ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ. ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. ಸದ್ಯ ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ …
Read More »ವಿಸ್ಕಿ ಡಿಸ್ಟ್ರಿಬ್ಯೂಟರ್ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನ
ಬೆಂಗಳೂರು: ನಗರದಲ್ಲಿ ವಿಸ್ಕಿ ಡಿಸ್ಟ್ರಿಬ್ಯೂಟರ್ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನಿಸಿರೋ ಘಟನೆ ನಿನ್ನೆ ಸಂಜೆ ನಾಗರಭಾವಿ ಎರಡನೇ ಹಂತದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೋನ್ ಸ್ಟಾಗ್ ವಿಸ್ಕಿ ಡಿಸ್ಟ್ರಿಬ್ಯೂಟರ್ ಅವಿನಾಶ್ ಹಲ್ಲೆಗೊಳಗಾದವರು. ಅವಿನಾಶ್ರಿಂದ, ಪ್ರವೀಣ್ ಶೆಟ್ಟಿ ಎಂಬುವವರು ₹35 ಲಕ್ಷ ಮೌಲ್ಯದ ಮದ್ಯವನ್ನ ಪಡೆದಿದ್ರು. ಆದ್ರೆ ಕೊರೊನಾ ಶುರುವಾದ ಹಿನ್ನೆಲೆ ವಿಸ್ಕಿ ಡಿಸ್ಟ್ರಿಬ್ಯೂಟ್ ಮಾಡಲಾಗಿಲ್ಲ ಅಂತ ಪ್ರವೀಣ್ ಶೆಟ್ಟಿ ಅವಿನಾಶ್ಗೆ ಹಣ ನೀಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ …
Read More »ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ. : ಡಾ.ಕೆ. ಸುಧಾಕರ್
ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್ ಜಾರಕಿಹೊಳಿ ಸದ್ಯ ಬಿಎಸ್ವೈ ಸಚಿವ ಸಂಪುಟದಿಂದ ಔಟ್ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ …
Read More »ವಿಚಾರಣೆಗೆ ಹಾಜರಾಗದ ಈ ವ್ಯಕ್ತಿ ನಿಜವಾದ ಸಾಮಾಜಿಕ ಹೋರಾಟಗಾರನಾ…?
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ, ‘ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಮಾ. 2ರಂದು ದೂರು ನೀಡಿದ್ದೇನೆ. ಅದರ ಹೆಚ್ಚಿನ ವಿಚಾರಣೆಗೆ ಠಾಣೆಗೆ ಬರುವಂತೆ ನೋಟಿಸ್ ನೀಡಿದ್ದಿರಾ. ಈ ಬಗ್ಗೆ ಈಗಾಗಲೇ ರಾಮನಗರ ಜಿಲ್ಲಾ ಎಸ್ಪಿಗೆ ದೂರು ನೀಡಿದ್ದೇನೆ. ಭದ್ರತೆ ಇಲ್ಲದ ಕಾರಣದಿಂದಾಗಿ ವಿಚಾರಣೆಗೆ ಬರಲು ಆಗುವುದಿಲ್ಲ’ ಎಂದೂ ಪತ್ರದಲ್ಲಿ …
Read More »ಮರಳು ಗಣಿಗಾರಿಕೆ: ಅಧ್ಯಯನಕ್ಕೆ ಸರ್ಕಾರ ಸಿದ್ಧವಿದೆಯೇ?: ಹೈಕೋರ್ಟ್
ಬೆಂಗಳೂರು: ಕರಾವಳಿ ನಿಯಂತ್ರಣ ವಲಯದಲ್ಲಿ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ಪರವಾನಗಿ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರ ಸಿದ್ಧವಿದೆಯೇ ಎಂಬುದನ್ನು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಫಲ್ಗುಣಿ ನದಿಯಲ್ಲಿ ಮರಳು ಗಣಿಗಾರಿಕೆಗೆ ಅನುಮತಿ ನೀಡಿರುವ ಸಂಬಂಧ ಫ್ರಾಂಕಿ ಡಿಸೋಜಾ ಮತ್ತು ಮಂಗಳೂರಿನ ಇತರ 9 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಪರಿಶೀಲನೆ …
Read More »2020-21ನೇ ಸಾಲಿನಲ್ಲಿ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಬಂದ ಹಣವೆಷ್ಟು ಗೊತ್ತೇ..?
ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …
Read More »ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ …
Read More »ಅಧಿವೇಶನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಪ್ರಸ್ತಾಪ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು(ಮಾ. 04): ಈಗ ಒನ್ ನೇಷನ್ ಒನ್ ಎಲೆಕ್ಷನ್ ಅಂತಿದ್ದಾರೆ. ಇದನ್ನ ಯಾರ ಒತ್ತಡದ ಮೇಲೆ ತಂದಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ಮಾತನಾಡಿ, ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಯಿದೆ. ಇದನ್ನ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು? ಕೇಂದ್ರ ಸರ್ಕಾರವೇನಾದ್ರೂ ಇದನ್ನ ಮಾಡಿ ಎಂದಿದ್ಯಾ? ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇವುಗಳ …
Read More »ಕೋವಿಡ್ ಲಸಿಕೆ ಪಡೆಯಲು ಸಕಾರಾತ್ಮಕ ಸ್ಪಂದನೆ; ಮಾರ್ಚ್ ಅಂತ್ಯದವರೆಗೂ ಸ್ಲಾಟ್ ಗಳು ಫಿಕ್ಸ್!
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 60 ವರ್ಷ ಮೇಲಿನವರು, ಬೇರೆ ಕಾಯಿಲೆ ಹೊಂದಿರುವ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹೌದು.. ಕೋವಿನ್ ಪೋರ್ಟಲ್ನಲ್ಲಿ ಲಕ್ಷಾಂತರ ಮಂದಿ ಕೋವಿಡ್ ಲಸಿಕೆಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಪರಿಣಾಮ ಮಾರ್ಚ್ ಅಂತ್ಯದ ವರೆಗೂ ಸ್ಲಾಟ್ ಗಳು ಬುಕ್ ಆಗಿವೆ. ಏಪ್ರಿಲ್ ನಲ್ಲಷ್ಟೇ ಸ್ಲಾಟ್ ಗಳು ಖಾಲಿ ಇವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. …
Read More »ವಿಧಾನಸೌಧಕ್ಕೆ CITU ಮುತ್ತಿಗೆ,…!
ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸುಮಾರು 25,000 ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಸಾರಿಗೆ ನೌಕರರಿಂದ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಕೆಎಸ್ಸಾರ್ ರೈಲ್ವೇ ನಿಲ್ದಾಣದಿಂದ ವಿಧಾನಸೌಧದವರೆಗೆ ಮೆರವಣಿಗೆ ನಡೆಯಲಿದೆ. ರ್ಯಾಲಿಯ ಮೂಲಕ ಬಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ …
Read More »
Laxmi News 24×7