Breaking News

ಬೆಂಗಳೂರು

ಸಾರಿಗೆ ನೌಕರರ ಸಂಪೂರ್ಣವಾಗಿ ಬಂದ್ ಗೆ ಕರೆ

ಬೆಂಗಳೂರು: ಇಂದು ರೋಡಿಗೆ ಇಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಇಂದು ಸಾರಿಗೆ ನೌಕರರು ಸಂಪೂರ್ಣವಾಗಿ ಬಂದ್ ಗೆ ಕರೆಕೊಟ್ಟಿದ್ದಾರೆ.ಹೌದು. ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರಲ್ಲಿ ಬಸ್ಸುಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಬಸ್ ಹೊರಡದೆ ಡಿಪೋದಲ್ಲಿಯೇ ಸ್ಥಗಿತಗೊಳಿಸಲಾಗಿದೆ. ವಿವಿಧ ಡಿಪೋಗಳಿಂದ ಸಿಬ್ಬಂದಿ ಒಂದೆಡೆ ಸೇರಿದ್ದು, ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಗಣಿಸುವವವರೆಗೆ ಹೋರಾಟ ಕೈ ಬಿಡಲ್ಲ ಎಂದು ಆಗ್ರಹಿಸುತ್ತಿದ್ದಾರೆ. ನಿನ್ನೆ ವಿಧಾನ ಸೌಧ ಮುತ್ತಿಗೆ ಹಾಕಿದರೂ ಸರ್ಕಾರ ಅಹವಾಲು ಆಲಿಸಲಿಲ್ಲ ಎಂದು …

Read More »

ಖಾಸಗಿ ಆಸ್ಪತ್ರೆಗಳು ಮುಷ್ಕರ ಆಸ್ಪತ್ರೆಯ ಓಪಿಡಿಗಳು ಬಂದ್

ಬೆಂಗಳೂರು : ಆಯುರ್ವೇದ ವೈದ್ಯರಿಗೆ ಸರ್ಜರಿ ಮಾಡಲು ಅವಕಾಶ  ನೀಡಿರುವುದನ್ನು ವಿರೋಧಿಸಿ  ಖಾಸಗಿ ಆಸ್ಪತ್ರೆಗಳು ಮುಷ್ಕರಕ್ಕೆ ಕರೆ ಕೊಟ್ಟಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯ ಓಪಿಡಿಗಳು ಬಂದ್ ಇರಲಿವೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಓಪಿಡಿ ಸೇವೆ ಸ್ಥಗಿತಗೊಳ್ಳಲಿವೆ. ಆದರೆ ಎಮರ್ಜನ್ಸಿ ಸೇವೆ ಎಂದಿನಂತೆ ಇರಲಿದೆ. ಐಎಂಎ ನೀಡಿರುವ ಬಂದ್ ಕರೆಗೆ PHANA ಸೇರಿ ಹಲವು ಸಂಘಟನೆಗಳು ಸಾಥ್ ನೀಡಿವೆ. ಕೇಂದ್ರ ಸರ್ಕಾರ ಆಯುರ್ವೇದ ಶಿಕ್ಷಣ ತಿದ್ದುಪಡಿ …

Read More »

“ಬಿಜೆಪಿಯವರಿಗೆ ಸರ್ಕಾರ ಮಾಡುವ ಉಸಾಬರಿ ಏಕೆ ಬೇಕಿತ್ತು:ಬಸವರಾಜ ಹೊರಟ್ಟಿ

ಬೆಂಗಳೂರು,ಡಿ.10- ರಾಜ್ಯದಲ್ಲಿ ಬೀದಿ ದೀಪಗಳು ಹಗಲಿನ ವೇಳೆಯೂ ಉರಿಯುತ್ತಿರುತ್ತವೆ. ವಿಧಾನಸೌಧ, ವಿಕಾಸಸೌಧದ ಕಚೇರಿಗಳಲ್ಲಿ ವಿದ್ಯುತ್ ಉರಿಯುತ್ತಲೇ ಇರುತ್ತದೆ. ಇಂತಹ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮನವಿ ಮಾಡಿದರು. ವಿಧಾನ ಪರಿಷತ್‍ನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಿಮ್ಮ ಪಾಡಿಗೆ ನೀವು 105 ಮಂದಿ ಇಟ್ಟುಕೊಂಡು ಪ್ರತಿಪಕ್ಷದಲ್ಲಿ ಕುಳಿತಿದ್ದರೆ ಸಾಕಿತ್ತು. ಸರ್ಕಾರ ಮಾಡುವ ಉಸಾಬರಿ ಯಾಕೆ ಬೇಕಿತ್ತು. ಸರ್ಕಾರ …

Read More »

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್.

ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ       ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ …

Read More »

ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ:H.D.K.

ಬೆಂಗಳೂರು:  ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು,  ಭೂ ಸುಧಾರಣೆ ಕಾಯ್ದೆ ವಿಚಾರವಾಗಿ  ಅನಗತ್ಯ ಹೋರಾಟ ಮಾಡುತ್ತಿರುವ ಕೆಲ ರೈತ ಸಂಘಟನೆಗಳ ಹಿಂದೆ ಕಾಂಗ್ರೆಸ್ ತರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ …

Read More »

ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡೋದು”

ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ …

Read More »

ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದ ಕಾಯ್ದೆ, ಇಂತಹ ಸರಕಾರ ಈವರೆಗೂ ಕಂಡಿಲ್ಲ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …

Read More »

ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …

Read More »

ಜನ್ಮ ದಿನದಂದೇ ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್

ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ …

Read More »