ಬೆಂಗಳೂರು: ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡದೇ ರಾಜ್ಯದಲ್ಲಿ ಸರ್ಕಾರ 16 ದಿನ ಲಾಕ್ಡೌನ್ ಮಾಡಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯವಾಗಿತ್ತು. ಆದ್ರೆ ಆರ್ಥಿಕ ಹೊಡೆತಕ್ಕೆ ಸಿಲುಕುವ ವಲಯಗಳಿಗೆ ಸರ್ಕಾರ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. 16 ದಿನದ ಜನತಾ ಲಾಕ್ಡೌನ್ ನಲ್ಲಿ ಕೆಲವು ದುಡಿಯುವ ವರ್ಗಗಳಿಗೆ ದೊಡ್ಡ ಪ್ರಮಾಣದಲ್ಲಿಯೇ ಆರ್ಥಿಕ ಹೊಡೆತ ಬೀಳಲಿದೆ. ಕಳೆದ ವರ್ಷದ ಲಾಕ್ಡೌನ್ ನಿಂದ ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೊಂದು ಲಾಕ್ಡೌನ್ ಘೋಷಣೆಯಾಗಿದೆ. ಗಾರ್ಮೆಂಟ್ಸ್ ಉದ್ಯೋಗಿಗಳು, …
Read More »ಜಿಂದಾಲ್ಗೆ 3,667 ಎಕರೆ ಭೂಮಿ ಮಾರಾಟ ,ಕದ್ದು ಮುಚ್ಚಿ ಮಾರೋದು ಬಿಜೆಪಿಯ ಸಂಸ್ಕೃತಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಜಿಂದಾಲ್ ಕಂಪನಿಗೆ ಸರ್ಕಾರ 3,667 ಎಕರೆ ಭೂಮಿ ಮಾರಾಟಕ್ಕೆ ಬಿಎಸ್ವೈ ಸರ್ಕಾರಕ್ಕೆ ಮುಂದಾಗಿರುವ ನಡೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಈ ನಿರ್ಧಾರವನ್ನ ವಿರೋಧಿಸಿದ್ದ ಬಿಜೆಪಿ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಅವರ ಮುಂದೆ ಸಾಲು ಸಾಲು ಪ್ರಶ್ನೆಗಳನ್ನಿರಿಸಿದ್ದಾರೆ. ‘ಬಿಎಸ್ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ…’ ಜಿಂದಾಲ್ಗೆ 3,677 ಎಕರೆ ಭೂಮಿ ಮಾರಾಟ …
Read More »14 ದಿನ ಕರ್ನಾಟಕ ಲಾಕ್ಡೌನ್: ಬಸ್, ಕಾರು, ಆಟೊ ಸಂಚಾರವೂ ಇಲ್ಲ
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕರು ಮನೆ ಬಿಟ್ಟು ಹೊರಬರುವುದನ್ನು ತಡೆಯಲು ಮಂಗಳವಾರ (ಏ.27) ರಾತ್ರಿಯಿಂದಲೇ 14 ದಿನಗಳ ಕಾಲ (ಮೇ 12ರವರೆಗೆ) ರಾಜ್ಯಾದ್ಯಂತ ಲಾಕ್ಡೌನ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಕೊರೊನಾ ಸೋಂಕಿನ ಸರಪಳಿ ತುಂಡರಿಸಿ, ಕೋವಿಡ್ ಪ್ರಕರಣಗಳನ್ನು ತಗ್ಗಿಸಲು ಸಾಧ್ಯ ಎಂಬುದಾಗಿ ತಜ್ಞರು ನೀಡಿದ ಸಲಹೆಯನ್ನು ಆಧರಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ …
Read More »ಖಾಸಗಿ ಬಸ್ಸುಗಳಿಂದ ಸುಲಿಗೆ ಆರಂಭ: ದರ ಮೂರು ಪಟ್ಟು ಹೆಚ್ಚಳ!
