ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾರ ಆತ್ಮಚರಿತ್ರೆ ಆಧಾರಿತ ಸಿನಿಮಾ ʼತಲೈವಿʼಯಲ್ಲಿ ಕಂಗನಾ ರಣಾವತ್ ನಟಿಸ್ತಾ ಇರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾ ಬಳಿಕ ಕಂಗನಾ ದೇಶ ಕಂಡ ಮತ್ತೊಬ್ಬ ಪ್ರಬಲ ಮಹಿಳಾ ರಾಜಕಾರಣಿಯ ಪಾತ್ರವನ್ನ ನಿರ್ವಹಿಸೋಕೆ ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೆ ಈ ಸಿನಿಮಾ ಇಂದಿರಾ ಗಾಂಧಿ ಆತ್ಮಚರಿತ್ರೆಯಲ್ಲ. ದೇಶದಲ್ಲಿ …
Read More »‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು.: B.S.Y
ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಿಸಿದರು. ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು. ‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ …
Read More »ರಾಮಮಂದಿರದ ತಾಂತ್ರಿಕ ಉಸ್ತುವಾರಿಯಾಗಿ ಕನ್ನಡಿಗ ಎಂಜಿನಿಯರ್
ಬೆಂಗಳೂರು – ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿ.ಜಿ. ಸೀತಾರಾಮ್ ನೇಮಕವಾಗಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿ.ಜಿ. ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ಶ್ರೀ ರಾಮ ಮಂದಿರದ ತಳಪಾಯದ ಕೆಲಸ ನಡೆಯುತ್ತದೆ. ಇವರ ಮಾರ್ಗದರ್ಶನದಲ್ಲಿ ಭವ್ಯವಾದ, ಯಾವುದೇ ಕಂಪನಗಳಿಗೆ ಅಲುಗಾಡದ ಹಾಗೆ …
Read More »ಮೇ.24 ರಿಂದ ಜೂ. 10ರವರೆಗೆ ದ್ವಿತಿಯ ಪಿಯುಸಿ ಪರೀಕ್ಷೆ !
ಬೆಂಗಳೂರು : ದ್ವಿತಿಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ.24ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿವೆ. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1) ಮೇ 24: ಭೌತಶಾಸ್ತ್ರ, ಇತಿಹಾಸ 2) ಮೇ 25: ಮೈನಾರಿಟಿ ಲಾಂಗ್ವೇಜಸ್ 3) ಮೇ 26: …
Read More »ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ತರಳು ಗ್ರಾಮದಲ್ಲಿರುವ ಮೋಕ್ಷ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಾಡ ಸಂಭವಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗಡೆ ಓಡಿ ಹೋಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಖಾನೆಯ ಕಾರ್ಮಿಕರು ಸಹ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಕಾರ್ಖಾನೆಯಲ್ಲಿನ ಕೆಲವಸ್ತುಗಳು …
Read More »ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ.
ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್, ಕನ್ನಡ ಚಿತ್ರಗಳ ಬಿಡುಗಡೆ ತಡೆದು, ತೆಲುಗಿನ ಚಿತ್ರವನ್ನು ಬಿಡಿಗಡೆ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ತೆಲುಗಿನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾದರೂ ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ. ಸಣ್ಣಪುಟ್ಟ ಸಿನಿಮಾ ರಿಲೀಸ್ ಇದ್ರೂ ಕನ್ನಡ ಚಿತ್ರಗಳ ಬಿಡುಗಡೆಯನ್ನು ತಡೆ ಹಿಡಿಯಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ತೆಲುಗಿನ ಯಾವ ಚಿತ್ರವನ್ನು, ಯಾವಾಗಬೇಕಾದರೂ ಬಿಡುಗಡೆ …
Read More »ನನ್ನ ಮನೆಗೆ ಬೆಂಕಿ ಹಾಕಿದ್ರೂ ಸುಮ್ಮನಿದ್ರಿ: ಅಖಂಡ ಆಕ್ರೋಶ
ಬೆಂಗಳೂರು: ‘ಡಿ.ಜಿ.ಹಳ್ಳಿ ಗಲಭೆ ಸಂದರ್ಭದಲ್ಲಿ ನನ್ನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದರೂ ನನ್ನ ಪರವಾಗಿ ಒಂದೂ ಹೇಳಿಕೆ ನೀಡಲಿಲ್ಲ. ಪ್ರತಿಭಟನೆ ಮಾಡಲಿಲ್ಲ. ಆದರೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ಪರವಾಗಿ ಹೇಳಿಕೆ ಮತ್ತು ಹೋರಾಟ ನಡೆಸುತ್ತಿದ್ದೀರಿ’ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ವೇಳೆ ಶಾಸಕಿ ಸೌಮ್ಯ ರೆಡ್ಡಿ ಮಹಿಳಾ ಪೊಲೀಸ್ವೊಬ್ಬರಿಗೆ ಹೊಡೆದಿದ್ದು ವಿವಾದಕ್ಕೆ …
Read More »9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ
ಬೆಂಗಳೂರು: ರಾಜ್ಯದಲ್ಲಿ ಒಂಬತ್ತನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಯ ಆಫ್ ಲೈನ್ ಪಾಠಗಳನ್ನು ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಫೆಬ್ರವರಿ ಒಂದರಿಂದ ತರಗತಿಗಳು ಆರಂಭವಾಗಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದರು. ಫೆ.1ರಿಂದ 9ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಪೂರ್ಣ ಪ್ರಮಾಣದ ತರಗತಿಗಳು ನಡೆಯಲಿದೆ. ಆಫ್ ಲೈನ್/ಆನ್ ಲೈನ್ ಆಯ್ಕೆ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ. ಆರರಿಂದ ಎಂಟನೇ ತರಗತಿಯ ವರೆಗೆ ವಿದ್ಯಾಗಮ ತರಗತಿಗಳು …
Read More »ಕೇಂದ್ರ ಸರ್ಕಾರ ಅದಾನಿ-ಅಂಬಾನಿ ಗುಲಾಮರಾಗಿದೆ : ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ಜ.27- ಕೇಂದ್ರ ಸರ್ಕಾರ ಉದ್ಯಮಿಗಳಾದ ಅದಾನಿ , ಅಂಬಾನಿಯವರಿಗೆ ಗುಲಾಮರಾಗಿದ್ದು, ಅದಕ್ಕಾಗಿಯೇ ರೈತರ ಪ್ರತಿಭಟನೆಯನ್ನು ದಿಕ್ಕು ತಪ್ಪಿಸುವ ಸಾಕಷ್ಟು ಸರ್ಕಸ್ಗಳನ್ನು ನಡೆಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬಿಸಿಲು, ಮಳೆ ಎನ್ನದೆ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ 56 ಇಂಚಿನ ಎದೆ ಇದ್ದರೆ ಸಾಲದು. ಅದರ ಒಳಗೆ ಹೃದಯ …
Read More »ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಸವರಾಜ ಹೊರಟ್ಟಿ
ಬೆಂಗಳೂರು, ಜ.28- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬಸವರಾಜ ಹೊರಟ್ಟಿ ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು. ಬಿಜೆಪಿ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ …
Read More »
Laxmi News 24×7