Breaking News

ಬೆಂಗಳೂರು

ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ. ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ. ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ …

Read More »

ಕೊರೊನಾ ಕೂಪವಾಯ್ತು ಬೆಂಗಳೂರು : ಇಂದು ಮತ್ತೆ ಕೊರೊನಾ ಬ್ಲಾಸ್ಟ್ Corona

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ. ನಗರದ ಗಲ್ಲಿ ಗಲ್ಲಿಯಲ್ಲೂ ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಮೆಟ್ರೋ ಮಂದಿಗೆ ಆಘಾತ ನೀಡಿದ್ದರೇ ಇಂದು ಮತ್ತೆ ಕೊರೊನಾ ಬ್ಲಾಸ್ಟ್ ಆಗುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ ಇಂದು 6574 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಬೆಂಗಳೂರು ದಕ್ಷಿಣ ವಿಭಾಗದಲ್ಲೇ ಅತಿ ಹೆಚ್ಚು …

Read More »

”ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಕಾನೂನಾತ್ಮಕ ಹೋರಾಟ”

ಬೆಂಗಳೂರು, ಎ. 11: ಉತ್ತರ ಕರ್ನಾಟಕದ ಜನತೆಯ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿರುವ ಪ್ರಮುಖ ಇಲಾಖೆಯ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಸ್ಥಳಾಂತರಿಸಬೇಕು. ಈ ಕುರಿತಂತೆ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಉತ್ತರ ಕರ್ನಾಟಕ ರೈತರ ಅಭಿವೃದ್ದಿ ಸಂಘದ ಅಧ್ಯಕ್ಷ ಯಾಸೀರ್ ಜವಳಿ, ನ್ಯಾಯವಾದಿ ಶೇಖ್ ಸೌದ್ ತಿಳಿಸಿದ್ದಾರೆ. ರವಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಲ್ಲಿಯೇ ರಾಜ್ಯ ಸರಕಾರ ಗೆಜೆಟ್ ಹೊರಡಿಸಿ ಅನೇಕ ಪ್ರಮುಖ ಇಲಾಖೆ ಕಚೇರಿಗಳನ್ನು …

Read More »

ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು: ಸಿಡಿ ಯುವತಿ?

ಬೆಂಗಳೂರು: ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ಮುಂದಾದ ಸಿಡಿ ಯುವತಿ ಇದೀಗ ಮತ್ತೆ ಸಮಯಾವಕಾಶ ಕೇಳಿದ್ದಾರೆ. ಹೌದು. ಇದ್ದಕ್ಕಿದ್ದಂತೆ ಇಂದು ಸಿಡಿ ಯುವತಿ ಎಸ್‍ಐಟಿ ಅಧಿಕಾರಿಗಳ ಮುಂದೆ ಬಂದು, ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಹೇಳಿಕೆ ನೀಡಲು ಕೂಡ ಸಮಯವನ್ನು ಸಿಡಿ ಯುವತಿ ಕೇಳಿದ್ದಾರೆ. ವಕೀಲರು ಬಂದು ಹೇಳಿಕೆ …

Read More »

