ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …
Read More »ಎಲ್ಲಾ ಶುರು ಆದ್ರೂ ಎಲ್ಲ ಬಂದ್ ಅಂತೆ ಇದು ಯಾವ ಸೀಮೆ ಲಾಕ್ ಡೌನ್ ಎಂದು ಜನರ ಪ್ರಶ್ನೆ…?
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಮೃತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವುದರಿಂದ, ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೇ 10ರಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಸಚಿವರು ಮತ್ತು ಅಧಿಕಾರಿಗಳೊಂದಿಗಿನ ಹಲವು ಸುತ್ತಿನ ಸಭೆಯ ನಂತರ ಸಿಎಂ ಯಡಿಯೂರಪ್ಪ ಅಧಿಕೃತ ನಿರ್ಧಾರವನ್ನು ಇಂದು ಸಂಜೆ 7:30ಕ್ಕೆ ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೋವಿಡ್ …
Read More »ಸಂಪೂರ್ಣ ಲಾಕ್ಡೌನ್ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್ಡೌನ್ನಿಂದ ಸೋಂಕು ಕಂಟ್ರೋಲ್ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ಡೌನ್ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್ಡೌನ್ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರ ಲಾಕ್ಡೌನ್ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್ಡೌನ್ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ …
Read More »ಅಂತರ್ ಜಿಲ್ಲಾ, ಅಂತರ್ ರಾಜ್ಯ ಓಡಾಟವೂ ಬಂದ್!
ಬೆಂಗಳೂರು: ಕೊರೊನಾ ರೂಪಾಂತರಿಯ ಅಬ್ಬರಕ್ಕೆ ರಾಜ್ಯ ತತ್ತರಿಸಿ ಹೋಗಿದೆ. ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತರಿಂದ ರಾಜ್ಯ ಸರ್ಕಾರ 10 ದಿನಗಳ ಕಾಲ ಇಡೀ ರಾಜ್ಯವನ್ನ ಕಠಿಣ ಕ್ರಮಗಳೊಂದಿಗೆ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರದಿಂದ(ಮೇ 10) 10 ದಿನಗಳ ಕಾಲ ಇಡೀ ರಾಜ್ಯ ಸ್ತಬ್ಧವಾಗಿರುತ್ತೆ. ಹೀಗಾಗಿ ಸರ್ಕಾರ ಎಲ್ಲವನ್ನೂ ಬಂದ್ ಮಾಡಲು ನಿರ್ಧರಿಸಿದೆ. ವಿಮಾನ, ರೈಲು, ಆಫೀಸ್ ಎಲ್ಲಾ ಬಂದ್! ಅಂತರ್ ಜಿಲ್ಲಾ, ಅಂತರ್ ರಾಜ್ಯ …
Read More »ಮತ್ತೆ ಬೆಂಗಳೂರು ವಾರ್ ರೂಮ್ ಗೆ ತೆರಳಿ ಕ್ಷಮೆ ಕೇಳಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ನಗರವು ಕೋವಿಡ್-19 ರ ಭೀಕರ ಸ್ಫೋಟದ ಸಂಕಟದಲ್ಲಿರುವಾಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಸಿಗೆ ಹಂಚಿಕೆ ಕಾರ್ಯಾಚರಣೆಯನ್ನು ಕೋಮುವಾದಗೊಳಿಸಿದ ಬಳಿಕ, ಕೆಂಗಣ್ಣಿಗೆ ಗುರಿಯಾದ ಬಳಿಕ, ಗುರುವಾರ ಮತ್ತೆ ಬೆಂಗಳೂರು ದಕ್ಷಿಣ ವಲಯದ ವಾರ್ ರೂಮ್ ಗೆ ಹಿಂತಿರುಗಿ ಬಾರಿ ಕ್ಷಮೆಯಾಚಿಸಿದ್ದಾರೆ. ಸೂರ್ಯನ ಎರಡು ದಿನಗಳ ಹಳೆಯ ವೀಡಿಯೊ ವೈರಲ್ ಆದ ಕೆಲವು ಗಂಟೆಗಳ ನಂತರ ಇದು ಬಂದಿದೆ. …
Read More »ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಹಸ್ತಕ್ಷೇಪ
ಬೆಂಗಳೂರು: ‘ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ಮಾಡುವ ಬಿಬಿಎಂಪಿಯ ಕೋವಿಡ್ ವಾರ್ ರೂಂ ಸಿಬ್ಬಂದಿ ಹಾಸಿಗೆ ಮಾರಾಟ ದಂಧೆ ನಡೆಸುತ್ತಿದ್ದಾರೆ’ ಎಂದು ಧ್ವನಿ ಎತ್ತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್ ರೆಡ್ಡಿ ಅವರೇ ಈಗ ಹಾಸಿಗೆ ಹಂಚಿಕೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ರೆಡ್ಡಿ ತಮ್ಮ ಬೆಂಬಲಿಗ ಬಾಬು ಎಂಬವರನ್ನು ಎಚ್ಎಸ್ಆರ್ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯ ದ ವಾರ್ ರೂಂಗೆ ಕಳುಹಿಸಿ ಅವರ ಮೂಲಕ ಹಾಸಿಗೆ …
Read More »ದೇಶದಲ್ಲಿ ಒಂದೇ ದಿನ 4,14,188 ಹೊಸ ಕೇಸ್, 3,915 ಸಾವು..!
