ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …
Read More »ಕಾರ್, ಬೈಕ್ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ
ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು ಪಕ್ಕಾ. ಬೈಕಿನಲ್ಲಿ ಸಹ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ …
Read More »ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .
ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …
Read More »ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,
ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …
Read More »ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ ಮೇಲೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ. ಮುತ್ತುರಾಯನಗರದ ಪೊಲೀಸ್ ಚೆಕ್ಪೋಸ್ಟ್ನಲ್ಲಿ ಸೋಮವಾರ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನದಲ್ಲಿ 7 ಲಕ್ಷ ರೂ. ಪತ್ತೆಯಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ ಭೇಟಿ ಕೊಟ್ಟು ಮಹಜರ್ ಮಾಡಿ ಜಪ್ತಿ ಮಾಡಿರುವುದಾಗಿ ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ. ಸ್ಕೂಟರ್ ಸವಾರರಾದ ರಮೇಶ್ ಮತ್ತು ಮಾಣಿಕ್ಚಂದ್ …
Read More »ರಾಜ್ಯದಲ್ಲೇ ಮೊದಲು ಕೊರೋನಾ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್
ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿವಿಯ ಆಸ್ಟ್ರಾಜನಿಕಾ ಸಂಸ್ಥೆಯ ಎಂಡಿ ಗಗನ್ ದೀಪ್ ಜೊತೆ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆ ಅವರು ಹಲವು ಮಹತ್ವದ ಮಾಹಿತಿ ನೀಡಿದರು ಎಂದರು. …
Read More »25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ
ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …
Read More »ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ
ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ …
Read More »ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ
ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಸಚಿವ ಭೈರತಿ ಬಸವರಾಜ್ ಆಪ್ತ ಹಾಗೂ ಬಸವನಪುರ ವಾರ್ಡ್ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …
Read More »ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ:ವಿ.ಕೃಷ್ಣಮೂರ್ತಿ
ಬೆಂಗಳೂರು, ಅ.26- ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿ.ಕೃಷ್ಣಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದರು. ತಮ್ಮ ವಿರುದ್ಧ ತೇಜೋವಧೆ ಮಾಡಿರುವವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ನ್ಯಾಯ ಒದಗಿಸುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. …
Read More »