Breaking News

ಬೆಂಗಳೂರು

ಇಂದಿನಿಂದ ‘ಯುವರತ್ನ’ನ ಯುವಘರ್ಜನೆ ಶುರು

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಇಂದು (ಏ.1) ಬಿಡುಗಡೆಯಾಗುತ್ತಿದೆ. 2019ರಲ್ಲಿ ಬಂದ ‘ನಟಸಾರ್ವಭೌಮ’ ನಂತರ ಪುನೀತ್ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಎರಡು ವರ್ಷಗಳ ನಂತರ ಅವರ ಚಿತ್ರವೊಂದು ಬಿಡುಗಡೆಯಾಗುತ್ತಿರುವುದರಿಂದ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮತ್ತು ನಿರೀಕ್ಷೆಗಳು ಎರಡೂ ಹೆಚ್ಚಿವೆ. ‘ಯುವರತ್ನ’ ಚಿತ್ರವು ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಆಂಧ್ರ ಮತ್ತು ತೆಲಂಗಾಣಗಳೆರೆಡೂ ಸೇರಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಒಟ್ಟಾರೆ 600 ಚಿತ್ರಮಂದಿರಗಳಿಂದ ಪ್ರತಿದಿನ 2800ಕ್ಕೂ …

Read More »

ರಾಜ್ಯ ಹೆದ್ದಾರಿ ಟೋಲ್ ದರ ಬದಲಾವಣೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯ ಹೆದ್ದಾರಿಗಳ ಟೋಲ್ ದರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆಯಿಲ್ಲ. ಹೊಸ ಆರ್ಥಿಕ ವರ್ಷ ಮೊದಲ ದಿನದಿಂದ ಹೆಚ್ಚಿನ ಹೊರಬೀಳಲಿದೆ ಎಂದುಕೊಂಡವರಿಗೆ ತಾತ್ಕಾಲಿಕ ನಿರಾಳತೆ ದೊರೆತಿದೆ. ಒಪ್ಪಂದ ಕಾಲಮಿತಿ ಅನ್ವಯ ಕೆಲವು ಹೆದ್ದಾರಿಗಳ ಟೋಲ್ ದರ ಪರಿಷ್ಕರಣೆಗೆ ಪ್ರಸ್ತಾವನೆಗಳು ಲೋಕೋಪಯೋಗಿ ಇಲಾಖೆಗೆ ಸಲ್ಲಿಕೆಯಾಗಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿದೆ. ಪ್ರಸ್ತಾವನೆ ಸಲ್ಲಿಸಿದ ಸಂಸ್ಥೆಗಳಿಗೆ ಕೆಲವೊಂದು ಸ್ಪಷ್ಟೀಕರಣ ಪತ್ರ ಬರೆಯಲಾಗಿದೆ. ಇದಾದ ಬಳಿಕ ಮತ್ತೊಮ್ಮೆ ಪರಾಮಶಿಸಿ ಪರಿಷ್ಕೃತ ಕೋರಿಕೆಯನ್ನು ಸರ್ಕಾರದ ಮುಂದಿಡಲಾಗುತ್ತದೆ. ಟೋಲ್ …

Read More »

ಸಿ.ಡಿ. ಪ್ರಕರಣ: ವಿಡಿಯೊ ಚಿತ್ರೀಕರಿಸಿದ್ದು ನಾನೇ ಎಂದ ಯುವತಿ

ಬೆಂಗಳೂರು: ಸಿ.ಡಿ.ಯಲ್ಲಿರುವ ವಿಡಿಯೊ ಮೂಲದ ಬಗ್ಗೆ ಸಂತ್ರಸ್ತ ಯುವತಿ ತನಿಖಾಧಿಕಾರಿಗೆ ವಿವರ ನೀಡಿದ್ದಾರೆ. ತಾನೇ ವಿಡಿಯೊ ಚಿತ್ರೀಕರಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಬುಧವಾರ ತನಿಖಾಧಿಕಾರಿ ಎಂ.ಸಿ. ಕವಿತಾ ವಿಚಾರಣೆ ನೀಡಿದ್ದು, ‘ಸಿ.ಡಿ.ಯಲ್ಲಿರುವ ವಿಡಿಯೊ ಅಸಲಿ. ನನಗೆ ಕೆಲಸ ಕೊಡಿಸಲಾಗದು ಎಂದಿದ್ದ ರಮೇಶ ಜಾರಕಿಹೊಳಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಅದರಿಂದ ತುಂಬಾ ನೋವಾಗಿತ್ತು. ಅದಕ್ಕೆ ನಾನೇ, ಇಬ್ಬರು ಸೇರುವ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದೆ. ಮೂಲ ದೃಶ್ಯವನ್ನೂ ನಿಮಗೆ ನೀಡುತ್ತೇನೆ’ ಎಂದು …

Read More »

ಎಸ್‍ಐಟಿ ಮುಂದೆ ಯುವತಿ ಹೇಳಿದ್ದೇನು..?