ನವದೆಹಲಿ, ಮೇ 7 – ಒಂದು ದಿನದಲ್ಲಿ ದಾಖಲೆಯ 4,14,188 ಹೊಸ ಕೊರೊನಾವೈರಸ್ ಸೋಂಕಿತರು ಭಾರತದಲ್ಲಿ ಪತ್ತೆಯಾಗಿದೆ , 3,915 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಭಾರತದ ಒಟ್ಟು ಕೋವಿಡ್ ಪ್ರಕರಣಗಳು 2,14,91,598 ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳು 36 ಲಕ್ಷ ದಾಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 1,76,12,351 ಕ್ಕೆ ಏರಿದರೆ ಆದರೆ ಪ್ರಸ್ತುತ ಚೇತರಿಕೆ ಪ್ರಮಾಣವು ಶೇಕಡಾ 81.95 ಕ್ಕೆ ಇಳಿದಿದೆ. ಮಹಾರಾಷ್ಟ್ರದಲ್ಲಿ 853, …
Read More »ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಜಯ
ಬೆಂಗಳೂರು, ಮೇ 07; ರಾಜ್ಯಕ್ಕೆ ಪ್ರತಿ ದಿನಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕರ್ನಾಟಕ ರಾಜ್ಯದ ಆಕ್ಸಿಜನ್ ಪಾಲನ್ನು ಪ್ರತಿದಿನದ 965 ಮೆಟ್ರಿಕ್ ಟನ್ಗಳಿಂದ 1,200 ಮೆಟ್ರಿಕ್ ಟನ್ಗಳಿಗೆ ಹೆಚ್ಚಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಿ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕೋವಿಡ್ …
Read More »ಜನರ ಜೀವ ಉಳಿಸಲು ಲಾಕ್ ಡೌನ್ ಅನಿವಾರ್ಯ : ಸುಧಾಕರ್
ಬೆಂಗಳೂರು : ಸೋಂಕು ಕಡಿಮೆಯಾಗಬೇಕಾದ್ರೆ ಲಾಕ್ ಡೌನ್ ಅನಿವಾರ್ಯ. ಲಾಕ್ ಡೌನ್ ಮಾಡದಿದ್ರೆ ಸಾವು ನೋವು ಜಾಸ್ತಿಯಾಗುತ್ತದೆ ಎಂದು ಬೆಂಗಳೂರಿನಲ್ಲಿ ಶುಕ್ರವಾರ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಕೋವಿಡ್ ಚೈನ್ ಲಿಂಕ್ ಮುರಿಯಲೇ ಬೇಕು. ಲಾಕ್ ಡೌನ್ ಬೇಕೆಂದು ಆರೋಗ್ಯ ಇಲಾಖೆ ಬಲವಾಗಿ ಹೇಳುತ್ತೆ. ತಜ್ಞರು ಕೂಡ ಲಾಕ್ ಡೌನ್ ಮಾಡುವಂತೆ ಹೇಳಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ವಿಚಾರವಾಗಿ ಸಿಎಂ ಯಡಿಯೂರಪ್ಪ ಜೊತೆಯಲ್ಲೂ ಮಾತುಕತೆ ನಡೆಸಲಾಗುತ್ತದೆ. …
Read More »ಇನ್ನೆರಡು ದಿನಗಳಲ್ಲಿ ಸಂಪೂರ್ಣ ಲಾಕ್ ಆಗಲಿದೆಯಾ ಕರುನಾಡು..?
ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳುವ ಮೂಲಕ ಲಾಕ್ ಡೌನ್ ಹೇರುವ ಮುನ್ಸೂಚನೆ ಕೊಟ್ಟಿದ್ದಾರೆ. 12 ನೇ ತಾರೀಖಿನಂದು ಜಾರಿಯಲ್ಲಿರುವ ಕರ್ಫ್ಯೂ ಮುಕ್ತಾಯವಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರದ …
Read More »
Laxmi News 24×7