Breaking News
Home / ಜಿಲ್ಲೆ / ಬೆಂಗಳೂರು (page 260)

ಬೆಂಗಳೂರು

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »

ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …

Read More »

ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ …

Read More »

ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ.

ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ ಆಟಕ್ಕೆ ಬೆಂಗಳೂರು ಮಂದಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಲ್ಲಿ ಬೆಳಗ್ಗೆಯಿಂದ ಸೂರ್ಯ ದರ್ಶನ ಆಗಿರಲಿಲ್ಲ. ಮಧ್ಯಾಹ್ನದವರೆಗೂ ನಗರದಲ್ಲಿ ಮೋಡಗಳ ಆಟ ಜೋರಿತ್ತು. ಆದರೆ ಆ ಬಳಿಕ ನಗರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯಿತು. ಅದ್ರಲ್ಲೂ ಸಂಜೆ …

Read More »

ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್​ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್​ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್​ ಸಾಹೇಬ್ರು, ಅಶೋಕಣ್ಣ ಮತ್ತು …

Read More »

ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ:ಪರಿಷತ್ ಸದಸ್ಯ ವಿಶ್ವನಾಥ್ ಅವರ ಪ್ರಶ್ನೆ

ಮೈಸೂರು: ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ ಎಂದು ತಮ್ಮ ಪಕ್ಷದ ನಾಯಕರನ್ನೇ ಪರಿಷತ್ ಸದಸ್ಯ ವಿಶ್ವನಾಥ್ ಅವರು ಪ್ರಶ್ನೆ ಮಾಡಿದ್ದಾರೆ. ಸದ್ಯ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಇದೇ ವಿಚಾರ ಈಗ ಸಖತ್ ಚರ್ಚೆಯಾಗುತ್ತಿದೆ. ಇಂದು ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ …

Read More »

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …

Read More »

ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ. ಡಿಕೆಶಿ ಎಂಥ ದೊಡ್ಡವರು, ಅವರ ಮುಂದೆ ನಾನು ಸಣ್ಣವನು”:ಮುನಿರತ್ನ ತಿರುಗೇಟು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸರಿಸಮನಾಗಲು ನನಗೆ ಸಾಧ್ಯವೇ ಇಲ್ಲ. ಇದೊಂದು ಜನ್ಮದಲ್ಲಿ ಮಾತ್ರ ಅಲ್ಲ, ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಆಗಲು ಸಾಧ್ಯವಿಲ್ಲ ಎಂದು ಆರ್‍ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ. ಇಂದು ಜಾಲಹಳ್ಳಿ ವಾರ್ಡ್ ನಲ್ಲಿ ಸ್ಕೂಟರ್ ನಲ್ಲಿ ಓಡಾಡ್ಕೊಂಡೇ ಮನೆ ಮನೆ ಪ್ರಚಾರ ಮಾಡುತ್ತಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಮುನಿರತ್ನ …

Read More »

ಕೆಜಿಎಫ್-2, ಯಶ್ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ.

ಬೆಂಗಳೂರು: ಕೆಜಿಎಫ್-2, ಯಶ್ ಅಭಿಮಾನಿಗಳು ಮಾತ್ರವಲ್ಲದೆ ಪ್ರತಿಯೊಬ್ಬ ಸಿನಿಮಾ ಅಭಿಮಾನಿಯೂ ಬಹುನೀರಿಕ್ಷೆಯಿಂದ ಕಾಯುತ್ತಿರುವ ಸಿನಿಮಾವಾಗಿದೆ. ಸದ್ಯ ಅಭಿಮಾನಿಗಳ ಬೇಡಿಕೆಯೊಂದು ಟ್ವಿಟ್ಟರ್ ನಲ್ಲಿ ಭಾರೀ ಟ್ರೆಂಡ್ ಆಗಿದೆ. ಹೌದು. ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆ ಮಾಡುವಂತೆ ಟ್ವಿಟ್ಟರ್ ಮೂಲಕವಾಗಿ ಅಭಿಮಾನಿಗಳು ಸಿನಿಮಾ ತಂಡದ ಮುಂದೆ ಬೇಡಿಕೆ ಇಡುತ್ತಿದ್ದಾರೆ. ‘ವೀನೀಡ್ ಕೆಜಿಎಫ್2 ಟೀಸರ್’ ಹ್ಯಾಶ್‍ಟ್ಯಾಗ್‍ನೊಂದಿಗೆ ಟ್ವೀಟ್ ನ ಸುರಿಮಳೆ ಗೈದಿದ್ದಾರೆ. ಬೆಳಗ್ಗಿನಿಂದಲೇ ಈ ವಿಚಾರ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಚಾಪ್ಟರ್-2 ಅಕ್ಟೋಬರ್ 23 …

Read More »

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …

Read More »