ಸ್ಯಾಂಡಲ್ ವುಡ್ ನ ಗೋಲ್ಡನ್ ಕ್ವೀನ್ ನಟಿ ಅಮೂಲ್ಯ ಸದ್ಯ ಸಿನಿಮಾರಂಗದಿಂದ ದೂರ ಉಳಿದ್ದರೂ ಸಹ ಆಗಾಗ ಸುದ್ದಿಯಲ್ಲಿರುತ್ತಾರೆ. ತನ್ನ ಮಾವನ ಜೊತೆ ರಾಜಕೀಯ ಕೆಲಸಗಳಲ್ಲಿ ಗುರುತಿಸಿಕೊಳ್ಳುವ ಅಮೂಲ್ಯ ಆಗಾಗ ರಾಜಕೀಯ ವಿಚಾರಕ್ಕೆ ಸದ್ದು ಮಾಡುತ್ತಿರುತ್ತಾರೆ. ಮದುವೆ ಬಳಿಕ ಅಮೂಲ್ಯ ಮತ್ತೆ ಬಣ್ಣ ಹಚ್ಚಿಲ್ಲ. ಅಮೂಲ್ಯ ಮತ್ತೆ ಸಿನಿಮಾ ಮಾಡುತ್ತಾರೆ ಎನ್ನುವ ಮಾತುಗಳು ಆಗಾಗ ಕೇಳಿಬಂದರೂ ಸಹ ಇದುವರೆಗೂ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಪತಿ, ಸಂಸಾರ ಅಂತ ಸಂತೋಷದ ಜೀವನ …
Read More »ಗೋಹತ್ಯೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಫೆ.26ಕ್ಕೆ ವಿಚಾರಣೆಗೆ: ಖಾಸಿಮ್ ಇಜಾಝ್ ಖುರೇಶಿ
ಬೆಂಗಳೂರು, ಫೆ.7: ರಾಜ್ಯ ಸರಕಾರ ಜಾರಿಗೆ ತಂದಿರುವ ವಿವಾದಿತ ಗೋಹತ್ಯೆ ನಿಷೇಧ ಕಾನೂನು ಪ್ರಶ್ನಿಸಿ ಜಮೀಯ್ಯತುಲ್ ಖುರೇಶ್ ಬೀಫ್ ಮರ್ಚೆಂಟ್ ಅಸೋಸಿಯೇಶನ್ ವತಿಯಿಂದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ನೇತೃತ್ವದ ದ್ವಿಸದಸ್ಯ ಪೀಠ ನಮ್ಮ ಅರ್ಜಿಯನ್ನು ಫೆ.26ರಂದು ವಿಚಾರಣೆ ನಡೆಸಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಖಾಸಿಮ್ ಇಜಾಝ್ ಖುರೇಶಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮಕುಮಾರ್ ನಮ್ಮ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡನೆ …
Read More »ಸರಕಾರಿ ಉದ್ಯೋಗಕ್ಕೆ ಕಾದವರಿಗೆ ಗುಡ್ ನ್ಯೂಸ್
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ನೀಡಿದೆ. ಪ್ರಸ್ತಾವಿತ ನೇಮಕ ಪ್ರಕ್ರಿಯೆ ಪುನರಾರಂಭಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕರೊನಾ ಕಾರಣಕ್ಕೆ ತಲೆದೂರಿದ ಆರ್ಥಿಕ ಸಂಕಷ್ಟ ಸರಿದೂಗಿಸಿ ಸುಸ್ಥಿತಿಗೆ ತರಲೆಂದು 2020-21 ನೇ ಸಾಲಿನ ಎಲ್ಲ ನೇರ ನೇಮಕ ಹುದ್ದೆಗಳ ಭರ್ತಿ ತಡೆಹಿಡಿಯಲಾಗಿತ್ತು. ಅನುಕಂಪದ ಆಧಾರದ ಮೇಲೆ ನೇಮಕವಾದ ಅಭ್ಯರ್ಥಿಗಳಿಗೆ ಷರತ್ತುಬದ್ಧ ನೇಮಕ ನೀಡಲು ಅಸ್ತು …
Read More »ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು,
ಬೆಂಗಳೂರು, – ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಕನ್ನಡದ ಹೆಸರುಗಳನ್ನು ದಪ್ಪಅಕ್ಷರಗಳಲ್ಲಿ ಕಾಣುವಂತೆ ಹಾಕುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಒತ್ತಾಯಿಸಿದರು. ರಾಜಾಜಿನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಪಂಚದಾಧ್ಯಂತ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಸಾರುವ ಸಂಸ್ಥೆಯಿದು. ಇದರ ಪ್ರತಿಯೊಂದು ಉತ್ಪನ್ನಗಳ ಮೂಲಕ ಜಗತ್ತಿನಾದ್ಯಂತ ಕರ್ನಾಟಕ ಹೆಸರು ಕೇಳುತ್ತಿದೆ. ಅದರ ಜೊತೆಗೆ ಇಲಾಖೆಯ ರಾಯಬಾರಿಯಂತೆ ಕೆಲಸ ನಿರ್ವಹಿಸಬೇಕು …
Read More »B.S.Y.&ಸಿದ್ದು ಟಾಕ್ ವಾರ್
