Breaking News

ಬೆಂಗಳೂರು

ಆರ್ಡರ್​ ಮಾಡಿದ್ದ ಮೌಥ್​​ವಾಶ್ ಬಂದಿದ್ದು ರೆಡ್​ಮಿ ನೋಟ್​ 10 ಫೋನ್​

ಮುಂಬೈ: ಆನ್​ಲೈನ್​ ಶಾಪಿಂಗ್​ ಅಮೇಜಾನ್​.ಕಮ್​ನಲ್ಲಿ ಕೊಲ್ಗೇಟ್​ ಮೌಥ್​​ವಾಶ್ ಆರ್ಡರ್​ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್​ ತಂದುಕೊಂಡ ಆರ್ಡರ್​ ಪ್ಯಾಕೇಜ್​ ತೆರೆದಾಗ ಅಚ್ಚರಿಯೇ ಕಾದಿತ್ತು. ಲೋಕೇಶ್​ ದಗಾ ಅವರು ತಾವು ಮೌಥ್​ವಾಶ್​ ಬುಕ್​ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್​ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್​ ತಿಳಿಸಿದರು. ಪ್ಯಾಕೇಜ್​ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್​ವಾಶ್​ ಬದಲು ರೆಡ್​ಮಿ ನೋಟ್​ 10 …

Read More »

ಬಿಗ್ ಬಾಸ್ ಮನೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಶುಭಾ ಪೂಂಜಾ

ಬಿಗ್‍ಬಾಸ್ ಮನೆಯಿಂದ ಹೊರಬರುವ ವೇಳೆ ನಟಿ ಶುಭಾ ಪೂಂಜಾ ಕೊರೊನಾ ವಾರಿಯರ್ಸ್ ಆಗಿ ಸೇವೆ ಮಾಡೋಣ, ಜನರಿಗೆ ನೆರವಾಗೋಣ ಎಂದು ಮಾತು ಕೊಟ್ಟಿದ್ದರು. ಅದರಂತೆ ನಡೆದುಕೊಂಡು ಗಮನ ಸೆಳೆದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ 72 ದಿನಗಳ ಕಾಲ ಇದ್ದ ಶುಭಾ ಪೂಂಜಾ ಸೇರಿದಂತೆ 11 ಸ್ಪರ್ಧಿಗಳಿಗೆ ಕೊರೊನಾದಿಂದ ರಾಜ್ಯ ಎದುರಿಸುತ್ತಿರುವ ಭೀಕರತೆಯ ಮಾಹಿತಿ ನೀಡಿ ಹೊರಗೆ ಕರೆಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಪರ್ಧಿಗಳು ಆತಂಕಕ್ಕೀಡಾಗಿ ಕಣ್ಣೀರು ಹಾಕಿದ್ದರು. ಇಷ್ಟು ದಿನ …

Read More »

“ಕೊಟ್ಟ ಕುದುರೆ ಏರಲಾಗದವನು ಧೀರನೂ ಅಲ್ಲ- ಶೂರನೂ ಅಲ್ಲ, ಅಧಿಕಾರ ಬಿಟ್ಟು ತೊಲಗಿ”

ಬೆಂಗಳೂರು, -ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ?, ಜಡ್ಜ್‌ಗಳು ಸರ್ವಜ್ಞರಲ್ಲ, ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ?, ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ ಎಂದು ಹೇಳಿರುವುದು ಧರೆಗೆ ಸ್ವರ್ಗ ಇಳಿಸುವ …

Read More »

ಜಿಂದಾಲ್ ಗೆ 3667 ಎಕರೆ ಪರಭಾರೆ : ಸುಪ್ರೀಂ ಕೋರ್ಟ್ ಮೊರೆ ಹೋದ ಸಾಮಾಜಿಕ ಕಾರ್ಯಕರ್ತ

ಬೆಂಗಳೂರು, ಮೇ. 14 : ಕೊರೊನಾ ಕಷ್ಟ ಕಾಲದಲ್ಲಿ ಸಮರ್ಪಕ ರೀತಿಯಲ್ಲಿ ಆಕ್ಸಿಜನ್ ಪೂರೈಕೆ ಮಾಡದೇ ವಿವಾದಕ್ಕೆ ಈಡಾಗಿದ್ದ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಬಳ್ಳಾರಿಯಲ್ಲಿರುವ ಜೆಎಸ್‌ಡಬ್ಲೂ ಸಂಸ್ಥೆಗೆ 3667 ಎಕರೆ ಜಮೀನು ಮಾರಾಟ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಪೌಲ್ ಎಂಬುವರು ಸುಪ್ರೀಂಕೋರ್ಟ್ ಮುಖ್ಯ …

Read More »

ಸದ್ಯದ `ಡಿಸ್ಕೌಂಟ್ ಲಾಕ್‍ಡೌನ್’ ಪೂರ್ಣ ಪ್ರಮಾಣದಲ್ಲಿ ಯಶಸ್ವಿ ಆಗಿಲ್ಲ,ಮೇ 24ರ ನಂತರವೂ ಲಾಕ್‍ಡೌನ್ ಮುಂದುವರಿಕೆ?

ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಆಗಿರುವ ಲಾಕ್‍ಡೌನ್ ಮೇ 24ರ ನಂತರವೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ರಾಜ್ಯದಲ್ಲಿ ಇವತ್ತು 41 ಸಾವಿರ ಕೇಸ್, 373 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ, 5.98 ಲಕ್ಷ ಸಕ್ರಿಯ ಕೇಸ್‍ಗಳೊಂದಿಗೆ ದೇಶದಲ್ಲೇ ಕರ್ನಾಟಕ ನಂಬರ್ 1 ಆಗಿದೆ. ಶೇಕಡವಾರು ಪ್ರಮಾಣದಲ್ಲಿ ಭಾರತದ್ದು 20.80ರಷ್ಟಿದೆ. ಇದರ ಲೆಕ್ಕಾಚಾರದಂತೆ ದೇಶದ ಪ್ರತಿ ಐವರಲ್ಲಿ ಒಬ್ಬರಿಗೆ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ 32.86% ಪಾಸಿಟೀವ್ ರೇಟ್ ಇದೆ. 10 ಜನರ ಪೈಕಿ …

Read More »

ಕೊರೋನಾ ನಿಯಮ ಉಲ್ಲಂಘನೆ; 448 ವಾಹನ ಜಪ್ತಿ, 3.26 ಕೋಟಿ ರೂ. ದಂಡ ಸಂಗ್ರಹ

ಬೆಂಗಳೂರು: ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಮಂದಿ ನಿಯಮಗಳನ್ನು ಉಲ್ಲಂಘಿಸಿ ಎಲ್ಲೆಡೆ ಸಂಚರಿಸುತ್ತಿದ್ದಾರೆ. ನಿಯಮ ಮೀರಿ ರಸ್ತೆಗಳಿದಿದ್ದ ವಾಹನಗಳನ್ನು ನಗರ ಪೊಲೀಸರು ಗುರುವಾರ ಜಪ್ತಿ ಮಾಡಿದ್ದು, ಅಂತೆಯೇ 3.26 ಕೋಟಿ ರೂ. ದಂಡ ಸಂಗ್ರಹಣೆ ಮಾಡಿದ್ದಾರೆ. ಕಳೆದ 20 ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ 448 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ 429 ದ್ವಿಚಕ್ರ ವಾಹನ, 11 ತ್ರಿಚಕ್ರ ವಾಹನ, 8 ನಾಲ್ಕು ಚಕ್ರದ ವಾಹನ ಸೇರಿ …

Read More »

ಲಾಕ್ ಡೌನ್ ಮಧ್ಯಯೇ ಹಸೆಮಣೆ ಏರಿದ ಚಂದನವನದ ಜೋಡಿ

ಬೆಂಗಳೂರು : ಲಾಕ್ ಡೌನ್ ಮಧ್ಯಯೇ ಸಿಂಪಲ್ ಆಗಿ ಹಸೆಮಣೆ ಏರಿದ ಚಂದನವನದ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ. ಚಂದನ್ ತಮ್ಮ ಇನ್ಮಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡು ಮನೆ ಮದುವೆ , ಮದುವೆ ಮನೆ . ಗೋರಿಯಸ್ ಆಗಿಲ್ಲ , ಆದರೆ , ಸಂತಸದಿಂದ ತುಂಬಿದೆ ಎಂದು ಬರೆದುಕೊಂಡಿದ್ದಾರೆ . ‘ ಲಕ್ಷ್ಮೀ ಬಾರಮ್ಮ ‘ ಧಾರಾವಾಹಿಯ ಮೂಲಕ ಪರಿಚಿತವಾದ ಈ ಜೋಡಿ ಏ .1 ರಂದು ಎಂಗೇಜೆಂಟ್ …

Read More »

ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ : ಸಿದ್ದರಾಮಯ್ಯ ಲೇವಡಿ

ಬೆಂಗಳೂರು : ಕೊರೊನಾ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರದ ಹೋರಾಟ ವಿಫಲವಾಗಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರ ವ್ಯಾಕ್ಸಿನ್ ಕೊಡುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕೇಂದ್ರಕ್ಕೆ ಛೀಮಾರಿ ಹಾಕಿದರೂ ರಾಜ್ಯಕ್ಕೆ ವ್ಯಾಕ್ಸಿನ್ ನೀಡಿಲ್ಲ. ಇಂತಹ ಬೇಜವಬ್ದಾರಿ ಸರ್ಕಾರವನ್ನು ನಾನು …

Read More »

ಕೊರೊನಾ ಲಸಿಕೆ ನೇರ ಖರೀದಿಗೆ 100 ಕೋಟಿ ರೂ. ಘೋಷಿಸಿದ ಕಾಂಗ್ರೆಸ್

ಬೆಂಗಳೂರು, : ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ‌ಶಿವಕುಮಾರ್ ಅವರು ಈ ಘೋಷಣೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು 100 ಕೋಟಿ …

Read More »

ರಾಜ್ಯಕ್ಕೆ ಲಭ್ಯವಾದ ಆಮ್ಲಜನಕ ಎಷ್ಟು? ಎಚ್‌ಡಿಕೆ -ತೇಜಸ್ವಿ ಸೂರ್ಯ ಟ್ವೀಟ್‌ ಜಗಳ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಿದೆ ಎಂಬ ಬಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಂಸದ ತೇಜಸ್ವಿ ಸೂರ್ಯ ಅವರ ಮಧ್ಯೆ ಟ್ವೀಟ್‌ ಸಮರ ನಡೆಸಿದೆ. ‘ಕರ್ನಾಟಕಕ್ಕೆ ಪ್ರತಿ ನಿತ್ಯದ 1,200 ಟನ್‌ ಆಮ್ಲಜನಕ ಪೂರೈಸಬೇಕು ಎಂಬ ನ್ಯಾಯಾಲಯದ ಆದೇಶ ನಂತರವೂ ಕೇಂದ್ರ ಸರ್ಕಾರ ಕೇವಲ 120 ಟನ್‌ ಆಮ್ಲಜನಕ ಪೂರೈಕೆ ಮಾಡಿದೆ. ಆದರೆ, ಉತ್ತರ ಪ್ರದೇಶಕ್ಕೆ 1,680 ಟನ್‌ ಆಮ್ಲಜನಕ …

Read More »