Breaking News

ಬೆಂಗಳೂರು

ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …

Read More »

1,418 ಪೊಲೀಸ ಸಿಬ್ಬಂದಿಗಳಿಗೆ ವಕ್ಕರಿಸಿದ ವೈರಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಖಾಕಿ ಪಡೆ ನಲುಗುತ್ತಿದೆ. ಬರೋಬ್ಬರಿ 1418 ಪೊಲೀಸ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಮಾಹಾಮಾರಿ ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, 13 ಪೊಲೀಸರು ಸೋಂಕಿಗೆ ಬಲಿಯಾಗಿದ್ದಾರೆ. 725 ಪೊಲೀಸರು ಹೋಂ ಐಸೋಲೇಟ್ ಆಗಿದ್ದಾರೆ. ಸಿಲಿಕಾನ್ ಸಿಟಿಯ 655 ಪೊಲೀಸರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ವಾರಿಯರ್ಸ್ ಆಗಿರುವ ಪೊಲೀಸರೇ ಇದೀಗ ವೈರಸ್ ಗೆ ತುತ್ತಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Read More »

”ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ”

ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ. ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ …

Read More »

ಮಕ್ಕಳಿಗಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮನವಿ

ಬೆಂಗಳೂರು : ಕೊರೋನಾ 2ನೇ ಅಲೆಯು ಯುವಕರ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಆನಂಕ್ರ ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪೀಡಿಯಾಟ್ರಿಕ್ಸ್ ವಿಭಾಗದಲ್ಲಿ ಸೋಂಕಿತ ಮಕ್ಕಳಿಗಾಗಿ ಹಾಸಿಗೆ ಕಾಯ್ದಿರಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ …

Read More »

ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ

ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …

Read More »

ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್-ಡೀಸೆಲ್ ದರ ಕೂಡ ಏರಿಕೆಯಾಗುತ್ತಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ 22-24 ಪೈಸೆ ಹಾಗೂ ಡೀಸೆಲ್ 27-29 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೇಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.33 ರೂಪಾಯಿ ಹಾಗೂ ಡೀಸೆಲ್ ದರ 87.92 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 92.58ರೂ ಹಾಗೂ ಡೀಸೆಲ್ ದರ 83.22 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಏರಿಕೆ ಕಂಡಿದ್ದು, …

Read More »

ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!

ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ.     ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ.     ಜ್ವರ, ಕೆಮ್ಮು …

Read More »

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »

ಶಾಕಿಂಗ್ ನ್ಯೂಸ್: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮನೆಯಲ್ಲೇ 600 ಮಂದಿ ಸಾವು..!

ಬೆಂಗಳೂರು, ಮೇ 15- ಸಮಯಕ್ಕೆ ಸರಿಯಾಗಿ ಸಿಗದ ಬೆಡ್, ಚಿಕಿತ್ಸೆ ವಿಳಂಬದಿಂದಾಗಿ ಕಳೆದ 1 ತಿಂಗಳಿಂದ ರಾಜ್ಯದಲ್ಲಿ ಸುಮಾರು 600 ರೋಗಿಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ‌ ಆಘಾತಕಾರಿ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಇಲಾಖೆಯಿಂದ ಹೊರಬಿದ್ದಿದೆ. ಏಪ್ರಿಲ್ 13 ರಿಂದ 30ರವರೆಗೆ ಸುಮಾರು 120 ಇದ್ದ ಸಾವಿನ ಸಂಖ್ಯೆ ಮೇ 1 ರಿಂದ ಮೇ 13ರವರೆಗೆ ಇದ್ದಕ್ಕಿದ್ದಂತೆ 479ಕ್ಕೇರಿದೆ, ಮೇ 12 ರಂದು ಅತಿ ಹೆಚ್ಚು ಸಾವು ದಾಖಲಾಗಿದ್ದು, …

Read More »

ಆರ್ಡರ್​ ಮಾಡಿದ್ದ ಮೌಥ್​​ವಾಶ್ ಬಂದಿದ್ದು ರೆಡ್​ಮಿ ನೋಟ್​ 10 ಫೋನ್​

ಮುಂಬೈ: ಆನ್​ಲೈನ್​ ಶಾಪಿಂಗ್​ ಅಮೇಜಾನ್​.ಕಮ್​ನಲ್ಲಿ ಕೊಲ್ಗೇಟ್​ ಮೌಥ್​​ವಾಶ್ ಆರ್ಡರ್​ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್​ ತಂದುಕೊಂಡ ಆರ್ಡರ್​ ಪ್ಯಾಕೇಜ್​ ತೆರೆದಾಗ ಅಚ್ಚರಿಯೇ ಕಾದಿತ್ತು. ಲೋಕೇಶ್​ ದಗಾ ಅವರು ತಾವು ಮೌಥ್​ವಾಶ್​ ಬುಕ್​ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್​ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್​ ತಿಳಿಸಿದರು. ಪ್ಯಾಕೇಜ್​ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್​ವಾಶ್​ ಬದಲು ರೆಡ್​ಮಿ ನೋಟ್​ 10 …

Read More »