Breaking News

ಬೆಂಗಳೂರು

ಬಿಗ್​ ಬಾಸ್​ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್​ ಆಗಿ ತಬ್ಬಿಕೊಳ್ಳುವ ಪ್ರಶಾಂತ್​ ಸಂಬರಗಿಗೆ ಸುದೀಪ್​ ಖಡಕ್​ ವಾರ್ನಿಂಗ್​

ಬಿಗ್​ ಬಾಸ್​ ಮನೆ ಸೇರಿರುವ ಪ್ರಶಾಂತ್​ ಸಂಬರಗಿ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್​ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್​ ಆಗಿ ಹಗ್​ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್​ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್​ಗೆ ಸುದೀಪ್​ ಖಡಕ್​ ಆಗಿ ವಾರ್ನಿಂಗ್​ ನೀಡಿದ್ದಾರೆ. ವೈರಸ್​ …

Read More »

ಕುತೂಹಲ ಕೆರಳಿಸಿದೆ ಸಿಎಂ ಸಭೆ

ಬೆಂಗಳೂರು,ಮಾ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವರ ಸಭೆ ಕರೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇದು ಒಂದು ಅನೌಪಚಾರಿಕ ಸಭೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ವಿದ್ಯಮಾನಗಳ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ …

Read More »

BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ …

Read More »

ಐಎಂಎ ಪ್ರಕರಣ: ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇದೀಗ ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಐಎಂಎ ನಿರ್ದೇಶಕರು ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. 5 ಕೋಟಿ ರೂ ಲಂಚ ಪಡೆದಿದ್ದ ಅಧಿಕಾರಿಗಳು ಹಗರಣದಲ್ಲಿ ಪಿ.ಡಿ.ಕುಮಾರ್‌ ಪಾತ್ರದ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ

ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ. ವಿಜಯಪುರಕ್ಕೆ ತೆರಳಿದ ಟೀಂ‌ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ. ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ …

Read More »

ಸಮಯ ಪ್ರಜ್ಞೆ ಮೆರೆದ ಮಹಿಳೆ: ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ATM ಕಳ್

ಸಂತಾಪ ಸೂಚನೆಗಾಗಿ ಸಂಬಂಧಿಕರನ್ನ ಭೇಟಿಯಾಗಲು ಬಂದಿದ್ದ 45 ವರ್ಷದ ಮಹಿಳೆಯೊಬ್ಬರು ಎಟಿಎಂನಲ್ಲಿ ನಡೆಯುತ್ತಿದ್ದ ಕಳ್ಳತನವನ್ನ ತಪ್ಪಿಸಿದ ಘಟನೆ ಮಹಾರಾಷ್ಟ್ರದ ವಸೈನಲ್ಲಿ ನಡೆದಿದೆ. ಕಳ್ಳ ಎಟಿಎಂ ಕೇಂದ್ರದ ಒಳಗೆ ನುಗ್ಗಿದ್ದನ್ನ ಕಂಡ ಸುಕನ್ಯಾ ಪವಾರ್​, ಕೂಡಲೇ ಶಟರ್ ಎಳೆದು ಬಳಿಕ ನೆರೆಹೊರೆಯವರನ್ನ ಎಚ್ಚರಿಸಿದ್ದಾರೆ. ಸಂಬಂಧಿಕರೊಬ್ಬರು ನಿಧನರಾದ ಹಿನ್ನೆಲೆ ಸಂತಾಪ ಸೂಚಿಸಲು ಸುಕನ್ಯಾ ವಸೈಗೆ ಆಗಮಿಸಿದ್ದರು. ಮುಂಜಾನೆ 2.30ರ ಸುಮಾರಿಗೆ ಧಾರ್ಮಿಕ ಗ್ರಂಥವನ್ನ ಪಠಿಸುತ್ತಾ ಕುಳಿತಿದ್ದ ವೇಳೆ ಸುಕನ್ಯಾಗೆ ಎಟಿಎಂ ಕೇಂದ್ರದ ಬಳಿ …

Read More »

ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ.: ಬಾಲಚಂದ್ರ ಜಾರಕಿಹೊಳಿ,

ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು …

Read More »

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ. ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ. ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು

Read More »

ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ: ಮುರುಗೇಶ ನಿರಾಣಿ

ಧಾರವಾಡ : ರಮೇಶ್ ಜಾರಕಿಹೊಳಿ ಕುರಿತ ರಾಸಲೀಲೆ ವಿಡಿಯೋ ನಕಲಿ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ತನಿಖೆಗೂ ಸಹ ಸರ್ಕಾರ ಸೂಚಿಸಿದೆ. ಆದಷ್ಟು ಬೇಗ ರಮೇಶ್ ಆರೋಪ ಮುಕ್ತರಾಗಿ ಹೊರ ಬರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆಗೆ ತನ್ನದೇ ಆದ ರೀತಿ, ನಿಯಮಗಳಿರುತ್ತವೆ ಆ ಪ್ರಕಾರ ತನಿಖೆ ನಡೆಸುತ್ತದೆ. ರಮೇಶ್ ಅವರು …

Read More »

ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆ

ಬೆಂಗಳೂರು, ಮಾರ್ಚ್‌ 12: ಬೆಳಗಾವಿ ಸಾಹುಕಾರ್ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಖಡಕ್ ಅಧಿಕಾರಿಗಳನ್ನು ಹೊಂದಿರುವ ತಂಡ ರಚನೆಯಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ ಅವರ ಮಾರ್ಗದರ್ಶನದಲ್ಲಿ ಸಿಡಿ ಪ್ರಕರಣದ ತನಿಖೆ ನಡೆಸಲಿದ್ದಾರೆ. ಇನ್ನೂ ಕೇವಲ ತನಿಖೆ ನಡೆಸಿ ವರದಿ ಸಲ್ಲಿಸುವ ವಿಚಾರವಾಗಿ ಈ ತಂಡವನ್ನು ರಚನೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಆದೇಶದ ಹಿನ್ನೆಲೆಯಲ್ಲಿ ಇದೀಗ ಪೂರ್ಣ ಪ್ರಮಾಣದ …

Read More »