ಬೆಂಗಳೂರು : ಕೋವಿಡ್ನ ಎರಡನೇ ಅಲೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅತ್ಯಂತ ವೈಜ್ಞಾನಿಕವಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಜನರನ್ನು ಹೆಚ್ಚು ಭೀತಿಗೆ ಒಳಪಡಿಸದೇ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸದೆ ಜನರು ವೈಜ್ಞಾನಿಕವಾಗಿ ನಡೆದುಕೊಳ್ಳುವಂತೆ ತಿಳುವಳಿಕೆಯನ್ನು ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಕಡ್ಡಾಯವಾಗಿ ಮಾಸ್ಕ್ ಧರಿಸುವ, ಸ್ಯಾನಿಟೈಸರ್ ಬಳಸುವ, ಸಣ್ಣ ರೋಗ ಲಕ್ಷಣಗಳು ಕಂಡು ಬಂದರೂ …
Read More »ಮೇಯಲ್ಲಿ ಚುನಾವಣೆ ಕಷ್ಟ ?
ಬೆಂಗಳೂರು: ಚುನಾವಣೆಗಳನ್ನು ಮುಂದೂಡುವುದಿಲ್ಲ ಎಂದು ಸರಕಾರ ಹೇಳುತ್ತಿದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಿಯೇ ಸಿದ್ಧ ಎಂದು ರಾಜ್ಯ ಚುನಾವಣ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಕ್ಷೇತ್ರ ಮರುವಿಂಗಡಣೆ, ಮೀಸಲಾತಿಗೆ ಸಂಬಂಧಿಸಿದ ಸದ್ಯದ ಬೆಳವಣಿಗಳನ್ನು ಗಮನಿಸಿದರೆ ಮೇ ತಿಂಗಳಿನಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆ ನಡೆಯುವುದು ಅನುಮಾನ. ಜಿ.ಪಂ. ಮತ್ತು ತಾ.ಪಂ.ಗಳಿಗೆ ಸದಸ್ಯ ಸ್ಥಾನಗಳ ಸಂಖ್ಯೆ ನಿಗದಿಪಡಿಸಿ ಚುನಾವಣ ಆಯೋಗ ಮಾ. 24ರ ಬುಧವಾರ ಅಧಿಸೂಚನೆ ಹೊರಡಿಸಿದೆ. ಇದರ ಬಳಿಕ ಸದಸ್ಯ …
Read More »2 ನೇ ವಿಡಿಯೋ ಬಿಡುಗಡೆ ಆಗುವಷ್ಟರಲ್ಲಿ ಸಿಡಿ ಗರ್ಲ್ ಹೇರ್ ಕಟ್ ಚೇಂಜ್ !
ಬೆಂಗಳೂರು, ಮಾರ್ಚ್ 25: ಐದು ನೋಟಿಸ್ ಕೊಟ್ಟರೂ ವಿಚಾಣೆಗೆ ಹಾಜರಾಗದ ಸಿಡಿ ಗರ್ಲ್ ಎರಡನೇ ವಿಡಿಯೋದಲ್ಲಿ ಮಹತ್ವದ ಸಂಗತಿಯೊಂದು ಬೆಳಕಿಗೆ ಬಂದಿದೆ. ಆಕೆ ಈವರೆಗೂ ಬಿಡುಗಡೆ ಮಾಡಿರುವ ಎರಡು ವಿಡಿಯೋ ಹೇಳಿಕೆ ನೋಡಿದರೆ ಈ ಅಂಶ ಗಮನಿಸಬಹುದು. ಅಮೃಂತಾಜನ್/ವಿಕ್ಸ್ ಇಟ್ಟುಕೊಂಡು ಮೊದಲ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಗರ್ಲ್ ಈ ಬಾರಿ ತನ್ನ ಹೇರ್ ಸ್ಟೈಲ್ ಬದಲಿಸಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳು ಹೆಚ್ಚಾಗಿ ಇಷ್ಟ ಪಡುವ ಫೆದರ್ ಹೇರ್ …