ಬೆಂಗಳೂರು:  ವಿಶೇಷ ತನಿಖಾ ದಳ (ಎಸ್‍ಐಟಿ) ವಿಚಾರಣೆಯ ವೇಳೆ ಸಂತ್ರಸ್ತ ಯುವತಿ ಕೆಲವೊಂದು ರಹಸ್ಯ ವಿಚಾರಗಳನ್ನು ಬಿಚ್ಚಿಟ್ಟಿದ್ದಾಳೆ ಅಂತ ಹೇಳಲಾಗಿದೆ. ರಮೇಶ್ ಜಾರಕಿಹೊಳಿ ಒಡನಾಟಕ್ಕೆ ಯುವತಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾಳೆ. ಯಾಕಾದ್ರೂ ಇವರ ಸಹವಾಸ ಮಾಡಿದ್ನೋ…? ಕುಟುಂಬ ನಿರ್ವಹಣೆಗಾಗಿ ಕೆಲಸದ ಅವಶ್ಯಕತೆ ಇತ್ತು. ಕೆಲಸಕ್ಕೆ ಸೇರಿಕೊಳ್ಳೋ ಆಸೆಯಿಂದಾಗಿ ಇವರ ಸಹವಾಸ ಮಾಡಿದೆ. ಈಗ ನಾನು ಮೋಸ ಹೋದೆ, ಏಕಾಂಗಿಯಾದೆ ಅನ್ನೋ ನೋವು ಕಾಡ್ತಿದೆ. ನಾನು ಏಕಾಂಗಿ ಆಗಿ ನೋವನ್ನು ಅನುಭವಿಸ್ತಾ ಇದ್ದೇನೆ …

Read More »

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಹೈಕೋರ್ಟ್ ಮೆಟ್ಟಿಲೇರಿದ ಯುವತಿ ತಂದೆ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಸಂತ್ರಸ್ತೆ ಹೇಳಿಕೆಗಳ ಬೆನ್ನಲ್ಲೇ ಯುವತಿಯ ತಂದೆ ಕೂಡ ಕೋರ್ಟ್ ಮೊರೆ ಹೋಗಿದ್ದಾರೆ. ನನ್ನ ಮಗಳ ಹೇಳಿಕೆಯನ್ನು ಪರಿಗಣಿಸದಂತೆ 21 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆಯ ತಂದೆ ಏನ್ ಮನವಿ ಮಾಡಿದ್ದಾರೆ. ನನ್ನ ಮಗಳು ಒತ್ತಡ, ಬಲವಂತದಿಂದ ಹೇಳಿಕೆ ಕೊಡ್ತಿದ್ದಾಳೆ. ಸಿಆರ್‍ಪಿಸಿ 164 ಅಡಿ ದಾಖಲಾಗಿರುವ ಹೇಳಿಕೆ ರದ್ದು ಮಾಡಿ. ಮೆಡಿಕಲ್ ಟೆಸ್ಟ್ ಮಾಡಿಸದೇ ಸಿಆರ್‍ಪಿಸಿ 164 …

Read More »

ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ.   ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.   ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ …

Read More »

‘ಪರೀಕ್ಷಾ ಪ್ರಶ್ನೆಪತ್ರಿಕೆ’ : `SSLC’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ.   ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ …

Read More »

ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು.: ಜಗದೀಶ್‌ ಕುಮಾರ್‌

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರ ವಾದಿಸುತ್ತಿರುವ ವಕೀಲ ಕೆ.ಎನ್‌.ಜಗದೀಶ್‌ ಕುಮಾರ್‌ ಅವರು ‘ತಮಗೆ ಬಿಜೆಪಿ ಮುಖಂಡ ಮತ್ತು ಪೊಲೀಸರು ಕೊಟ್ಟ ಕಾಟದಿಂದ ಕುಟುಂಬದಿಂದ ದೂರಾದೆ’ ಎಂದು ಆರೋಪಿಸಿದ್ದಾರೆ. ‘ಕೊಡಿಗೇಹಳ್ಳಿ ಲೋಕ ಕಲ್ಯಾಣ ಟ್ರಸ್ಟ್ ಜಮೀನು ಪರಭಾರೆ ಮಾಡಿದ್ದ ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು. 13 ಕೇಸ್ ಹಾಕಿದರು. ಅವರು ಕೊಟ್ಟ ಹಿಂಸೆಯಿಂದ ನನ್ನ ಹೆಂಡತಿ ದೂರಾದಳು. ನನ್ನ ಬೆಳೆದ ಮಗ, …

Read More »

HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್

ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …

Read More »

ಸತೀಶ ಜಾರಕಿಹೊಳಿ ಆಸ್ತಿ ಮಂಗಲಾ ಅಂಗಡಿ ಆಸ್ತಿ ಎಷ್ಟು?

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಆಸ್ತಿಯು ಕಳೆದ 3 ವರ್ಷಗಳಲ್ಲಿ ಶೇ. 250ರಷ್ಟು ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿದು ಬಂದಿದೆ. ಅಫಿಡವಿಟ್ ಪ್ರಕಾರ, ಸತೀಶ ಜಾರಕಿಹೊಳಿ ಮತ್ತು ಅವರ ಕುಟುಂಬದವರು ₹ 148 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರೇ ಘೋಷಿಸಿದಂತೆ ಅವರ ಆಸ್ತಿ …

Read More »