Breaking News

ಬೆಂಗಳೂರು

ಅಕ್ರಮ ಗಣಿಗಾರಿಕೆ ದಂಡ ಪ್ರಮಾಣ ಇಳಿಕೆ: ನಿರಾಣಿ

ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ‌ಮೂಲಕ‌ ಸಮೀಕ್ಷೆ ‌ನಡೆಸಿ‌ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. ‘ಕಾನೂನುಬಾಹಿರ ಗಣಿಗಾರಿಕೆ ‌ನಡೆಯುವ …

Read More »

ಬ್ರೇಕಿಂಗ್: ಸಿಎಂ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು,ಏ.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು. ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು …

Read More »

ಬಿಜೆಪಿ ಪಂಚ ಪ್ರಶ್ನೆಗೆ ‘ದಶ ಪ್ರಶ್ನೆ’ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ!

ಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಏನಾದರೂ ಮರೆತುಬಿಟ್ಟಿದೆಯಾ ಹೇಗೆ? ಪ್ರಶ್ನೆ ಕೇಳುವ ಅಷ್ಟೊಂದು ಹುಚ್ಚಿದ್ದರೆ‌ ಮರ್ಯಾದೆಯಿಂದ ರಾಜೀನಾಮೆ …

Read More »

ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್‌ ಸಂಚಾರ ಆರಂಭ

ಬೆಂಗಳೂರು : ಕಳೆದ 15 ದಿನಗಳಿಂದ ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯವಾಗಿದೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, “ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದೆ. ನಾಳೆಯಿಂದ ಬಸ್‌ ಸಂಚಾರ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಕೊರೊನಾ …

Read More »

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಮತ್ತೆ ಅಕ್ಕಿ ಪ್ರಮಾಣ ಕಡಿತ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಪ್ರಮಾಣವನ್ನು ರಾಜ್ಯ ಸರ್ಕಾರ ಮತ್ತೆ ಕಡಿತಗೊಳಿಸಿದೆ. ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ 5 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಿಸಲಾಗುತ್ತಿತ್ತು. ಹೊಸ ಪದ್ಧತಿಯಲ್ಲಿ ಈ ತಿಂಗಳಿನಿಂದ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಹಾಗೂ 2 …

Read More »

14 ದಿನಗಳ ಟೈಟ್ ನೈಟ್ ಕರ್ಫ್ಯೂ ಆರಂಭ – ಬೆಂಗಳೂರಿನ ಎಲ್ಲ ಫ್ಲೈ ಓವರ್ ಬಂದ್

ಬೆಂಗಳೂರು: 14 ದಿನಗಳ ಟೈಟ್ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಆರಂಭವಾಗಿದ್ದು, ಬೆಂಗಳೂರಿನ ಎಲ್ಲ ಫ್ಲೈ ಓವರ್ ಗಳು ಬಂದ್ ಆಗಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಆಗಿದ್ದು, ಅಲ್ಲಲ್ಲಿ ಕೆಲವೊಂದು ವಾಹನಗಳು ಕಾಣ ಸಿಗುತ್ತಿವೆ. ನೈಟ್ ಕರ್ಫ್ಯೂ ಬೆಳಗ್ಗೆ 6 ಗಂಟೆವರೆಗೂ ಇರಲಿದೆ. ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್, ಚರ್ಚ್ ಸ್ಟ್ರೀಟ್ ರಸ್ತೆ, ಎಂಜಿ ರೋಡ್ ಒಂದು ಬದಿಯನ್ನ ಬಂದ್ ಮಾಡಲಾಗಿದೆ. ಅದೇ …

Read More »

ಚಾಕುವಿನಿಂದ ಇರಿದು ಕಟ್ಟಡ ಕಾರ್ಮಿಕನ ಕೊಲೆ

ಬೆಂಗಳೂರು, ಏ.21- ನಿರ್ಮಾಣ ಹಂತದ ಕಟ್ಟಡ ಕಾರ್ಮಿಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹುಬ್ಬಳ್ಳಿ ನಿವಾಸಿ ಪ್ರಕಾಶ್ (25) ಕೊಲೆಯಾದ ಕಾರ್ಮಿಕ. ತಿಂಡ್ಲು ಸಮೀಪದ ಸಪ್ತಗಿರಿ ಲೇಔಟ್‍ನಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಇಲ್ಲಿ ಪ್ರಕಾಶ್ ಗಾರೆ ಕೆಲಸ ಮಾಡಿಕೊಂಡು ಈ ಜಾಗದಲ್ಲೇ ನಿರ್ಮಿಸಲಾಗಿದ್ದ ಲೇಬರ್ ಶೆಡ್‍ನಲ್ಲಿ ನೆಲೆಸುತ್ತಿದ್ದನು. ರಾತ್ರಿ ಪ್ರಕಾಶ್ ಹೊರಗೆ ಹೋಗಿ ಮನೆಗೆ ವಾಪಸಾಗುತ್ತಿದ್ದಾಗ ಶೆಡ್‍ನಿಂದ …