ಬೆಂಗಳೂರು: ಕರ್ಫ್ಯೂ ಜಾರಿಯಾಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಕಂಪನಿಗಳು, ಏಕಾಏಕಿ ಪ್ರಯಾಣ ದರವನ್ನೂ ಮೂರು ಪಟ್ಟು ಏರಿಕೆ ಮಾಡಿವೆ. ಸೋಮವಾರ ಮಧ್ಯಾಹ್ನದವರೆಗೆ ಸಾಮಾನ್ಯ ಪ್ರಯಾಣ ದರವೇ ಇತ್ತು. ಆದರೆ, ಕರ್ಫ್ಯೂ ಘೋಷಣೆಯಾಗುತ್ತಿದ್ದಂತೆ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದೆ. ಆನ್ಲೈನ್ ಮೂಲಕ ಸೀಟುಗಳ ಬುಕ್ಕಿಂಗ್ ಆರಂಭವಾಗಿದೆ. ಊರಿಗೆ ಹೋಗಲು ಸಿದ್ಧವಾಗಿರುವವರು ಅನಿವಾರ್ಯವಾಗಿಯೇ ದುಬಾರಿ ದರವನ್ನೇ ಕೊಟ್ಟು ಸೀಟು ಕಾಯ್ದಿರಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಮಂಗಳೂರು ಸೇರಿದಂತೆ ಹಲವು ನಗರಗಳಿಗೆ …
Read More »ಸರ್ಕಾರದ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಆರ್ಥಿಕ ಪ್ಯಾಕೇಜ್ ನೀಡುವಂತೆ ಡಿಕೆಶಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ 15 ದಿನಗಳ ಕಠಿಣ ಕರ್ಫ್ಯೂ ಮಾಡುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಸಿದ್ದು, ‘ಜನರ ಆರೋಗ್ಯ ಕಾಪಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಂಡರೂ ನಮ್ಮ ಅಭ್ಯಂತರ ಇಲ್ಲ. ಆದರೆ, ಈ ಕಠಿಣ ನಿಯಮಗಳಿಂದ ತೊಂದರೆಗೊಳಗಾಗುವವರಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಸರ್ಕಾರದ ದಿಢೀರ್ ತೀರ್ಮಾನಗಳಿಂದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಿ, …
Read More »ರಾಜ್ಯ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್ : ‘ಕೋವಿಡ್ ನಿರ್ವಹಣೆ’ಗಾಗಿ ‘1 ತಿಂಗಳ ವೇತನ’ ಕಡಿತ
ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳಿಸುವಂತ ನಿರ್ಧಾರವನ್ನು ಕೂಡ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ …
Read More »ಲಾಕ್ಡೌನ್ ಘೋಷಣೆ ಬೆನ್ನಲ್ಲೇ ಬಾರ್ ಮುಂದೆ ಫುಲ್ ಕ್ಯೂ
ಬೆಂಗಳೂರು: ರಾಜ್ಯದಲ್ಲಿ ನಾಳೆ ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಜನತಾ ಲಾಕ್ಡೌನ್ ಹಿನ್ನೆಲೆ ಮದ್ಯಪ್ರಿಯರು ಬಾರ್ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಗೆ ಮುಂದಾಗಿರುವ ಸನ್ನಿವೇಶ ನಗರದ ಬಹುತೇಕ ಮದ್ಯದಂಗಡಿಗಳ ಮುಂದೆ ಕಂಡು ಬರುತ್ತಿದೆ. ಸರ್ಕಾರ ಮದ್ಯದಂಗಡಿಗಳನ್ನು ಕೂಡ ಮುಚ್ಚಿದರೆ ‘ಎಣ್ಣೆ’ ಮುಂದಿನ ಹದಿನಾಲ್ಕು ದಿನ ಸಿಗಲಾರದು ಎಂಬ ನಿಟ್ಟಿನಲ್ಲಿ ಮದ್ಯಪ್ರಿಯರು ಮದ್ಯ ಖರೀದಿಗಾಗಿ ಮದ್ಯದಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಕೈಚೀಲದಲ್ಲಿ ಎಣ್ಣೆ ತುಂಬಿಕೊಂಡು …
Read More »ಕೊರೊನಾ ಹೆಸರಿನಲ್ಲಿ 420 ಕೆಲಸ ಮಾಡಿದ ಅಪೋಲೊ ಆಸ್ಪತ್ರೆ ವಿರುದ್ಧ ಎಫ್ಐಆರ್ !
ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಕೊರೋನಾ ಸೋಂಕಿಗಿಂತಲೂ ಅದರ ಭಯ ಜನರಲ್ಲಿ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡಿರುವ ಕೆಲವು ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಸುಲಿಗೆ ಮಾಡಲು ಆರಂಭಿಸಿವೆ. ಕೋವಿಡ್ 19 ಚಿಕಿತ್ಸೆ ಪಡೆದು ಮನೆಗೆ ತೆರಳಿದ ರೋಗಿಗಳ ಬಗ್ಗೆ ಸುಳ್ಳು ಮಾಹಿತಿ ಉಲ್ಲೇಖಿಸಿ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. …
Read More »14 ದಿನಗಳ ಕಾಲ ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ: * ನಾಳೆಯಿಂದ 14 ದಿನಗಳ ಕಾಲ …
Read More »ಲಾಕ್ಡೌನ್ ಇದ್ದರೂ ‘ಎಣ್ಣೆ ಪಾರ್ಸ್ಲ್’ ತೆಗೆದುಕೊಳ್ಳಲು ಅವಕಾಶ
ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್ಡೌನ್’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …
Read More »