Read More »ಯುವತಿಗೆ ರಕ್ಷಣೆ ನೀಡಲು ರಾಜ್ಯ ಮಹಿಳಾ ಆಯೋಗ ಬದ್ಧ: ಪ್ರಮೀಳಾ ನಾಯ್ಡು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ತನಗೆ ಹಾಗೂ ತನ್ನ ತಂದೆ – ತಾಯಿಗಳಿಗೆ ರಕ್ಷಣೆ ನೀಡುವಂತೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ಯುವತಿ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಮಹಿಳಾ ಆಯೋಗದ ಅಧ್ಯಕ್ಷೆ, ಒಂದು ಹೆಣ್ಣು ಮಗಳು ತಾನು ತೊಂದರೆಯಲ್ಲಿದ್ದೇನೆ ರಕ್ಷಣೆ ನೀಡಿ ಎಂದು ಕೇಳುವಾಗ ರಕ್ಷಣೆ ನೀಡುವುದು ಮಹಿಳಾ …
Read More »ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ, ವರಿಷ್ಠರಿಂದ ಮಹತ್ವದ ಕ್ರಮ
ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಸೇರ್ಪಡೆಯಾಗಿದ್ದಾರೆ. ಕೋರ್ ಕಮಿಟಿಯ ಸದಸ್ಯರಾಗಿದ್ದ ಸಿ.ಟಿ. ರವಿ ವಿಶೇಷ ಆಹ್ವಾನಿತರಾಗಿದ್ದಾರೆ. 13 ಸದಸ್ಯರು, ಮೂವರು ವಿಶೇಷ ಆಹ್ವಾನಿತರ ಕಮಿಟಿಯನ್ನು ಪುನರ್ ರಚನೆ ಮಾಡಲಾಗಿದೆ. ಸಚಿವ ಅರವಿಂದ ಲಿಂಬಾವಳಿ ಮತ್ತು ಸಿ.ಎಂ. ಉದಾಸಿ ಅವರಿಗೆ ಕೊಕ್ ನೀಡಲಾಗಿದೆ. …
Read More »5 ಬಾರಿ ನೋಟಿಸ್ ಕೊಟ್ರೂ ಉತ್ತರಿಸಿಲ್ಲ.. ಆ ಲೇಡಿ ಯಾವ CD ನೂ ಕೊಟ್ಟಿಲ್ಲ -SIT ಸ್ಪಷ್ಟನೆ
ಬೆಂಗಳೂರು: ಮಾಜಿ ಸಚಿವರ ವಿಡಿಯೋ ವಿವಾದಕ್ಕೆ ಸಂಬಂಧಿಸಿದ ಯುವತಿಯಿಂದ ನಮಗೆ ಯಾವುದೇ ವಿಡಿಯೋ ಬಂದಿಲ್ಲ ಎಂದು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಸ್ಪಷ್ಟನೆ ನೀಡಿದ್ದಾರೆ. ನ್ಯೂಸ್ಫಸ್ಟ್ಗೆ ಮಾಹಿತಿ ನೀಡಿದ ಅವರು ನಾವು ಯುವತಿಗೆ 5 ಬಾರಿ ನೋಟೀಸ್ ಕೊಟ್ಟಿದ್ದೇವೆ, ಆದರೆ ಆಕೆ ಯಾವುದೇ ಉತ್ತರ ನೀಡಿಲ್ಲ, ಯುವತಿ ವಿಡಿಯೋದಲ್ಲಿ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಆಕೆ ಹೇಳಿರುವ ಸಮಯದಲ್ಲಿ ಎಸ್ಐಟಿ ರಚನೆಯೇ ಆಗಿರಲಿಲ್ಲ. ನಮಗೆ ಆ ಯುವತಿಯಿಂದ ಯಾವುದೇ ವಿಡಿಯೋ …
Read More »ಸುಖಾ ಸುಮ್ಮನೆ ಬೈಕ್ಗಳನ್ನು ಎಳೆದೊಯ್ದು, ಯಾಕೆ ಎಂದು ಕೇಳಿದವರ ಮೇಲೆ ದರ್ಪ: ಚಾಟಿ ಬೀಸಿದ್ದಾರೆ ಕಮಲ್ ಪಂತ್
ಬೆಂಗಳೂರು: ಸುಖಾ ಸುಮ್ಮನೆ ಬೈಕ್ಗಳನ್ನು ಎಳೆದೊಯ್ದು, ಯಾಕೆ ಎಂದು ಕೇಳಿದವರ ಮೇಲೆ ದರ್ಪ ತೋರುತ್ತಿದ್ದ ಟೋಯಿಂಗ್ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಚಾಟಿ ಬೀಸಿದ್ದಾರೆ. ಈ ಹಿಂದಿನ ಕಮಿಷನರ್ ಭಾಸ್ಕರ್ ರಾವ್ ಟೋಯಿಂಗ್ ಸಮಸ್ಯೆಗೆ ಮುಕ್ತಿ ನೀಡುವ ಸಲವಾಗಿ ಟೋಯಿಂಗ್ ಮಾಡುವ ಸಿಬ್ಬಂದಿ ಗಾಡಿ ಎಳೆದೊಯ್ಯುವಾಗ ಅನೌನ್ಸ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಅದನ್ನ ಯಥಾಪ್ರಕಾರವಾಗಿ ಎರಡು ದಿನ ಫಾಲೋ ಮಾಡಿದ ಸಿಬ್ಬಂದಿ, ಮತ್ತೆ ತಮ್ಮ ಚಾಳಿ …
