ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಿಂದ ದೇಶದ 13 ರಾಜ್ಯಗಳಿಗೆ ಕೊವಿಶೀಲ್ಡ್ ಲಸಿಕೆಯನ್ನು ರವಾನಿಸಲಾಗಿದೆ. ಭಾರತದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ದೇಶದ 13 ಕಡೆಗಳಿಗೆ …
Read More »ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕ ಸಿದ್ದು ಸವದಿ ಅಸಮಾಧಾನ ಸ್ಪೋಟ
ಬೆಂಗಳೂರು : ರಾಜ್ಯ ಸಚಿವ ಸಂಪುಟದ ಬೆನ್ನಲ್ಲೇ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದು, ಇದೀಗ ಶಾಸಕ ಸಿದ್ದು ಸವದಿ ಕೂಡ ಇದೀಗ ಸಿಡಿದೆದ್ದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿರುವ ಸಿದ್ದು ಸವದಿ, ಹಿರಿತನ, ಪಕ್ಷನಿಷ್ಠೆ, ಸಿದ್ಧಾಂತಕ್ಕೆ ಬದ್ಧರಾಗಿ ಪ್ರಾಣಹೋದರು ಪಕ್ಷಕ್ಕೆ ದ್ರೋಹ ಮಾಡದೇ ಪಕ್ಷಕ್ಕಾಗಿ ಮತ್ತು ಪಕ್ಷದ ಬಲವರ್ಧನೆಗಾಗಿ ಹಗಲು ರಾತ್ರಿ ದುಡಿದು ಯಾವುದೇ ಗಾಡ್ ಫಾದರ್ ಬೆಂಬಲವಿಲ್ಲದೆ ಪಕ್ಷವನ್ನು ಎಲ್ಲಾ ಹಂತದಲ್ಲಿ ಅಧಿಕಾರಕ್ಕೆ ತರುವ ಪಕ್ಷದ …
Read More »ಯಡಿಯೂರಪ್ಪರನ್ನು ಕೆಳಗಿಳಿಸುವುದು ಹಗಲುಗನಸು, ಸಿದ್ದರಾಮಯ್ಯಗೆ ಮತಿ ಭ್ರಮಣೆ; ಶ್ರೀರಾಮುಲು ಕಿಡಿ
ಚಿತ್ರದುರ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಯೂರಪ್ಪರನ್ನ ಬದಲಾವಣೆ ಮಾಡುತ್ತಾರೆ ಎಂದು ಹೇಳುವ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ಅವರ ಕಾಂಗ್ರೇಸ್ ನಲ್ಲಿ ಮೂರು ಭಾಗ ಆಗಿದೆ. ಆ ಮನೆಯನ್ನ ಸರಿ ಮಾಡಿಕೊಳ್ಳಲಿ ಎಂದು ಚಿತ್ರದುರ್ಗ ದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಗರದದಲ್ಲಿ ನಡೆದ ಜನಸೇವಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಬಿ.ಶ್ರೀರಾಮುಲು, ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ …
Read More »ಜನವರಿ 14ಕ್ಕೆ ಎಸ್ಎಸ್ಎಲ್’ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್
ಬೆಂಗಳೂರು: ಜನವರಿ 14 ರಂದು ಎಸ್ಎಸ್ಎಲ್’ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ನಲೂರು ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಪಠ್ಯ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲೆಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳಿಗೆ ಧೈರ್ಯ ಹೇಳುತ್ತಿದ್ದೇನೆ. ಗುರುವಾರ ಎಸ್ಎಸ್ಎಲ್’ಸಿ ಪರೀಕ್ಷೆಯ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ …
Read More »ಕೂಡಲಸಂಗಮದಲ್ಲಿ 34ನೇ ಶರಣ ಮೇಳಕ್ಕೆ ಚಾಲನೆ
ಕೂಡಲಸಂಗಮ: ‘ಶರಣರ ಚಿಂತನೆಗಳಿಗೆ ಸನಾತನ ಪದ ಪೂರಕವಲ್ಲ. ಬಸವ ಕಲ್ಯಾಣದಲ್ಲಿ ನಡೆದ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಚಾಲನಾ ಸಮಾರಂಭ ಕುರಿತು ಸರ್ಕಾರ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸನಾತನ ಪದ ಬಳಕೆ ಮಾಡಿರುವುದು ಸೂಕ್ತವಲ್ಲ’ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಗುರು ಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು. ಕೂಡಲಸಂಗಮ ಬಸವ ಧರ್ಮ ಪೀಠ ಆವರಣದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ 34ನೇ ಶರಣ ಮೇಳದಲ್ಲಿ ರಾಷ್ಟ್ರೀಯ ಬಸವ ದಳದ 30ನೇ …
Read More »ಉಪೇಂದ್ರ ಅಭಿನಯದ ಕಬ್ಜ ಚಿತ್ರದ ವಿಶೇಷ ಪಾತ್ರದಲ್ಲಿ ಸುದೀಪ್
ಆರ್. ಚಂದ್ರ ನಿರ್ದೇಶನದ ‘ಕಬ್ಜ’ ಚಿತ್ರದಿಂದ ಒಂದು ಭರ್ಜರಿ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಸುದೀಪ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.ಈ ಸಂಕ್ರಾಂತಿಗೆ ಒಂದು ಭರ್ಜರಿ ಸುದ್ದಿ ಕೊಡುವು ದಾಗಿ ಆರ್. ಚಂದ್ರು ಘೋಷಿಸಿದ್ದರು. ಈ ಬಾರಿ ನಾಯಕಿಯ ಘೋಷಣೆ ಯಾಗಲಿದೆ, ಪರಭಾಷೆಯ ದೊಡ್ಡ ನಟರೊಬ್ಬರು ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಿದಾಡುತ್ತಿರುವಾಗಲೇ, ಚಿತ್ರದಲ್ಲಿ ಸುದೀಪ್ ನಟಿಸುತ್ತಿರುವ …
Read More »ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಪೊಲೀಸರು
ಬೆಂಗಳೂರು: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಸೂರ್ಯಸಿಟಿ ಪೊಲೀಸರು ಬೇಧಿಸಿದ್ದಾರೆ. ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮಷೀನ್ ಹಾಗೂ 6 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 100, 200 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಇವೆ. ವಂಚಕರು ಕಲರ್ …
Read More »ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭ
ಬೆಂಗಳೂರು: ಕೊರೊನಾ ಮಹಾಮಾರಿಗೆ ಬ್ರಹ್ಮಾಸ್ತ್ರವಾಗಿರುವ ಕೋವಿಶೀಲ್ಡ್ ಲಸಿಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ತಲುಪಿದೆ. ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆ ಆರಂಭವಾಗಿದೆ. ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ಎರಡು ಪ್ರಮುಖ ಸ್ಥಳಗಳಿಗೆ ರವಾನಿಸಲಾಗುತ್ತಿದ್ದು, ಈಗಾಗಲೇ ಪುಣೆಯಿಂದ ಸ್ಪೈಸ್ ಜೆಟ್ ವಿಶೇಷ ವಿಮಾನದಲ್ಲಿ Z+ ಭದ್ರತೆಯ ಮೂಲಕ ಕೋವಿಶೀಲ್ಡ್ ಲಸಿಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »
Laxmi News 24×7