ಬೆಂಗಳೂರು : ಶುಕ್ರವಾರ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನ ನಿರ್ಣಯ ಪ್ರಸ್ತಾವದ ಚರ್ಚೆಗೆ ಸಿಎಂ ಯಡಿಯೂರಪ್ಪ ಉತ್ತರ ನೀಡಿದ್ದು, ತಮ್ಮ ವಿರುದ್ಧ ವಾಗ್ಧಾಳಿ ನಡೆಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲೇ ತಿವಿದಿದ್ದಾರೆ. – ಎಲ್ಲಿಯ ವರೆಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರ ಬೆಂಬಲ, ರಾಜ್ಯದ ಜನರ ಆಶೀರ್ವಾದ ಇರುವುದೋ ಅಲ್ಲಿಯ ವರೆಗೆ ನನ್ನ ವಿರುದ್ಧ 100 ಕೇಸ್ ದಾಖಲಿಸಿದರೂ ಎದುರಿಸುವ ಶಕ್ತಿ ಇದೆ. – …
Read More »ಕೃಷಿ ಕಾಯ್ದೆ ಖಂಡಿಸಿ ಇಂದು ರೈತರಿಂದ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ಹೆದ್ದಾರಿ ಬಂದ್
ಬೆಂಗಳೂರು/ಹೊಸದಿಲ್ಲಿ : ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ. ಎಲ್ಲೆಲ್ಲಿ ಚಕ್ಕಾ …
Read More »ಪರಿಶಿಷ್ಟರಿಗೆ ಶೇ 75 ರಿಯಾಯ್ತಿ ದರದಲ್ಲಿ ಕೈಗಾರಿಕಾ ಜಮೀನು: ಜಗದೀಶ ಶೆಟ್ಟರ್
ಬೆಂಗಳೂರು: ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಅಥವಾ ಕೈಗಾರಿಕಾ ಶೆಡ್ಗಳನ್ನು ಶೇ 75 ರಷ್ಟು ರಿಯಾಯ್ತಿ ದರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಈಗ ಶೇ 50 ರಷ್ಟು ರಿಯಾಯ್ತಿ ದರದಲ್ಲಿ ಜಮೀನು ಮತ್ತು ಕೈಗಾರಿಕಾ ಶೆಡ್ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ರಿಯಾಯ್ತಿ ಪ್ರಮಾಣವನ್ನು ಶೇ 75 ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ …
Read More »ಕೋವಿಡ್ ಸಂದರ್ಭದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ: ಎಚ್.ಕೆ. ಪಾಟೀಲ
ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ‘ನಂಬರ್ 1 ಭ್ರಷ್ಟ ರಾಜ್ಯ’ ಎಂಬ ಅಪಕೀರ್ತಿಗೆ ಕರ್ನಾಟಕ ಒಳಗಾಗಿದೆ. ಶೇ 63 ರಷ್ಟು ಜನ ಸರ್ಕಾರಿ ಸೇವೆಗೆ ಲಂಚ ನೀಡಬೇಕಾಗಿ ಬಂತು ಎಂದು ಸಮೀಕ್ಷೆಯೊಂದರಿಂದ ಬಯಲಿಗೆ ಬಂದಿದೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ.ಪಾಟೀಲ ವಿಧಾನಸಭೆಯಲ್ಲಿ ಹೇಳಿದರು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪಾಟೀಲ, ಒಂದು ವರ್ಷದ ಹಿಂದೆ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎನ್ನುವವರ ಸಂಖ್ಯೆ ಶೇ 43 ಇತ್ತು. ಕೇವಲ ಒಂದು …
Read More »ಎತ್ತಿನಹೊಳೆ ಯೋಜನೆಗೆ ₹ 7,721 ಕೋಟಿ ವೆಚ್ಚ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 2020ರ ಡಿಸೆಂಬರ್ ಅಂತ್ಯದವರೆಗೆ ₹ 7,721.65 ಕೋಟಿ ವೆಚ್ಚ ಮಾಡಲಾಗಿದೆ ಎಂದು ಗೃಹ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವರ ಪರವಾಗಿ ಉತ್ತರ ನೀಡಿದ ಅವರು, ‘2023ಕ್ಕೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ಕೆಲವು ಸ್ಥಳಗಳಲ್ಲಿ ರೈತರ ಅಸಹಕಾರದಿಂದ ಭೂಸ್ವಾಧೀನ ಪ್ರಕ್ರಿಯೆ …
Read More »ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ: ಬಸವರಾಜ ಹೊರಟ್ಟಿ
ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. …
Read More »
Laxmi News 24×7