ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದೆ. ಅವರಿಬ್ಬರು ಛತ್ತೀಸ್ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. …
Read More »ಕಾಂಗ್ರೆಸ್ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಗಿನ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಪ್ರಕರಣವನ್ನು ಕೆಪಿಸಿಸಿ ಶಿಸ್ತು ಸಮಿತಿಗೆ ವಹಿಸುವುದರೊಂದಿಗೆ ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಮುಂದಾಗಿದೆ. ಶಿಸ್ತು ಸಮಿತಿ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರು ಮಾಜಿ ಸಚಿವ ತನ್ವೀರ್ ಸೇಠ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ಪ್ರಕರಣದ …
Read More »ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭ: ಕಲಾಪಕ್ಕೆ ಸಜ್ಜಾಗುತ್ತಿವೆ ವಿಪಕ್ಷಗಳು..!
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ …
Read More »ಮಾ.4 ರಿಂದ ವಿಧಾನ ಪರಿಷತ್ ಅಧಿವೇಶನ: ಬಸವರಾಜ ಹೊರಟ್ಟಿ
ಬೆಂಗಳೂರು, : ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನವು ಮಾ.4 ರಿಂದ 31ರವರೆಗೆ ನಡೆಯಲಿದ್ದು, ಮಾ.8ರಂದು ಮುಖ್ಯಮಂತ್ರಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಜಾ ದಿನಗಳನ್ನು ಹೊರತುಪಡಿಸಿ ಒಟ್ಟಾರೆ 19 ದಿನಗಳು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಮಂಡಿಸುವ ಸಲುವಾಗಿ ಒಟ್ಟು 496 ಪ್ರಶ್ನೆಗಳು ಬಂದಿವೆ. 45 ಚುಕ್ಕೆ ಗುರುತಿನ ಪ್ರಶ್ನೆಗಳು, 265 …
Read More »ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …
Read More »ಯಾರಿಗೆ ಎಲ್ಲಿ ಅನುಕೂಲವಾಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪ
ಬೆಂಗಳೂರು: ಕೊರೊನಾ ಮೂರನೇ ಹಂತದ ಲಸಿಕೆ ನೀಡಿಕೆ ಆರಂಭವಾಗಿದೆ. ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಹೀಗಾಗಿ ಯಾರು ಯಾರು ಎಲ್ಲೆಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಪಡೆದುಕೊಳ್ಳಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳಲಿದ್ದೇನೆ. ಮನೇಲಿ ಹಾಕಿಸಿಕೊಳ್ಳಬೇಕಾ ಅಥವಾ ಆಸ್ಪತ್ರೆಯಲ್ಲಿ ಹಾಕಿಸಿಕೊಳ್ಳಬೇಕಾ ಎಂದು ನೋಡುತ್ತೇನೆ ಎಂದರು. ಇದೇ ವೇಳೆ ನಾನು ರಾಘವೇಂದ್ರ ಸ್ವಾಮಿಗಳ ಭಕ್ತ. ಹಾಗಾಗಿಯೇ …
Read More »ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದಾದ ಬಳಿಕ ಅವರು ಟೀ ಶರ್ಟ್ ಧರಿಸಿ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋ ಕೂಡ ಸುದ್ದಿ ಮಾಡಿತ್ತು. ಇದೀಗ ರಾಹುಲ್ ಗಾಂಧಿಯ ಮತ್ತೊಂದು ವಿಡಿಯೋ ಸಾಕಷ್ಟು ಸುದ್ದಿಯಲ್ಲಿದೆ. ಇದರಲ್ಲಿ ತಮಿಳುನಾಡಿನ ಮುಲ್ಗಮುಡುಬನ್ನ ಸೇಂಟ್ ಜೋಸೆಫ್ ಮ್ಯಾಟ್ರಿಕ್ ಶಾಲೆಯ …
Read More »ಬೆಂಗಳೂರಲ್ಲಿಂದು ಅಂಗನವಾಡಿ, ಸಾರಿಗೆ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಅಬ್ಬರ
ಬೆಂಗಳೂರು,ಮಾ.2- ದಿನೇ ದಿನೇ ಹೆಚ್ಚಾಗುತ್ತಿರುವ ದಿನಸಿ ಪದಾರ್ಥಗಳ ದರ, ತೈಲ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದರೆ ಸಾರಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದವರು ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ 9 ಬೇಡಿಕೆಗಳನ್ನು …
Read More »ಒಕ್ಕಲಿಗರ ಮೀಸಲಾತಿಗಾಗಿ ಬೀದಿಗಿಳಿದು ಹೋರಾಡಲ್ಲ : ನಿರ್ಮಲಾನಂದನಾಥ ಶ್ರೀ
ಬೆಂಗಳೂರು,ಮಾ.2- ನಮ್ಮ ಸಮುದಾಯದ ಬಡವರ ಅಭಿವೃದ್ಧಿಗಾಗಿ ಮೀಸಲಾತಿ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಹೊರತು ಬೀದಿಗಿಳಿದು ಹೋರಾಟ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಕುವೆಂಪು ಸಭಾಂಗಣದಲ್ಲಿ ಒಕ್ಕಲಿಗರ ಮೀಸಲಾತಿ-ಸಮುದಾಯದ ಜೀವಶಕ್ತಿ ಕುರಿತು ನಡೆದ ಬೃಹತ್ ಸಭೆಯಲ್ಲಿ ಶ್ರೀಗಳು ಮಾತನಾಡಿದರು. ನಮ್ಮದು ಸುಸಂಸ್ಕøತ ಮತ್ತು ನಾಗರಿಕ ಪ್ರಜ್ಞೆ ಇರುವ ಸಮುದಾಯ. ಬೀದಿಗಿಳಿದು …
Read More »ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶೇ.70ರಷ್ಟು ಪಠ್ಯಕ್ರಮದ ಆಧಾರದಲ್ಲೇ ನಡೆಯಲಿದೆ. ಆದರೆ ನೀಟ್ ಬರೆದು ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳಿಗೆ ಸೇರಬೇಕೆಂದಿರುವ ವಿದ್ಯಾರ್ಥಿಗಳು ಶತ ಪ್ರತಿಶತ ಪಠ್ಯವನ್ನು ಅಧ್ಯಯನ ಮಾಡಬೇಕಾಗಿದೆ. ರಾಜ್ಯ ಸರಕಾರ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಪಿಯುಸಿಗೆ ಶೇ. 30ರಷ್ಟು ಪಠ್ಯ ಕಡಿತ ಮಾಡಿದ್ದರೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ …
Read More »
Laxmi News 24×7