ಬೆಂಗಳೂರು: ರಾಜ್ಯದ ಕೃಷ್ಣ ಮತ್ತು ಕಾವೇರಿ ಕೊಳ್ಳದ ರೈತರಿಗೆ ಹೆಚ್ಚಿನ ಅನುಕೂಲ ಆಗುವಂತಹ ಯೋಜನೆಗಳನ್ನು ಜಾರಿಗೆ ತರಲು ಉತ್ಸುಕರಾಗಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಮಹತ್ವದ ಬೆಳವಣಿಗೆಯಲ್ಲಿ ಅಸ್ಸಾಂನ ರಾಜಧಾನಿ ಗೌಹಾಟಿಯಲ್ಲಿ ಭೂಪೇಂದ್ರ ಅವರನ್ನು ಭೇಟಿ ಮಾಡಿದ್ದ ಸಚಿವರು, ಬ್ರಹ್ಮಪುತ್ರ ನದಿ ಕಣಿವೆಯ ಇಕ್ಕೆಲಗಳಲ್ಲಿ ವಿಶ್ವದ ಪ್ರತಿಷ್ಠಿತ ಮಲ್ಬರಿ ಮತ್ತು ಗೋಲ್ಟನ್ ಮೋಘಾ ಸಿಲ್ಕ್ ರೇಷ್ಮೆ ಬೆಳೆಯುವ ಯೋಜನೆ …
Read More »ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಯ್ತು 85 ಲೀಟರ್ ಟಾಪ್ ಕ್ವಾಲಿಟಿ ಮದ್ಯ..!
ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 114 ಬಾಟಲ್ ಮದ್ಯವನ್ನು ವಶಪಡಿಸಿ ಕೊಂಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ರಾಜಾಜಿನಗರ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಾಸಿ ಮಣಿ …
Read More »ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭ
ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 10 ಮತ್ತು 12ನೆ ತರಗತಿ ಮಕ್ಕಳಿಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಇಲಾಖೆ ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ ಧರಿಸುವುದು, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ …
Read More »ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ3 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಣೆಬರಹ ಗೊತ್ತಾಗಲಿದೆ.
ಬೆಂಗಳೂರು: ಮುಂದಿನ ರಾಜಕೀಯ ದಿಗ್ಸೂಚಿ ಎಂದು ಪರಿಗಣಿಸಲಾದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಪ್ರತಿಷ್ಠೆಯ ವಿಚಾರವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದೇ ತಿಂಗಳಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆದಿದ್ದು, ಇಂದು (ಡಿ.30) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಸಂಜೆಯ ವೇಳೆಗೆ ಅಂತಿಮ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ನಮ್ಮ ನ್ಯೂಸ್18 ಕನ್ನಡದ ವೆಬ್ಸೈಟ್ನಲ್ಲಿ ನೀವು ಕ್ಷಣಕ್ಷಣಕ್ಕೂ ಕರಾರುವಾಕ್ ಫಲಿತಾಂಶದ ವಿವರವನ್ನು ಪಡೆಯಬಹುದಾಗಿದೆ. …
Read More »ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕ
ಬೆಂಗಳೂರು, ಡಿ.28- ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ನಡೆದಿದೆ. ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಟಿದ್ದಾರೆ. ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನಡೆಯಲಿದೆ.ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು , ಅಂದು ಚಿತ್ರರಂಗ ಸೇರಿದಂತೆ ಎಲ್ಲಾ …
Read More »ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಹಾಗೂ ಮೇಲ್ಸೇತುವೆಗಳ ಮೇಲೆ ಸಂಚಾರ ನಿಷೇಧ
