Breaking News

ಬೆಂಗಳೂರು

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.   ತಮ್ಮ ಫೇಸ್​​ಬುಕ್​​ನಲ್ಲಿ …

Read More »

ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!

ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ  ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು  40 ರಿಂದ‌ 50 ವಿದ್ಯಾರ್ಥಿಗಳು, …

Read More »

ಜ.26ರಂದು ಬೆಂಗಳೂರಲ್ಲಿ ದೆಹಲಿ ಮಾದರಿಯ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ..!

ಬೆಂಗಳೂರು,ಜ.24-ಕೃಷಿ ಕಾಯ್ದೆಗಳನ್ನು ವಿರೋಸಿ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಜ.26ರಂದು ರಾಜ್ಯದಲ್ಲಿ ರೈತ ಸಂಘಟನೆಗಳು ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿವೆ. ಬೆಂಗಳೂರು ನಗರದಲ್ಲಿ ಸಾವಿರಾರು ಟ್ರ್ಯಾಕ್ಟರ್‍ಗಳ ರ್ಯಾಲಿ ನಡೆಸುವ ಮೂಲಕ ದೆಹಲಿ ರೈತ ಚಳುವಳಿಗೆ ಬೆಂಬಲ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದರು.   ರಾಜ್ಯ ರೈತ ಸಂಘ, ಹಸಿರುಸೇನೆ, ಕಬ್ಬು ಬೆಳೆಗಾರರ ಸಂಘ, ಪ್ರಾಂತರೈತ ಸಂಘ, ಐಕ್ಯ ಹೋರಾಟ ಸಮಿತಿ ಸೇರಿದಂತೆ 4 …

Read More »

ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ. ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ …

Read More »

ಭಾನುವಾರ ರಾಜ್ಯಾದ್ಯಂತ ನಡೆಯಬೇಕಿದ್ದ F.D..A.ಪರೀಕ್ಷೆ ಮುಂದೂಡಿಕೆ

ಬೆಂಗಳೂರು – ರಾಜ್ಯಾದ್ಯಂತ ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಹಠಾತ್ ಮಂದೂಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಬೇಕಿತ್ತು. ರಾಜ್ಯದಲ್ಲಿ 1100 ಪೋಸ್ಟ್ ಗಳಿಗಾಗಿ ಸುಮಾರು 3.74 ಲಕ್ಷ ಜನರು ಪರೀಕ್ಷೆ ಬರೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಹಠಾತ್ ಮುಂದೂಡಲಾಗಿದೆ. ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ …

Read More »

ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’

ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್‍ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ. ಅಂತರ್ಜಾಲದ ಮೂಲಕವೇ …

Read More »

ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ

ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …

Read More »

ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ : ಆದೇಶ ನೀಡಿದ ಹೈಕೋರ್ಟ್‌ ಏಕಸದಸ್ಯ ಪೀಠ

ಬೆಂಗಳೂರು: ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, ಸಿಸಿಬಿಗ ಚಾರ್ಜ್‌ಶೀಟ್‌ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್​ ರದ್ದುಪಡಿಸಿದೆ. ಎಂಬಿಬಿಎಸ್ ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ ಕೆ. ಆರ್. ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್‌ಶೀಟ್‌ ದಾಖಲಾಗಿತ್ತು. ಸಿಸಿಬಿ ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.ಇದೀಗ, ನ್ಯಾ.ಬಿ.ಎ.ಪಾಟೀಲ್‌ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ …

Read More »

ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ..ಈಗ ನಾವೆಲ್ಲಾ ಒಂದೇ..ರಮೇಶ ಜಾರಕಿಹೊಳಿ

ಬಿಜೆಪಿಯ ಎಲ್ಲಾ ಶಾಸಕ ಮಿತ್ರರು, ಸಚಿವರು ಒಟ್ಟಾಗಿದ್ದೇವೆ. ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ, ಈಗ ನಾವೆಲ್ಲಾ ಒಂದೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಖಾತೆ ಹಂಚಿಕೆಯಲ್ಲ ಅಸಮಾಧಾನ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಂಗಳೂರಿನಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ ಸುಧಾಕರ್ ಜೊತೆ ಈ ಸಂಬಂಧ ದೂರವಾಣಿ ಮೂಲಕ ಮಾತನಾಡಿದ್ದೇನೆ. ಮುನಿರತ್ನ ಜೊತೆ ಮಾತನಾಡಬೇಕಿತ್ತು. ಆದ್ರೆ ಎತ್ತಿನಹೊಳೆ ಯೋಜನೆ ವೀಕ್ಷಣೆಗೆ ತೆರಳುತ್ತಿದ್ದೇನೆ. ಸಾಯಂಕಾಲ ಬಂದು …

Read More »

KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ

  ಸ್ಯಾಂಡಲ್ ವುಡ್ ನ ಹಿರಿಯ ನಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಆಗಿರುವ ಶ್ರುತಿ ಇತ್ತೀಚಿಗೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ತ್ರೀ ಶೌಚಾಲಯವನ್ನು ಪರಿಶೀಲನೆ ನಡೆಸಿದರು. ಕೆ ಎಸ್ ಆರ್ ಟಿ ಸಿ ನಿಗಮ ಬಸ್ ಅನ್ನು ಬಳಸಿ ನಿರ್ಮಿಸಿರುವ ವಿಶೇಷ ಸ್ತ್ರೀ ಶೌಚಾಲಯದ ಬಳಕೆ ಹಾಗೂ ಮಹಿಳೆಯರಿಗೆ ಆಗುವ ಅನುಕೂಲದ ಬಗ್ಗೆ ಮಾಹಿತಿ ಪಡೆದರು. ಇದೇ ಸಮಯದಲ್ಲಿ …

Read More »