ದು, ತಕ್ಷಣವೇ ಭನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಿಕೊಂಡಾಗ ಪರಿಸ್ಥಿತಿ ತುಂಬಾ …
Read More »ರಾಜ್ಯದಲ್ಲಿರುವ ಬಾಂಗ್ಲಾ ಮತ್ತು ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು : B.S.Y.
ಬೆಂಗಳೂರು : ಕರ್ನಾಟಕದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಹೊರಕ್ಕೆ ಕಳುಹಿಸಲಾಗುವುದು, ಸಂಬಂಧಪಟ್ಟ ಅಧಿಕಾರಿಗಳಿಗೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಇತ್ತೀಚೆಗೆ ರಾಜ್ಯದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ಪ್ರಕರಣದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ …
Read More »19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …
Read More »CD ಕೇಸ್; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್, ಶ್ರವಣ್ಗೆ SIT ನೋಟಿಸ್
ಬೆಂಗಳೂರು: ಸಿ.ಡಿ ಕೇಸ್ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …
Read More »ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್
ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಿಂದಾಗಿ ಸರಿಯಾಗಿ ತರಗತಿಗಳೇ ನಡೆದಿಲ್ಲ. ಪಾಠವನ್ನೂ ಮಾಡಲಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುವುದಾದರೂ ಹೇಗೆ? ಎಲ್ಲಿಯೂ ನಡೆಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಸಚಿವರು ತಮ್ಮ ಸ್ವಪ್ರತಿಷ್ಠೆಗಾಗಿ ನಮ್ಮಲ್ಲಿ ನಡೆಸುತ್ತಿರುವುದಾದರೂ ಯಾಕೆ ಎಂದು ಪೋಷಕರು …
Read More »ಆರೋಪಿಗಳಾದ ನರೇಶ್, ಶ್ರವಣ್ ವಿಚಾರಣೆಯಿಂದ ಮಹತ್ವದ ಸತ್ಯ ಬಯಲು!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಮಾಡಿದ ಸಿಟಿ ಪ್ರಕರಣ ಸಂಬಂಧ ಇಂದು ಮಹತ್ವದ ವಿಚಾರಣೆ ನಡೆಯಿತು. ತಿಂಗಳಾನುಗಟ್ಟಲೇ ತಲೆಮರೆಸಿಕೊಂಡು, ಕೋರ್ಟ್ನಿಂದ ಜಾಮೀನು ಪಡೆದಿರುವ ಆರೋಪಿಗಳಾದ ನರೇಶ್ಗೌಡ ಹಾಗೂ ಶ್ರವಣ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿ ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸಿದರು. ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಷರತ್ತುಗಳನ್ನು ಪೂರೈಕೆ ಮಾಡಿರುವ ಬಗ್ಗೆ ಪರಿಶೀಲನೆ ಬಳಿಕ …
Read More »
Laxmi News 24×7