ಬೆಂಗಳೂರು, – ಎಂಜಿ ರಸ್ತೆ ಹಾಗೂ ಸುತ್ತಮುತ್ತಲ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ತಡೆಯಲು ಸಂಚಾರ ನಿಷೇಧ ಮಾಡಲಾಗಿದ್ದು, ಜತೆಗೆ ನಗರದಾದ್ಯಂತ ಇರುವ ಎಲ್ಲ ಮೇಲ್ಸೇತುವೆಗಳ ಮೇಲೂ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಚರ್ಚ್ಸ್ಟ್ರೀಟ್ಗಳಲ್ಲಿ ಜನರು ಗುಂಪು ಸೇರುವ ಸಾಧ್ಯತೆಗಳಿವೆ. ಹಾಗಾಗಿ ಅನಿಲ್ಕುಂಬ್ಳೆ ವೃತ್ತದಿಂದ …
Read More »ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್
ಬೆಂಗಳೂರು(ಡಿ. 29): ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರು ಮಂದಿ ಇದ್ದಾರೆ. ಹೈದರಾಬಾದ್ನ ಇಬ್ಬರು ಹಾಗೂ ಪುಣೆಯ ಒಬ್ಬರೂ ಇದರಲ್ಲಿ ಸೇರಿದ್ದಾರೆ. ಬೆಂಗಳೂರಿನ ಮೂವರಲ್ಲಿ ನೂತನ ವೈರಸ್ ಮ್ಯೂಟೆಂಟ್ ಪತ್ತೆಯಾಗಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ. ಅಧಿಕೃತ ಮಾಹಿತಿ ಪ್ರಕಾರ ಬ್ರಿಟನ್ ದೇಶದಿಂದ ಡಿಸೆಂಬರ್ 1ರಿಂದ 21ರವರೆಗೆ ಬೆಂಗಳೂರಿಗೆ ಬಂದವರ ಸಂಖ್ಯೆ 1,594 ಇದೆ. …
Read More »ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಧರ್ಮೇಗೌಡರು ಬಲಿ: ಕುಮಾರಸ್ವಾಮಿ ವಿಷಾದ
ಬೆಂಗಳೂರು(ಡಿ. 29): ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಉಪಸಭಾಪತಿ ಎಸ್ ಎಲ್ ಧರ್ಮೇಗೌಡರ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ನೋವು ವ್ಯಕ್ತಪಡಿಸಿದರು. ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮೇಗೌಡರ ಸಾವು ಬರೀ ಸಾವಲ್ಲ, ಇವತ್ತಿನ ರಾಜಕಾರಣದ ಕೊಲೆ ಎಂದು ವಿಷಾದಿಸಿದರು. ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಸಜ್ಜನ ವ್ಯಕ್ತಿತ್ವದ ಧರ್ಮೇಗೌಡರು ಬಲಿಯಾಗಿದ್ಧಾರೆ ಎಂದೂ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಂಡಿದ್ದು, ಇವತ್ತಿನ ಎಲ್ಲಾ ರಾಜಕಾರಣಿಗಳೂ ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಕರೆ …
Read More »ಧರ್ಮೇಗೌಡರ ಹಠಾತ್ ನಿಧನ ; ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು : ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್. ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ …
Read More »ಬೆಂಗಳೂರಿನ ಮೂವರಿಗೆ ರೂಪಾಂತರ ಸೋಂಕು ದೃಢ: ಸಚಿವ ಡಾ.ಸುಧಾಕರ್ ಜ. 1 ರಿಂದ ಶಾಲಾ ಆರಂಭಕ್ಕೆ ತೊಂದರೆ ಇಲ್ಲ!!
ಬೆಂಗಳೂರು: ಇಂಗ್ಲೆಂಡ್ನಲ್ಲಿ ಪತ್ತೆಯಾದ ಮ್ಯೂಟಂಟ್ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, 6 ಮಂದಿಯಲ್ಲಿ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ ಮೂವರಿಗೆ ವೈರಸ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 10 ಲ್ಯಾಬ್ ಇದೆ. ಇಂಗ್ಲೆಂಡ್ನಿಂದ ಬಂದ 1614 ಜನರ ಪೈಕಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೆನೆಟಿಕ್ ಸೀಕ್ವೆನ್ಸಿಂಗ್ ಆದ …
Read More »
Laxmi News 24×7