Read More »

ರಾಜ್ಯದಲ್ಲಿ ‘ಸಾರಿಗೆ ಬಸ್ ಸಂಚಾರ’ ಯಥಾಸ್ಥಿತಿಗೆ : ಇಂದು 1ಗಂಟೆ ವೇಳೆಗೆ ‘10,084 ಸಾರಿಗೆ ಬಸ್ ಸಂಚಾರ’ ಆರಂಭ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ಕೂಡಲೇ ಆರಂಭಿಸುವಂತೆ ಹೈಕೋರ್ಟ್ ಮುಷ್ಕರ ನಿರತ ಸಾರಿಗೆ ನೌಕರರ ಕೂಟಕ್ಕೆ ನಿನ್ನೆ ನೋಟಿಸ್ ನೀಡಿದ ಪರಿಣಾಮ, ಇಂದು ಮಧ್ಯಾಹ್ನದ ವೇಳೆಗೆ ಸಾರಿಗೆ ಬಸ್ ಸಂಚಾರ ರಾಜ್ಯಾಧ್ಯಂತ ಯಥಾಸ್ಥಿತಿಯತ್ತೆ ದಾಪುಗಾಲಿಟ್ಟಿದೆ. ಮಧ್ಯಾಹ್ನ 1 ಗಂಟೆಯ ವೇಳೆ 10,084 ಸಾರಿಗೆ ಬಸ್ ಗಳು ಸಂಚಾರ ಆರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಬಿಡುಗಡೆ ಮಾಡಿದ್ದು, ಇಂದು ರಾಜ್ಯಾಧ್ಯಂತ 1 …

Read More »

ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ.

ಬೆಂಗಳೂರು: ಕೊರೊನಾ ಸೋಂಕು ಏರಿಕೆ ಹಿನ್ನೆಲೆ ಇಂದು ದೇಶವನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ.. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ …

Read More »

ಕುಟುಂಬಸ್ಥರೇ ಕೈಬಿಟ್ಟ ಸೋಂಕಿತನ ಮೃತದೇಹಕ್ಕೆ ಮುಸ್ಲಿಂ ಸಹೋದರರಿಂದ ಅಂತಿಮ ವಿಧಿ ವಿಧಾನ..!

ಕೊರೊನಾ ವೈರಸ್​​ನಿಂದ ಸಾವನ್ನಪ್ಪಿದರೆ ಮುಗೀತು. ಯಾವುದೇ ಧಾರ್ಮಿಕ ವಿಧಿ ವಿಧಾನ ಮಾಡೋದು ಹಾಗಿರಲಿ. ಮೃತ ವ್ಯಕ್ತಿಯ ಮುಖ ನೋಡೋಕೂ ಕೆಲವೊಮ್ಮೆ ಕುಟುಂಬಸ್ಥರಿಗೆ ಅವಕಾಶ ಸಿಗೋದಿಲ್ಲ. ಆದರೆ ತೆಲಂಗಾಣದಲ್ಲಿ ಇಬ್ಬರು ಮುಸ್ಲಿಂ ಸಹೋದರರು ಹಿಂದೂ ವ್ಯಕ್ತಿಯ ಮೃತದೇಹಕ್ಕೆ ಅಂತ್ಯಕ್ರಿಯೆ ನಡೆಸಿದ ಮಾನವೀಯ ಘಟನೆ ವರದಿಯಾಗಿದೆ. ಕಟಪಲ್ಲಿ ಎಂಬ ಗ್ರಾಮದಲ್ಲಿ ಕೊರೊನಾ ವೈರಸ್​ನಿಂದ ಬಲಿಯಾದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನ ಮುಸ್ಲಿಂ ಸಹೋದರರು ಮಾಡಿ ಮುಗಿಸಿದ್ದಾರೆ. ಮೃತ ವ್ಯಕ್ತಿಯ ಕುಟುಂಬಸ್ಥರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗದೇ ಇರೋದ್ರಿಂದ …

Read More »