Read More »ಆ ಸಿಡಿಯನ್ನ ವಿಷ್ಣುಚಕ್ರ ಅಂದುಕೊಂಡು ತಿರುಗಿಸಿದ್ರಾ?;: ಎಚ್. ವಿಶ್ವನಾಥ್
ಮೈಸೂರು(ಮಾ.25): ಕೋಟ್ಯಾಂತರ ರೂಪಾಯಿ ಲೂಟ್ ಆಗಿರುವ ಇಡಿ ಬಗ್ಗೆ ಚರ್ಚೆ ಮಾಡೋಲ್ಲ ಬರಿ ಸಿಡಿ ಚರ್ಚೆ ಮಾಡುತ್ತೀರಲ್ಲಾ, ಬಜೆಟ್ ಚರ್ಚೆಗಿಂತ ಸಿಡಿಯೇ ಹೆಚ್ಚಾಯ್ತಾ ನಿಮಗೆ ಅಂತ, ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಪರಿಷತ್ ಸದಸ್ಯ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಚಾಟಿ ಬೀಸಿದ್ದಾರೆ. ನಿನ್ನೆ ಮುಗಿದ ಸದನ ಮುಗಿತು ಅಷ್ಟೆ, ಇದರಲ್ಲಿ ರಾಜ್ಯದ ಜನರಿಗೆ ಯಾವುದೇ ಪ್ರಯೋಜನ ಆಗಲಿಲ್ಲ. ಬಜೆಟ್ ಅಧಿವೇಶ ಅಂದ್ರೆ ಆದಾಯ, ತೆರಿಗೆ, ಹಣಕಾಸಿನ ಬಗ್ಗೆ …
Read More »ನನ್ನ ಜೇಬಲ್ಲಿ ಬಾಂಬ್ ಇದೆ. ತಡ್ಕೊಳಿ. ಸದ್ಯ ಗಪ್ಚುಪ್ ಇದ್ದೇನೆ. ಹೊರಹಾಕಿದ್ರೆ ಅಷ್ಟೇ.
ಬೆಂಗಳೂರು, ಮಾರ್ಚ್ 25; “ನನ್ನ ಜೇಬಿನಲ್ಲೊಂದು ಬಾಂಬ್ ಇದೆ. ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ಯ ನಡೆದಿರುವುದು ಈಗ ಖಚಿತವಾಗಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ದೂರು ಕೊಟ್ಟ ಅರ್ಧ ಗಂಟೆಯಲ್ಲಿ ವಿಡಿಯೋ ಬಿಡುಗಡೆ ಆಗುತ್ತದೆ. ಇದು ಎಷ್ಟು ದೊಡ್ಡ ಷಡ್ಯಂತ್ಯ ಎಂಬುದು ಈಗ ತಿಳಿಯುತ್ತಿದೆ” ಎಂದರು. “ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧವಾಗಿದ್ದೇನೆ. …
Read More »ಸಿಡಿ ಲೇಡಿಯ’ 2ನೇ ವೀಡಿಯೋ ಹೇಳಿಕೆ ಕುರಿತು ‘ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ’ ಹೇಳಿದ್ದೇನು ಗೊತ್ತಾ.?
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಇಂದು ಎರಡನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ವೀಡಿಯೋದಲ್ಲಿ ಎಸ್ಐಟಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೂಡ ಮಾಡಿದ್ದರು. ಇದರ ಬಗ್ಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಏನ್ ಹೇಳಿದ್ರು ಅಂತ ಮುಂದೆ ಓದಿ.. ಸಿಡಿಯಲ್ಲಿನ ಸಂತ್ರಸ್ತ ಯುವತಿ ಇಂದು 2ನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಆ ವೀಡಿಯೋದಲ್ಲಿ ತಾನು ಸಿಡಿಯನ್ನು ಪೊಲೀಸ್ ಕಮೀಷನರ್ ಅವರಿಗೆ …
Read More »