Breaking News

ಬೆಂಗಳೂರು

ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …

Read More »

ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಬೆಂಗಳೂರು,ನ.10- ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಆರ್ ಆರ್ ನಗರ ಮತ್ತು ಶಿರಾದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ಯಾವುದೇ ಸಂದರ್ಭದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದೆ. ದೆಹಲಿ ವರಿಷ್ಠರು ಅನುಮತಿ ಕೊಟ್ಟರೆ ದೀಪಾವಳಿ ಹಬ್ಬದ ನಂತರ ಯಾವುದೇ ವೇಳೆಯೂ ಸಂಪುಟ ವಿಸ್ತರಣೆಗೆ ಮುಹೂರ್ತ ಯಾವುದೇ ವೇಳೆಯಲ್ಲಿ ನಿಗದಿಯಾಗಲಿದ್ದು, ಆಡಳಿತಾರೂಢ ಬಿಜೆಪಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸದ್ಯ ಬಿಎಸ್‍ವೈ ಸಂಪುಟದಲ್ಲಿ 7 ಮಂತ್ರಿ ಸ್ಥಾನಗಳು ಖಾಲಿಯಿದ್ದು, 2 ಡಜನ್‍ಗೂ ಅಧಿಕ ಶಾಸಕರು ಮಂತ್ರಿ …

Read More »

ನಾಯಕತ್ವ ಬದಲಾವಣೆ ಎಂಬ ವದಂತಿಗೆ ಪೂರ್ಣ ವಿರಾಮ ಬಿದ್ದಿದ್ದು, ಬಿಎಸ್‍ವೈ 2023ರವರೆಗೂ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಸಂಶಯವೇ ಇಲ್ಲ

ಬೆಂಗಳೂರು,ನ.10- ಭಾರೀ ಹಣಾಹಣಿಯಿಂದ ಕೂಡಿದ್ದ ರಾಜ್ಯದ ಎರಡು ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರ್ಚಿ ಇನ್ನಷ್ಟು ಸುಭದ್ರ ಮಾಡಿದೆ. ಒಂದು ವೇಳೆ ಅಪ್ಪಿತಪ್ಪಿಯೂ ರಾಜರಾಜೇಶ್ವರಿನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ್ದರೆ ಸಿಎಂ ಬಿಎಸ್‍ವೈ ಕುರ್ಚಿಗೆ ನಿಸ್ಸಂದೇಹವಾಗಿ ಕಂಟಕ ಎದುರಾಗುತ್ತಿತ್ತು.ಕುರಿ ಹಳ್ಳಕ್ಕೆ ಬಿದ್ದಾಗಲೇ ಹಾಳಿಗೊಂದು ಕಲ್ಲು ಎಂಬಂತೆ ಸೋಲಿನ ಹೊಣೆಯನ್ನು ಯಡಿಯೂರಪ್ಪನವರಿಗೆ ಕಟ್ಟಿ ನಾಯಕತ್ವ ಬದಲಾವಣೆಯಾಗಬೇಕೆಂಬ ಕೂಗಿಗೆ ಬಲ …

Read More »

ಕಾಂಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.:bjp

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರತ್ನ ಜಯಗಳಿಸಿದ ಬೆನ್ನಲ್ಲೇ ಬಿಜೆಪಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆದಿದೆ. ಪ್ರಚಾರದ ಸಮಯದಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಲೆಯೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆಇಂದು ತಿರುಗೇಟು ನೀಡಿದ ಬಿಜೆಪಿ, ಅಯ್ಯೋ ಸಿದ್ದರಾಮಯ್ಯನವರೇ ಆರ್. ಆರ್ ನಗರದಲ್ಲಿ ಕಾಂಗ್ರೆಸ್ಸ್ ಪಕ್ಷವೇ ಇಲ್ಲವಲ್ಲ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕವಾಗಿ ವಂಗ್ಯವಾಡಿದೆ. ಟ್ವೀಟ್‍ನಲ್ಲಿ ಏನಿದೆ? ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ …

Read More »

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

ಬೆಂಗಳೂರು,ನ.10-ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ(ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನವೆಂಬರ್ 23ರವರೆಗೆ ಕಾಲಾವಕಾಶವಿದೆ.

Read More »

ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ: ಕುಸುಮಾಗೆ ಟಾಂಗ್

ಬೆಂಗಳೂರು: ಬರೀ ಕಣ್ಣೀರು ಹಾಕಿದರೆ ಮತದಾರರು ಕರಗುವುದಿಲ್ಲ ಎಂದು ಉಪಚುನಾವಣಾ ಫಲಿತಾಂಶದಲ್ಲಿ ಜಯಗಳಿಸಿರುವ ಮುನಿರತ್ನ ಅವರು ಕಾಂಗ್ರೆಸ್ಸಿನ ಕುಸುಮಾಗೆ ಟಾಂಗ್ ನೀಡಿದ್ದಾರೆ. ಗೆಲುವು ಸಾಧಿಸಿರುವ ಮುನಿರತ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ರಾಜರಾಜೇಶ್ವರಿ ನಗರದ ಮತದಾರರಿಗೆ ಧನ್ಯವಾದ ತಿಳಿಸಿದರು. ಇದೇ ವೇಳೆ ಪ್ರತಿಸ್ಪರ್ಧಿ ಬಗ್ಗೆ ಮಾತನಾಡಿ, ಸತ್ಯ ಮಾತಾಡಿ. ಕೊನೆಯ ಕ್ಷಣದಲ್ಲಿ ನಾನು ಬಳಸದೇ ಇರುವ ಪದವನ್ನು ಬಳಸಿದ್ದೇನೆ ಅಂತ ಕಣ್ಣೀರು ಹಾಕಿದ್ದೀರಲ್ವ ಅದಕ್ಕಿಂತ ದೊಡ್ಡ ತಪ್ಪು ಇನ್ಯಾವುದೂ ಇಲ್ಲ. ಇನ್ನು …

Read More »

ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಓಪನ್-

ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಮಾರ್ಗಸೂಚಿಗಳು: ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ …

Read More »

ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..

ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..  

Read More »

ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದರೆ. ಇತ್ತ ಕುಸುಮಾರಿಂದ ಟೆಂಪಲ್ ರನ್

ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ. ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.ಇತ್ತ ಕಾಂಗ್ರೆಸ್ …

Read More »