ಶಮಂತ್ ಬದಲು ವೈಜಯಂತಿ ಮನೆಯಿಂದ ಹೊರಕ್ಕೆ- ಕಿಚ್ಚನ ಖಡಕ್ ಎಚ್ಚರಿಕೆ

ಬೆಂಗಳೂರು: ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದ ವೈಜಯಂತಿ ಅಡಿಗ ಈ ವಾರ ಎಲಿಮಿನೇಟ್ ಆಗಿದ್ದು, ಈ ಮೂಲಕ ಶಮಂತ್ ಸೇವ್ ಆಗಿದ್ದಾರೆ. ಕೇವಲ ನಾಲ್ಕೇ ದಿನಕ್ಕೆ ವೈಜಯಂತಿ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿರುವುದು ಅಚ್ಚರಿ ಮೂಡಿಸಿದ್ದು, ಇನ್ನೂ ಆಶ್ಚರ್ಯವೆಂಬಂತೆ ವೈಜಯಂತಿ ಈ ವಾರ ಮನೆಯಿಂದ ಎಲಿಮಿನೇಟ್ ಆಗಲು ನಾಮಿನೇಟ್ ಸಹ ಆಗಿರಲಿಲ್ಲ. ಹೀಗಿರುವಾಗ ತಾವೇ ಮನೆಯಿಂದ ಹೊರ ಬರುವ ನಿರ್ಧಾರವನ್ನು ವೈಜಯಂತಿ ಮಾಡಿದ್ದಾರೆ ಇದರಿಂದ …

Read More »

ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕರಾದ ಯು.ಟಿ. ಖಾದರ್ ಮತ್ತಿತರ ಮುಖಂಡರ ವಿರುದ್ಧ ಬಿಜೆಪಿ ವತಿಯಿಂದ ಇಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣದ ಗಾಂಧಿವೃತ್ತದಲ್ಲಿ ಭಾಷಣ ಮಾಡುವ ವೇಳೆ “ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ” ಎಂದು ಮತದಾರರಿಗೆ ಆಮಿಷ ತೋರಿರುತ್ತಾರೆ. ಇದು ಚುನಾವಣಾ …

Read More »

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು : ಇಂದು ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿದು ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ನಾ ಕೊಡೆ, ನಾ ಬಿಡೆ ಎನ್ನುವ ಸಂಘರ್ಷ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತರನ್ನು ಮನವೊಲಿಸೋ ಪ್ರಯತ್ನಕ್ಕೆ ಇಳಿದಯಂತ ರಾಜ್ಯ ಸರ್ಕಾರ, ವಿವಿಧ ತಂತ್ರಗಾರಿಕೆ ಮೂಲಕ ನೌಕರರನ್ನು ಮುಷ್ಕರದಿಂದ ಸೇವೆಗೆ ಮರಳೋದಕ್ಕೆ ಪ್ರಯತ್ನಕ್ಕಿಳಿದಿದೆ. ಇದರ ಮಧ್ಯೆ ಇಂದಿನಿಂದ ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ …

Read More »

ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಜನತೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೊರೊನಾ ನಿಯಂತ್ರಣಕ್ಕೆ ನಾವು ಒಂದೊಂದೇ ಹೆಜ್ಜೆಯನ್ನು ಇಡಬೇಕಾಗುತ್ತದೆ. ಜನ ಜಾಗೃತರಾಗಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಬರುವುದಿಲ್ಲ. ಯಾವುದೇ ಆರ್ಥಿಕ …

Read More »

ಪ್ರಯಾಣಿಕರ ಗಮನಕ್ಕೆ.. ನಾಳೆ ಇನ್ನಷ್ಟು ತೀವ್ರಗೊಳ್ಳಲಿದೆ ಸಾರಿಗೆ ಮುಷ್ಕರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಸರ್ಕಾರ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹತ್ತಿಕ್ಕಲು ಯತ್ನಿಸುತ್ತಿದೆ. ಹಲವು ಸಂಘಟನೆಗಳ ಬಸ್ ಗಳ ಓಡಾಟ ನಡೆಸಿದೆ. ಮುಷ್ಕರದಲ್ಲಿ ಪಾಲ್ಗೊಂಡ ನೌಕರರನ್ನು ವರ್ಗಾವಣೆ ಮಾಡಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ದಬ್ಬಾಳಿಕೆ ಹೇರುತ್ತಿದೆ. ಸರ್ಕಾರದ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಫಿಕ್ಸ್..!?

ಬೆಂಗಳೂರು,ಏ.11- ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್‍ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ಮಾಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ 10 ದಿನ ಲಾಕ್‍ಡಾನ್ ಜಾರಿ ಮಾಡುವುದು ಸೂಕ್ತ. ಇದರ ಫಲಿತಾಂಶವನ್ನು …

Read More »